![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jan 29, 2020, 11:58 AM IST
ಮಂಗಳೂರು: ಸರಕಾರದ ನೀತಿಗಳನ್ನು ವಿರೋಧಿಸಿದರೆ ದೇಶದ್ರೋಹಿ ಆಗುತ್ತೇವೆ. ವಿರೋಧ ಪಕ್ಷಗಳ ಮುಖಂಡರಿಗೆ ಮುಂಬೈನಿಂದ ಕೊಲೆ ಬೆದರಿಕೆ ಬರುತ್ತಿದೆ. ಬಿಜೆಪಿ ಸರಕಾರದಲ್ಲಿ ವಿರೋಧ ಪಕ್ಷಗಳ ನಾಯಕರಿಗೆ ರಕ್ಷಣೆ ಇಲ್ಲದಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದರು.
ಮಾಜಿ ಸಚಿವ ಯು.ಟಿ ಖಾದರ್ ವಿರುದ್ಧ ಕೊಲೆ ಬೆದರಿಕೆ ವಿಚಾರವಾಗಿ ಬುಧವಾರದಂದು ಅವರು ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಹಿಂದೆ ರಮಾನಾಥ ರೈ ವಿರುದ್ಧವೂ ಇಂಥ ಬೆದರಿಕೆ ಬಂದಿತ್ತು. ಬೆದರಿಕೆ ಹಾಕಿದವರ ವಿರುದ್ಧ ಸುಮೊಟೊ ಕೇಸು ದಾಖಲಿಸಬೇಕು. ಇಲ್ಲದಿದ್ದರೆ ಕಮಿಷನರ್ ಕಚೇರಿ ಮುಂದೆ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ಅವರು ಹೇಳಿದರು.
You seem to have an Ad Blocker on.
To continue reading, please turn it off or whitelist Udayavani.