ಶಿಕ್ಷಣದ ಖಾಸಗೀಕರಣವನ್ನು ಪ್ರೋತ್ಸಾಹಿಸುವ ಆಯವ್ಯಯ


Team Udayavani, Feb 1, 2020, 7:45 PM IST

education

ಕೇಂದ್ರ ಸರ್ಕಾರ ಮಂಡಿಸದ ಆಯವ್ಯಯ ಶಿಕ್ಷಣದ ಖಾಸಗೀಕರಣ ಮತ್ತು ವ್ಯಾಪಾರೀಕರಣವನ್ನು ಮತ್ತಷ್ಟು ವೇಗವರ್ಧಿಸುವುದಲ್ಲದೆ ಶಿಕ್ಷಣವನ್ನು ಪೂರ್ಣವಾಗಿ ಖಾಸಗೀಕರಣಕ್ಕೆ ತೆರೆದಿಡುತ್ತದೆ. ಆಯವ್ಯದಲ್ಲಿ ಶಿಕ್ಷಣಕ್ಕೆ ಒಟ್ಟು 99,300 ಕೋಟಿಗಳನ್ನು ಒದಗಿಸಿದ್ದು ಕಳೆದ ಬಾರಿಗೆ ಹೋಲಿಸಿ ನೋಡಿದರೆ ಅತ್ಯಲ್ಪ, ಅಂದರೆ 5453 ಕೋಟಿ ಹೆಚ್ಚಳ ಕಂಡಿದೆ. ಶೇಕಡವಾರು ಹೆಚ್ಚಳ ಕೇವಲ 5.8 .

ಅತ್ಯಂತ ಅಪಾಯಕಾರಿ ಬೆಳವಣಿಗೆಯೆಂದರೆ ಶಿಕ್ಷಣಕ್ಕೆ ಹೊರಗಿನಿಂದ ಸಾಲ ಪಡೆಯುವ ಮತ್ತು ವಿದೇಶಿ ನೇರ ಬಂಡವಾಳವನ್ನು ಆಹ್ವಾನಿಸುವ ಪ್ರಸ್ತಾವನೆ . ಶಿಕ್ಷಣ ಕ್ಷೇತ್ರಕ್ಕೆ ಹಣ ಹೂಡಿಕೆ ದೇಶದ ಆದ್ಯತೆಯಲ್ಲವೆಂಬ ಸಂದೇಶವನ್ನು ಕೇಂದ್ರ ಸರ್ಕಾರ ಈ ಆಯವ್ಯಯದ ಮೂಲಕ ರುಜುವಾತು ಪಡಿಸಿದೆ. ಜಗತ್ತಿನಲ್ಲಿ ಯಾವ ರಾಷ್ಟ್ರವು ಹೊರಗಿನಿಂದ ಸಾಲ ಪಡೆದು ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸಿದ ಉದಾಹರಣೆಗಳಿಲ್ಲ .

ನಿನ್ನೆಯಷ್ಟೆ ಬಿಡುಗಡೆಯಾದ ಆರ್ಥಿಕ ಸಮೀಕ್ಷೆ 2019 -20 ರ ಅನ್ವಯ ಪ್ರಾಥಮಿಕ ಹಂತದಲ್ಲಿ ಸರ್ಕಾರ ಶಿಕ್ಷಣಕ್ಕೆ ಸರಾಸರಿ ವಾರ್ಷಿಕವಾಗಿ 1253 ರೂಗಳನ್ನು ಖರ್ಚು ಮಾಡುತ್ತಿದ್ದು ಅದೇ ಖಾಸಗಿ ಶಾಲೆಯಲ್ಲಿ ವಾರ್ಷಿಕ ಸರಾಸರಿ ವೆಚ್ಚ 12,889 ರೂಗಳು. ಇಂಥಹ ಪರಿಸ್ಥಿತಿಯಲ್ಲಿ ಈಗ ಆಯವ್ಯದಲ್ಲಿ ಮೀಸಲಿಟ್ಟಿರುವ ಹಣವನ್ನು ನೋಡಿದರೆ ‘ ಆನೆಗೆ ಮೂರು ಕಾಸು ಮಜ್ಜಿಗೆ’ ಎಂಬಂತಾಗಿದೆ.

ಒಟ್ಟಾರೆ , ಈ ಆಯವ್ಯಯ ಶಿಕ್ಷಣದ ಖಾಸಗೀಕರಣ, ವ್ಯಾಪಾರೀಕರಣ, ವಿದೇಶಿ ಸಾಲ ಪಡೆಯುವ ಪ್ರಸ್ತಾವನೆ, ಅವಕಾಶ ವಂಚಿತ ಸಮುದಾಯಕ್ಕೆ ನೇರ ಆನ್-ಲೈನ್ ಉನ್ನತ ಶಿಕ್ಷಣ,ವಿದೇಶಿ ನೇರ ಬಂಡವಾಳ ಹಾಗು ಸಾರ್ವಜನಿಕ -ಖಾಸಗಿ ಸಹಭಾಗಿತ್ವದ ಮೂಲಕ ಶಿಕ್ಷಣವನ್ನು ಪೂರ್ಣವಾಗಿ ಮುಕ್ತ ಮಾರುಕಟ್ಟೆಗೆ ತೆರೆದಿಡುವ ನೀಲಿ ನಕಾಶೆಯಂತಿದೆ .ಇದು ಧೀರ್ಘಕಾಲದಲ್ಲಿ ಸಾಮಾಜಿಕ , ಆರ್ಥಿಕ ಮತ್ತು ದೇಶೀ ಸಂಸ್ಕೃತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರ

– ನಿರಂಜನಾರಾಧ್ಯ .ವಿ.ಪಿ
ಸೀನಿಯರ್ ಫೆಲೋ ಮಗು ಮತ್ತು ಕಾನೂನು ಕೇಂದ್ರ
ರಾಷ್ಟ್ರೀಯ ಕಾನೂನು ಶಾಲೆ

ಟಾಪ್ ನ್ಯೂಸ್

ಕೀಳು ಮಟ್ಟದ ಪ್ರಶ್ನೆಗಳನ್ನು ಸಹಿಸಲು ಸಾಧ್ಯವಿಲ್ಲ: ಅಲಹಾಬಾದಿಯಾಗೆ ಸುಪ್ರೀಂ ತೀವ್ರ ತರಾಟೆ

ಕೀಳು ಮಟ್ಟದ ಪ್ರಶ್ನೆಗಳನ್ನು ಸಹಿಸಲು ಸಾಧ್ಯವಿಲ್ಲ: ಅಲಹಾಬಾದಿಯಾಗೆ ಸುಪ್ರೀಂ ತೀವ್ರ ತರಾಟೆ

ಕಕ್ಕಿಂಜೆ ಶಾಲೆಯ 10ಕ್ಕೂ ಹೆಚ್ಚು ಮಕ್ಕಳ ಮೇಲೆ ಹೆಜ್ಜೇನು ದಾಳಿ… ಆಸ್ಪತ್ರೆಗೆ ದಾಖಲು

ಕಕ್ಕಿಂಜೆ ಶಾಲೆಯ 10ಕ್ಕೂ ಹೆಚ್ಚು ಮಕ್ಕಳ ಮೇಲೆ ಹೆಜ್ಜೇನು ದಾಳಿ… ಆಸ್ಪತ್ರೆಗೆ ದಾಖಲು

ನಿಮ್ಮನ್ನು ಪಡೆದಿರುವ ನಾನೇ ಧನ್ಯ.. ಅಭಿಮಾನಿಗಳ ಪ್ರೀತಿ – ಪ್ರೋತ್ಸಾಹಕ್ಕೆ ಪತ್ರ ಬರೆದ ʼದಾಸʼ

ನಿಮ್ಮನ್ನು ಪಡೆದಿರುವ ನಾನೇ ಧನ್ಯ.. ಅಭಿಮಾನಿಗಳ ಪ್ರೀತಿ – ಪ್ರೋತ್ಸಾಹಕ್ಕೆ ಪತ್ರ ಬರೆದ ʼದಾಸʼ

ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: 10 ಕಂಟ್ರಿ ಪಿಸ್ತೂಲ್‌ ಜಪ್ತಿ, 10 ಆರೋಪಿಗಳ ಬಂಧನ

ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: 10 ಕಂಟ್ರಿ ಪಿಸ್ತೂಲ್‌ ಜಪ್ತಿ, 10 ಆರೋಪಿಗಳ ಬಂಧನ

Tollywood: ಅಲ್ಲು ಅರ್ಜುನ್​ಗೆ ಅಟ್ಲಿ ಆ್ಯಕ್ಷನ್ ಕಟ್:‌ ಶ್ರೀದೇವಿ ಪುತ್ರಿ ನಾಯಕಿ?

Tollywood: ಅಲ್ಲು ಅರ್ಜುನ್​ಗೆ ಅಟ್ಲಿ ಆ್ಯಕ್ಷನ್ ಕಟ್:‌ ಶ್ರೀದೇವಿ ಪುತ್ರಿ ನಾಯಕಿ?

Mudigere: ರಸ್ತೆ ಅಪಘಾತ… ಬೈಕ್ ಸವಾರನಿಗೆ ಗಂಭೀರ ಗಾಯ

Mudigere: ರಸ್ತೆ ಅಪಘಾತ… ಬೈಕ್ ಸವಾರನಿಗೆ ಗಂಭೀರ ಗಾಯ

Gadag: ಟೈಟ್ ಸೆಕ್ಯೂರಿಟಿ ನಡುವೆಯೂ ಸರಣಿ‌‌ ಕಳ್ಳತನ… ಆತಂಕ ಸೃಷ್ಟಿಸಿದ ಮುಸುಕುಧಾರಿಗಳು!

Gadag: ಟೈಟ್ ಸೆಕ್ಯೂರಿಟಿ ನಡುವೆಯೂ ಸರಣಿ‌‌ ಕಳ್ಳತನ… ಆತಂಕ ಸೃಷ್ಟಿಸಿದ ಮುಸುಕುಧಾರಿಗಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nirmala-Sitharaman

Union Budget: ತೆರಿಗೆ ಮಿತಿ ಹೆಚ್ಚಳ, 1 ಕೋಟಿ ಜನರಿಗೆ ಅನುಕೂಲ: ನಿರ್ಮಲಾ ಸೀತಾರಾಮನ್‌

House-Programme

Budget: ಅಪೂರ್ಣ ವಸತಿ ಯೋಜನೆ ಪೂರ್ಣಕ್ಕೆ ಮುಂದು, ಮಧ್ಯಮ ವರ್ಗದವರಿಗೆ ಸ್ವಾಮಿಹ್‌ ನಿಧಿ- 2

Street-vendors

Union Budget: ಬೀದಿ ವ್ಯಾಪಾರಿಗಳಿಗೆ 30 ಸಾವಿರ ಕ್ರೆಡಿಟ್‌ ಕಾರ್ಡ್‌ ಸಾಲ

Urban-Nirmala

Union Budget: ನಗರಾಭಿವೃದ್ಧಿ ಸವಾಲು ಮೆಟ್ಟಿ ನಿಲ್ಲಲು 1 ಲಕ್ಷ ಕೋಟಿ ರೂ. ಹೂಡಿಕೆ ನಿಧಿ

1-bndd

Union Budget; ಮಧ್ಯಮ ವರ್ಗಕ್ಕೆ ಕುಂಭಮೇಳ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಕೀಳು ಮಟ್ಟದ ಪ್ರಶ್ನೆಗಳನ್ನು ಸಹಿಸಲು ಸಾಧ್ಯವಿಲ್ಲ: ಅಲಹಾಬಾದಿಯಾಗೆ ಸುಪ್ರೀಂ ತೀವ್ರ ತರಾಟೆ

ಕೀಳು ಮಟ್ಟದ ಪ್ರಶ್ನೆಗಳನ್ನು ಸಹಿಸಲು ಸಾಧ್ಯವಿಲ್ಲ: ಅಲಹಾಬಾದಿಯಾಗೆ ಸುಪ್ರೀಂ ತೀವ್ರ ತರಾಟೆ

ಕಕ್ಕಿಂಜೆ ಶಾಲೆಯ 10ಕ್ಕೂ ಹೆಚ್ಚು ಮಕ್ಕಳ ಮೇಲೆ ಹೆಜ್ಜೇನು ದಾಳಿ… ಆಸ್ಪತ್ರೆಗೆ ದಾಖಲು

ಕಕ್ಕಿಂಜೆ ಶಾಲೆಯ 10ಕ್ಕೂ ಹೆಚ್ಚು ಮಕ್ಕಳ ಮೇಲೆ ಹೆಜ್ಜೇನು ದಾಳಿ… ಆಸ್ಪತ್ರೆಗೆ ದಾಖಲು

ನಿಮ್ಮನ್ನು ಪಡೆದಿರುವ ನಾನೇ ಧನ್ಯ.. ಅಭಿಮಾನಿಗಳ ಪ್ರೀತಿ – ಪ್ರೋತ್ಸಾಹಕ್ಕೆ ಪತ್ರ ಬರೆದ ʼದಾಸʼ

ನಿಮ್ಮನ್ನು ಪಡೆದಿರುವ ನಾನೇ ಧನ್ಯ.. ಅಭಿಮಾನಿಗಳ ಪ್ರೀತಿ – ಪ್ರೋತ್ಸಾಹಕ್ಕೆ ಪತ್ರ ಬರೆದ ʼದಾಸʼ

2(1

Belthangady: ನಿಡಿಗಲ್‌ ಹಳೆ ಸೇತುವೆ ತುಂಬ ತ್ಯಾಜ್ಯ

1(1

Bantwal: ಗೇಟ್‌ ತೆರವು; ಇಳಿದ ತೋಟದ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.