ಸಂತೋಷವನ್ನು ತ್ಯಾಗ ಮಾಡಿ ಯಶಸ್ಸಿನ ಬೆನ್ನೇರಿದ ಕಾರ್ತಿಕ್‌ ತ್ಯಾಗಿ


Team Udayavani, Feb 1, 2020, 6:02 AM IST

santhosha

ಕಾರ್ತಿಕ್‌ ತ್ಯಾಗಿ….ಈ ಹೆಸರನ್ನು ನೀವು ಕೇಳಿದ್ದೀರಾ? ಬಹುಶಃ ಕ್ರಿಕೆಟ್‌ ಪ್ರೇಮಿಗಳು ಅಲ್ಲಲ್ಲಿ, ಆಗಾಗ ಕೇಳಿರಬಹುದು. ಐಪಿಎಲ್‌ ಹರಾಜಿನ ಸಂದರ್ಭದಲ್ಲಿ ಸ್ವಲ್ಪ ಜಾಸ್ತಿ ಕೇಳಿರುತ್ತೀರಿ. ಕಾರಣ ಬಡರೈತನ ಮಗ 1.30 ಕೋಟಿ ರೂ.ಗೆ ರಾಜಸ್ಥಾನ್‌ ರಾಯಲ್ಸ್‌ ತಂಡಕ್ಕೆ ಮಾರಾಟ­ವಾಗಿದ್ದು. ಈತ ಪಡೆದ ಬೆಲೆಗಿಂತ ಈತನ ಹಿನ್ನೆಲೆ ಆಗ ಸದ್ದು ಮಾಡಿತ್ತು. ಮಾರಾಟ­ವಾದಾಗ ಕಾರ್ತಿಕ್‌ ಪ್ರತಿಕ್ರಿಯಿಸಿದ್ದು ಹೀಗೆ, ನಾನು ಬಡ ರೈತಕುಟುಂಬದಿಂದ ಬಂದವನು.

ಉತ್ತರಪ್ರದೇಶದ ಹಪೂರ್‌ ಎಂಬ ನನ್ನೂರಿನ ಹೆಸರನ್ನು, ಇದಕ್ಕೂ ಮುನ್ನ ನನ್ನ ಸಹ ಕ್ರಿಕೆಟಿಗರೇ ಕೇಳಿರುವುದು ಅನುಮಾನ ಎಂದಿದ್ದರು. ಹಾಗೆ ಬಡತನದಲ್ಲಿ ಕಷ್ಟಪಟ್ಟು ಬೆಳೆದುಬಂದ ಅವರು 19 ವಯೋಮಿತಿ ಏಕದಿನ ವಿಶ್ವಕಪ್‌ ತಂಡಕ್ಕೆ ಆಯ್ಕೆಯಾದರು. ಅದು ಅತ್ಯಂತ ಸೂಕ್ತವಾದ ಆಯ್ಕೆಯೆಂದು ಈಗ ಸಾಬೀತು ಮಾಡಿದ್ದಾರೆ. 19 ವಯೋಮಿತಿ ವಿಶ್ವಕಪ್‌ನಲ್ಲಿ ಅವರು ಅದ್ಭುತ ಪ್ರದರ್ಶನ ನೀಡಿ, ಭಾರತ ಸೆಮಿಫೈನಲ್‌ಗೇರಲು ಕಾರಣವಾಗಿದ್ದಾರೆ.

ನ್ಯೂಜಿಲೆಂಡ್‌ ವಿರುದ್ಧ 1, ಜಪಾನ್‌ ವಿರುದ್ಧ 3, ಶ್ರೀಲಂಕಾ ವಿರುದ್ಧ 1, ಆಸ್ಟ್ರೇಲಿಯ ವಿರುದ್ಧ 4 ವಿಕೆಟ್‌ ಕಿತ್ತು ಮೆರೆದಾಡಿದ್ದಾರೆ. ಬಲಗೈ ಮಧ್ಯಮ ವೇಗಿಯಾಗಿರುವ ಈತ ಭವಿಷ್ಯದಲ್ಲಿ ಭಾರತ ತಂಡ ಪ್ರವೇಶಿಸುವ ಸುಳಿವನ್ನು ಈಗಲೇ ನೀಡಿದ್ದಾರೆ. ಸದ್ಯ ಭಾರತ ತಂಡದಲ್ಲಿ ಬಹಳ ಪೈಪೋಟಿಯಿದೆ. ಅದನ್ನು ಮೀರಿ ನಿಲ್ಲಬೇಕಾದರೆ ಅಸಾಧಾರಣ ಪ್ರತಿಭೆ, ಪರಿಶ್ರಮ, ಶ್ರದ್ಧೆ, ಬದ್ಧತೆ, ಸವಾಲಿಗೆ ಎದೆಯೊಡ್ಡುವ ಶಕ್ತಿ ಇರಬೇಕಾಗುತ್ತದೆ. ಕಾರ್ತಿಕ್‌ಗೆ ಅವೆಲ್ಲ ಸಿಗಲಿ ಎನ್ನುವುದು ಇಲ್ಲಿನ ಹಾರೈಕೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.