![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 8, 2020, 4:50 PM IST
ಶಿವಮೊಗ್ಗ: ಉಪಚುನಾವಣೆಯಲ್ಲಿ ಗೆದ್ದು ಬಂದ ಶಾಸಕರಿಗೆ ಸಚಿವ ಸ್ಥಾನ ನೀಡಿದ್ದಕ್ಕೆ ನನಗೇನು ಬೇಸರವಿಲ್ಲ. ಸಚಿವ ಸ್ಥಾನಕ್ಕೆ 10 ಜನರ ಅಯ್ಕೆ ಸಮಂಜಸವಾಗಿದೆ ಎಂದು ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಆ ಶಾಸಕರು ಬರಲಿಲ್ಲ ಅಂದ್ರೆ ನಮ್ಮ ಸರ್ಕಾರ ರಚನೆಯಾಗುತ್ತಿರಲಿಲ್ಲ. ಅವರಿಗೆ ಕೊಟ್ಟಿದ್ದಕ್ಕೆ ನನಗೆ ಬೇಸರ ಇಲ್ಲ. ಒಳ್ಳೆಯದಾಗಿದೆ ಎಂದರು.
ನಾವು ಪಕ್ಷದಲ್ಲಿ ಹಿರಿಯರಿದ್ದೇವೆ. ನನಗೆ ಸಚಿವ ಸ್ಥಾನ ನೀಡಿ ಎಂದು ಕೇಳಿದ್ದೇನೆ. ನನ್ನ ಅಯ್ಕೆಯ ಬಗ್ಗೆ ಪಕ್ಷದಲ್ಲಿ ಹಾಗೂ ನಾಯಕರಲ್ಲಿ ವಿರೋಧವಿಲ್ಲ. ಮುಖ್ಯಮಂತ್ರಿಯವರು ನನ್ನ ಬಗ್ಗೆ ಪ್ರೀತಿ ಮತ್ತು ಕಾಳಜಿ ಹೊಂದಿದ್ದಾರೆ ಎಂದರು.
ಮುಖ್ಯಮಂತ್ರಿ ಗಳು ಹಾಗೂ ನಾನು ಜೊತೆಯಲ್ಲಿ ಬೆಳೆದವರು. ಯಡಿಯೂರಪ್ಪ ನಾನು ಆತ್ಮೀಯರಿದ್ದೇವೆ, ಸ್ವಲ್ಪ ಕಾಲ ಕಾಯಿರಿ ಎಂದು ಹೇಳಿದ್ದಾರೆ. ಪಕ್ಷಕ್ಕಾಗಿ ತ್ಯಾಗ ಮತ್ತು ಬಲಿದಾನವನ್ನ ಮಾಡುತ್ತಾ ಇದ್ದೇನೆ. ಅದು ನಮ್ಮ ಪಕ್ಷದ ಸಿದ್ದಾಂತ ಎಂದು ತೀರ್ಥಹಳ್ಳಿ ಶಾಸಕರು ಅಭಿಪ್ರಾಯಪಟ್ಟಿದ್ದಾರೆ.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.