ತರಳಬಾಳು ಹುಣ್ಣಿಮೆ ಮಹೋತ್ಸವ ಸಂಪನ್ನ

9 ದಿನ ನಡೆದ ಸಿರಿಗೆರೆ ಮಠದ 69ನೇ ತರಳಬಾಳು ಹುಣ್ಣಿಮೆ „ ಕೊನೇ ದಿನ ಹಲವು ಜಿಲ್ಲೆಗಳ ಅಪಾರ ಭಕ್ತರು ಭಾಗಿ

Team Udayavani, Feb 10, 2020, 4:40 PM IST

10-February-27

ಹಳೇಬೀಡು: ಕಳೆದ 8 ದಿನಗಳಿಂದ ನಡೆದ ತರಳಬಾಳು ಹುಣ್ಣಿಮೆ ಮಹೋತ್ಸವ ಸಂಪನ್ನಗೊಂಡಿದ್ದು ಕೊನೇ ದಿನವಾದ ಭಾನುವಾರ ಹಳೇಬೀಡಿಗೆ ಜನಸಾಗರವೇ ಹರಿದು ಬಂದಿತ್ತು.

ಡಾ.ಶಿವಮೂರ್ತಿ ಶಿವಾಚಾರ್ಯ ಮಹಾ ಸ್ವಾಮೀಜಿ ಯವರ ಅಡ್ಡಪಲ್ಲಕ್ಕಿ ಉತ್ಸವದಲ್ಲಿ ಸಾವಿ ರಾರು ಜನರು ಪಾಲ್ಗೊಂಡು ತರಳಬಾಳು ಉತ್ಸವಕ್ಕೆ ಸಾಕ್ಷಿಯಾದರು. ಹಳೆಬೀಡಿ ನಿಂದ ಸುಮಾರು 3 ಕಿ.ಮೀ. ದೂರದ ಮಾಯಗೌಡಹಳ್ಳಿಗೆ ಹಾಗೂ ಜಾವಗಲ್‌ ಕಡೆಯಿಂದ ಸಾವಿರಾರು ವಾಹನಗಳಲ್ಲಿ ಸಾವಿರಾರು ಜನರು ಉತ್ಸವಕ್ಕೆ ಬಂದು ಸೇರಿ ಕೊನೇ ದಿನದ ಕಾರ್ಯಕ್ರಮ ಕಣ್ತುಂಬಿಕೊಂಡರು.

ಕಳೆದ 10 ವರ್ಷ ಗಳಿಂದ ಒಣಗಿ ಹೋ ಗಿದ್ದ ಹಳೆಬೀಡು ದ್ವಾರ ಸಮುದ್ರ ಕೆರೆ ಭರ್ತಿಯಾಗಿದ್ದು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾ ಸ್ವಾಮೀಜಿ ಯವರ ಕೃಪೆ ಹಾಗೂ ತರಳ ಬಾಳು ಹುಣ್ಣಿಮೆ ಸಂದರ್ಭದಲ್ಲಿಯೇ ಕೆರೆ ತುಂಬಿತು ಎಂದು ಕಾರ್ಯಕ್ರಮದಲ್ಲಿ ಹಲವು ಮುಖಂಡರು ಸ್ಮರಿಸಿದರು. ತರಳಬಾಳು ಹುಣ್ಣಿಮೆ ಮಹೋತ್ಸವ ಕಾರ್ಯಕ್ರಮದಲ್ಲಿ ಪುಷ್ಪಗಿರಿ ಮಠದ ಡಾ.ಸೋಮಶೇಖರ್‌ ಶಿವಾಚಾರ್ಯ ಸ್ವಾಮೀಜಿಗಳು, ಶ್ರೀಪಂಡಿತಾರಾಧ್ಯ ಶಿವಾ ಚಾರ್ಯ ಸ್ವಾಮೀಜಿ ಗೃಹ ಸಚಿವ ಬಸವ ರಾಜು ಬೊಮ್ಮಾಯಿ, ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ, ಸಚಿವ ಬಿ.ಸಿ ಪಾಟೀಲ್‌, ಶಾಸಕರಾದ, ಶ್ಯಾಮ ನೂರು ಶಿವಶಂಕರಪ್ಪ, ಬೆಳ್ಳಿ ಪ್ರಕಾಶ್‌, ಶಾಸಕ ಪ್ರೀತಂಗೌಡ, ಬೇಲೂರಿನ ಶಾಸಕ ಕೆ.ಎಸ್‌.ಲಿಂಗೇಶ್‌. ಹೊಳಲ್ಕೆರೆ ಶಾಸಕ ಚಂದ್ರಪ್ಪ, ಚಿತ್ರಕಲಾ ಪರಿಷತ್‌ ಸದಸ್ಯ ಬಿ.ಎಲ್‌.ಶಂಕರ್‌ ಮತ್ತಿತರರು ಉಪಸ್ಥಿತರಿದ್ದರು.

ಮಠದ ಸಾಧನೆ: ತರಳು ಬಾಳು ಹುಣ್ಣಿಮೆ ಮಹೋತ್ಸವ ಇದು ಕೇವಲ ತರಳಬಾಳು ಮಹೋತ್ಸವ ಅಲ್ಲ ಇದು ನಾಡಿನ ಹಬ್ಬಗಳಲ್ಲಿ ಒಂದಾಗಿದೆ ಎಂದು ಮಾಜಿ ಸಚಿವರಾದ ಜಿ.ಎಂ. ಸಿದ್ದೇಶ್ವರ್‌ ತಿಳಿಸಿದ್ದಾರೆ.

ಪಟ್ಟಣದ ನಾಟ್ಯರಾಣಿ ಶಾಂತಲ ರಾಣಿ ವೇದಿಕೆಯಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಮಾತ ನಾಡಿದರು. ನಾಡಿಗೆ ಬರಗಾಲದ ಬಂದತಂಹ ಸಂದರ್ಭದಲ್ಲಿ ಶ್ರೀಗಳು ನೀರು, ಆಹಾರ, ಬಟ್ಟೆ, ಇನ್ನಿತರ ಸೌಲಭ್ಯಗಳನ್ನು ಬಡ ಜನರಿಗೆ ಒದಗಿಸಿದ್ದು ಸಾಧನೆ ಯಾಗಿದೆ. ನಾಡಿನ ಜನರ ಸಮೃದ್ಧ ಜೀವನಕ್ಕಾಗಿ ಶ್ರೀಗಳು ಹಗಲಿ ರುಳು ದುಡಿದಿದ್ದಾರೆ. ಈ ಭಾಗದ ಬಹು ವರ್ಷಗಳ ಕನಸಾಗಿರುವ ರಣಘಟ್ಟ ಯೋ ಜನೆ ಮೂಲಕ ದ್ವಾರಸಮುದ್ರ ಕೆರೆಗೆ ನೀರು ಹರಿಸುವ ಕಾರ್ಯವನ್ನು ಮಾನ್ಯ ಮುಖ್ಯ ಮಂತ್ರಿಗಳಾದ ಬಿ.ಎಸ್‌.ಯಡಿ ಯೂರಪ್ಪ ಮಾಡಿಕೊಡುವ ಭರವಸೆ ಕೂಡ ಇದೆ ಎಂದು ಹೇಳಿದರು.

ತರಳಬಾಳು ಹುಣ್ಣಿಮೆ ಕಾರ್ಯ ಕ್ರಮದಲ್ಲಿ ಸಚಿವ ಬಿ.ಸಿ.ಪಾಟೀಲ್‌ ಮಾತನಾಡಿ, ತರಲಬಾಳು ಹುಣ್ಣಿಮೆಮಹೋತ್ಸವ ಹಳೆಬೀಡಿನಲ್ಲಿ  ನಡೆಯುತ್ತಿರುವುದು ನಿಜಕ್ಕೂ ಸಂತೋಷ ತಂದಿದೆ. ಶ್ರೀಗಳು ಎಲ್ಲೆಲ್ಲಿ ತಮ್ಮ ಪಾದ ಇಡುತ್ತಾರೆ ಆ ಕ್ಷೇತ್ರ ಅಭಿವೃದ್ಧಿ ಹೊಂದುತ್ತದೆ. ಕಾರಣ ಶ್ರೀಗಳು ಕೇವಲ ಧಾರ್ಮಿಕ ಕಾರ್ಯಗಳನ್ನು ಮಾತ್ರ ಮಾಡಲಿಲ್ಲ, ಬದಲಾಗಿ ಸಾಮಾಜಿಕ ಕಳಕಳಿ ಹೊಂದಿದವರಾಗಿದ್ದವರು. ಅದಕ್ಕಾಗಿ ಪ್ರತಿ ಗ್ರಾಮಗಳ ಕೆರೆ ತುಂಬಿಸುವ ಮಹತ್ತರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದರು.

ಟಾಪ್ ನ್ಯೂಸ್

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್

CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.