ಕೊಟ್ಟರೆ ಸಂಪುಟ ದರ್ಜೆ ಸ್ಥಾನ ಕೊಡಿ


Team Udayavani, Jan 27, 2020, 3:07 AM IST

kottare

ವಿಜಯಪುರ: “ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ, ಸಿ.ಸಿ. ಪಾಟೀಲ ಅವರನ್ನು ಬಲಿಕೊಟ್ಟು ಸಚಿವನಾಗುವ ದುರಾಸೆ ನನಗಿಲ್ಲ. ಒಂದೊಮ್ಮೆ ಪಕ್ಷ ನನಗೆ ಅಧಿಕಾರ ನೀಡಬಯಸಿದರೆ ಸಂಪುಟ ದರ್ಜೆ ಸಚಿವ ಸ್ಥಾನ ನೀಡಲಿ, ಇಲ್ಲವಾದಲ್ಲಿ ನಾನು ಶಾಸಕನಾಗಿಯೇ ಮುಂದುವರಿಯುತ್ತೇನೆ’ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿ, ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಆಗಲ್ಲ. ಕೊಟ್ಟರೆ ಸಂಪುಟ ಸಚಿವ ಸ್ಥಾನವನ್ನೇ ಕೊಡಲಿ, ಇಲ್ಲವೇ ಶಾಸಕನಾಗಿರುವೆ. ಹಾಗಂತ ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಕೇವಲ ಭಾಷಣ ಮಾಡಿದರೆ ಸಾಲದು, ರಾಜ್ಯದಲ್ಲಿ ಎಲ್ಲಾ ಸ್ಥಾನಮಾನ ಅನುಭವಿಸಿದವರು ತಮ್ಮ ಸಚಿವ ಸ್ಥಾನ ಬಿಟ್ಟು ಕೊಡಬೇಕೆಂದರು.

ಸಚಿವ ಸಂಪುಟ ವಿಸ್ತರಣೆ ಆಗಲೇಬೇಕಿದ್ದು, ರಾಜೀನಾಮೆ ನೀಡಿ ಬಿಜೆಪಿ ಸೇರಿರುವ 17 ಜನರಲ್ಲಿ ಕೆಲವರಿಗೆ ಡಿಸಿಎಂ, ಹಲವರಿಗೆ ಸಚಿವ ಸ್ಥಾನ, ನಿಗಮ ಮಂಡಳಿ ಸ್ಥಾನಮಾನ ನೀಡಲು ಮಾತುಕತೆ ಆಗಿದೆ. ಅದರಂತೆ ಸಚಿವರ ನೇಮಕ ಆಗಲಿದೆ ಎಂಬ ವಿಶ್ವಾಸವಿದೆ. ರಮೇಶ ಜಾರಕಿಹೊಳಿ ಅವರಿಗೆ ಡಿಸಿಎಂ ಹುದ್ದೆ ನೀಡಬೇಕು ಎಂಬುದು ಸಹಜ ಬಯಕೆ. ಬಹಳ ಲಾಭ ಅನುಭವಿಸಿರುವ ಕೆಲವರು ತ್ಯಾಗ ಮಾಡಬೇಕು.

ಕೆಲವು ಸಚಿವರು ವಿಧಾನಸೌಧಕ್ಕೆ ಸೀಮಿತವಾಗಿದ್ದು, ಗನ್‌ಮ್ಯಾನ್‌, ಕೆಂಪು ದೀಪದ ಕಾರಿನಲ್ಲಿ ಓಡಾಡಲು ಸಚಿವರಾಗಬೇಕಿಲ್ಲ. ಹೀಗಾಗಿ ಪಕ್ಷದ ಹೈಕಮಾಂಡ್‌ ಪ್ರತಿ 3 ತಿಂಗಳಿಗೆ ಒಮ್ಮೆ ಸಚಿವರ ಪ್ರಗತಿ ಪರಿಶೀಲನೆ ಮಾಡಬೇಕೆಂದರು. ಡಿಸಿಎಂ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದರಿಂದ ಗೌರವ ಕಡಿಮೆಯಾಗಲಿದ್ದು, ಈ ಕ್ರಮ ಸರಿಯಲ್ಲ ಎಂಬುದು ತನ್ನ ವೈಯಕ್ತಿಕ ಭಾವನೆ. ತನ್ನ ಕೋರಿಕೆ ಮೇರೆಗೆ 15 ದಿನದಲ್ಲಿ ಸಿಎಂ ಯಡಿಯೂರಪ್ಪ ವಿಜಯಪುರಕ್ಕೆ ಬರಲಿದ್ದಾರೆ ಎಂದರು.

ವರಿಷ್ಠರಿಂದ ಸೂಚನೆ ಬಂದರೆ ಸಚಿವ ಸ್ಥಾನ ತ್ಯಾಗ
ತುಮಕೂರು: ಸಚಿವ ಸಂಪುಟ ವಿಸ್ತರಣೆ ವೇಳೆ ಪಕ್ಷದ ವರಿಷ್ಠರಿಂದ ಸಚಿವ ಸ್ಥಾನ ತ್ಯಾಗ ಮಾಡಬೇಕೆಂದು ಸೂಚನೆ ಬಂದರೆ ಹರ್ಷದಿಂದ ಸಚಿವ ಸ್ಥಾನ ತ್ಯಾಗ ಮಾಡುವುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.ಸಚಿವ ಸಂಪುಟ ವಿಸ್ತರಣೆ ವೇಳೆ ತಮ್ಮನ್ನು ಸಚಿವ ಸ್ಥಾನದಿಂದ ಕೈಬಿಡುತ್ತಾರೆಂಬ ವದಂತಿ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿ,

ಪಕ್ಷಕ್ಕೆ ಒಳ್ಳೆಯದಾಗುತ್ತದೆಂದರೆ ಸಚಿವ ಸ್ಥಾನವನ್ನು ಸಂತೋಷದಿಂದಲೇ ತ್ಯಾಗಮಾಡಿ, ಪಕ್ಷ ಸಂಘಟನೆಯಲ್ಲಿ ತೊಡಗುತ್ತೇನೆ ಎಂದರು. ಪಕ್ಷಕ್ಕೆ ಬಂದವರಿಗೆ ಮೊದಲು ಅವಕಾಶ ನೀಡುವ ಸಲುವಾಗಿ ಸಚಿವ ಸ್ಥಾನ ತ್ಯಾಗ ಸೂಚನೆಯನ್ನು ಹರ್ಷದಿಂದ ಒಪ್ಪಿಕೊಳ್ಳುತ್ತೇನೆ. ಪಕ್ಷ ಹೇಳಿದರೆ ಸಚಿವ ಸ್ಥಾನವಷ್ಟೇ ಅಲ್ಲ, ಶಾಸಕ ಸ್ಥಾನವನ್ನೂ ತ್ಯಾಗ ಮಾಡಲು ಸಿದ್ಧನಿದ್ದೇನೆ ಎಂದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.