ದೇಗುಲಕ್ಕಿಂತ, ಸಂಸತ್‌ ಪ್ರವೇಶ ಮುಖ್ಯ: ರುಮ್ಮಾ


Team Udayavani, Feb 7, 2020, 3:07 AM IST

degulakkinta

ಶ್ರೀವಿಜಯ ಪ್ರಧಾನ ವೇದಿಕೆ: ಮಹಿಳೆಯರಿಂದ ಈಗ ಆಗಬೇಕಿರುವುದು ದೇಗುಲ ಪ್ರವೇಶ ಅಲ್ಲ; ಕಾನೂನು ರೂಪಿಸಿರುವ ಸಂಸತ್‌ ದೇಗುಲದ ಪ್ರವೇಶ ಎಂದು ಲೇಖಕಿ ಪ್ರೊ. ಶಿವಗಂಗಾ ರುಮ್ಮಾ ಅಭಿಪ್ರಾಯಪಟ್ಟರು. “ಸ್ತ್ರೀಲೋಕ ತಲ್ಲಣಗಳು’ ಕುರಿತ ಗೋಷ್ಠಿಯಲ್ಲಿ “ಮಹಿಳೆ ಮತ್ತು ಲೋಕ ಗ್ರಹಿಕೆ’ ವಿಷಯದ ಮೇಲೆ ಬೆಳಕು ಚೆಲ್ಲಿದ ಅವರು, ಇವತ್ತು ಶಬರಿಮಲೈ ಪ್ರವೇಶ ಸೇರಿ ಹಲವು ದೇಗುಲಗಳ ಪ್ರವೇಶಕ್ಕೆ ಕೆಲವು ಮಹಿಳೆಯರಿಂದ ಹೋರಾಟ ನಡೆಯುತ್ತಿದೆ.

ಆದರೆ, ಅದಕ್ಕಿಂತ ಮುಖ್ಯವಾಗಿ ಮಹಿಳೆಯರು ನಾಯಕತ್ವ ರೂಢಿಸಿ ಕೊಂಡು, ಬೆಳೆಯಬೇಕಿದೆ. ಆಳುವವರ ಸಾಲಿನಲ್ಲಿ ನಿಲ್ಲಬೇಕಿದೆ. ಹೆಣ್ಣು ಮಕ್ಕಳು ಹುಟ್ಟಿದರೆ ಅದೃಷ್ಟ ಎನ್ನುವ ಕಾಲ, ಈಗ ಬದಲಾಗಿದೆ. ಗಂಡು ಸಂತಾನವೇ ಪುಣ್ಯ ಎನ್ನುವ ಭಾವ ಎಲ್ಲೆಡೆ ಮೂಡಿದೆ. ಹೆಣ್ತನದ ಬಗ್ಗೆ ಇಂಥ ಗ್ರಹಿಕೆಗಳು ಬದಲಾಯಿಸದೆ ಹೋದರೆ, ಮಹಿಳಾ ಅಸ್ತಿತ್ವಕ್ಕೆ ಉಳಿಗಾಲವಿಲ್ಲ. ಲೋಕದ ಗ್ರಹಿಕೆಯನ್ನು ಬದಲಿಸುವ ಕೆಲಸ ಆಗಬೇಕಿದೆ ಎಂದು ಕರೆಕೊಟ್ಟರು.

ಈ ಹಿಂದೆ ಕೂಡಿ ಬಾಳುವುದು ಹೈದ್ರಾಬಾದ್‌ ಕರ್ನಾ ಟಕ ಜನರ ಜೀವನದ ಭಾಗವಾಗಿತ್ತು. ಆದರೆ, ಪ್ರಭುತ್ವಶಾಹಿ ವ್ಯವಸ್ಥೆ ಇದಕ್ಕೆ ಅವಕಾಶ ನೀಡುತ್ತಿಲ್ಲ. ಅಭಿವ್ಯಕ್ತಿ ಸ್ವಾತಂತ್ರಕ್ಕೆ ಪೆಟ್ಟು ನೀಡುವ ಕೆಲಸ ಆಗುತ್ತಿದೆ. ಜತೆಗೆ ಸಮನ್ವಯತೆ ಬಾಳ್ವೆಗೆ ಕೊಡಲಿ ಪೆಟ್ಟು ನೀಡುತ್ತಿದೆ. ಅತ್ಯಾಚಾರಿಗಳ ಮೇಲಿನ ಕೇಸ್‌ ವಾಪಸ್‌ ಪಡೆಯಲಾಗುತ್ತಿದೆ. ಇದು ವಿಷಾದದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

ಬೇಟಿಯ ಬೇಟೆ ನಿಲ್ಲಬೇಕು: “ಮಹಿಳೆ ಮತ್ತು ಪ್ರಭುತ್ವ’ದ ಬಗ್ಗೆ ಮಾತನಾಡಿದ ಹಿರಿಯ ಪತ್ರಕರ್ತೆ ಆರ್‌. ಪೂರ್ಣಿಮಾ, ಹೆಣ್ಣಿಗೆ ಮೊದಲು ಹುಟ್ಟುವ ಹಕ್ಕು ಇತ್ತು. ಆದರೆ, ವಿಜ್ಞಾನ ತಂತ್ರಗಳ ಆವಿಷ್ಕಾರ ದಿಂದ ಅವಳ ಹುಟ್ಟನ್ನೇ ಹೊಟ್ಟೆಯಲ್ಲಿ ಹತ್ತಿಕ್ಕಲಾಗುತ್ತಿದೆ ಎಂದು ಭ್ರೂಣಹತ್ಯೆ ಅಪರಾಧದ ಕುರಿತು ಬೇಸರ ಸೂಚಿಸಿದರು. ಮಹಿಳೆಗೆ ಶೌಚಾಲಯ ನೀಡಿ ದರಷ್ಟೇ ಸಾಲದು. ಅದರ ಜತೆಗೆ ಶೌಚಾಲಯಗಳನ್ನು ನಿರ್ಮಿಸುವ ಹಕ್ಕನ್ನು ನೀಡಬೇಕು.

ವಿನಾಯ್ತಿ, ರಿಯಾಯ್ತಿಗಳು ಮಹಿಳೆಗೆ ಬೇಕಿಲ್ಲ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮಾನತೆ ಜತೆಗೆ ರಾಜಕೀಯ ಸಮಾನತೆ ಕೂಡ ನೀಡಬೇಕು ಎಂದು ಹೇಳಿದರು. ಬ್ರಿಟಿಷರನ್ನು ಭಾರತದಿಂದ ತೊಲಗಿಸುವಲ್ಲಿ ಹಲವು ಮಹಿಳೆಯರು ದಿಟ್ಟವಾಗಿ ಹೋರಾಡಿದ್ದಾರೆ. ರಾಜ- ಮಹಾರಾಜ ರೀತಿಯಲ್ಲಿ ಯುದ್ಧಾಂಗಣದಲ್ಲಿ ಕತ್ತಿ ಬೀಸಿದ್ದಾರೆ. ಆದರೆ, ಚರಿತ್ರೆಯಲ್ಲಿ ಪುರುಷನ ಶೌರ್ಯವನ್ನು ಮಾತ್ರ ವರ್ಣಿಸಲಾಗಿದೆ ಎಂದು ವಿಷಾದಿಸಿದರು.

ಗುರಿ ಮರೆತಿವೆ…: ಲೇಖಕಿ ತಾರಿಣಿ ಶುಭದಾಯಿನಿ ಮಾತನಾಡಿ, ಪ್ರಭುತ್ವ ವ್ಯವಸ್ಥೆ ಮಹಿಳೆಯ ಚೆಂದವನ್ನು ಮಾರಾಟದ ಸರಕಾಗಿ ಬಳಸಲಾಗುತ್ತಿದೆ. ಮಹಿಳೆಯ ಸಬಲೀಕರಣ ಮಾಡಬೇಕಾಗಿದ್ದ ಸ್ತ್ರೀ ಶಕ್ತಿ ಸಂಘ ಗಳಲ್ಲೂ ರಾಜಕೀಯ ಪ್ರಭುತ್ವ ನುಸುಳಿದೆ ಎಂದು ದೂರಿದರು.

* ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.