ದೆಹಲಿ ಚುನಾವಣೆಯಲ್ಲಿ ಪೂರ್ಣ ಬಹುಮತದ ಜನಾದೇಶ ಇತರ ರಾಜ್ಯಗಳಿಗೂ ಮಾದರಿಯಾಗಬೇಕಾಗಿದೆಯೇ


Team Udayavani, Feb 12, 2020, 4:38 PM IST

t

ಮಣಿಪಾಲ: ದೆಹಲಿ ಚುನಾವಣೆಯಲ್ಲಿ ಅತಂತ್ರ ಸ್ಥಿತಿಗೆ ಬದಲು ಪೂರ್ಣ ಬಹುಮತದ ಜನಾದೇಶ ಇತರ ರಾಜ್ಯಗಳಿಗೂ ಮಾದರಿಯಾಗಬೇಕಾಗಿದೆಯೇ ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಆಯ್ದ ಉತ್ತರಗಳು ಇಲ್ಲಿವೆ.

ಶ್ರೀಶ ಭಟ್:ಎಲ್ಲ ಪಕ್ಷಗಳು ದೇಶದ ಆರ್ಥಿಕತೆ ಏನೇ ಇರಲಿ, ಉಚಿತ ಬಸ್ ಪ್ರಯಾಣ, ಮೆಟ್ರೋ, ರೈಲ್ ಪ್ರಯಾಣ ಕೊಡಬೇಕು. ಉಚಿತ ನೀರು, ವಿದ್ಯುತ್ ಮತ್ತು ಜೀವನಕ್ಕೆ ಬೇಕಾಗುವ ಅಕ್ಕಿ, ಬೇಳೆ ಕೊಡಬೇಕು. ಇದಕ್ಕೆ ಎಲ್ಲ ಪಕ್ಷಗಳಲ್ಲೂ ಸ್ಪರ್ಧೆ ಇರಬೇಕು. ಅಭ್ಯರ್ಥಿಗಳು ಅವಿದ್ಯಾವಂತರಾಗಿರಬೇಕು.

ಪ್ರಸಾದ್ ಕೆಜಿ ಗೋವಿಂದ ರಾಜು: ಖಂಡಿತವಾಗಲೂ ಹೌದು ಯಾವುದೇ ರಾಜಕೀಯ ಪಕ್ಷಕ್ಕೆ ನಿರ್ದಿಷ್ಟವಾದ ಬಹುಮತ ಇದ್ದರೆ ಮಾತ್ರ ಸಂಪೂರ್ಣವಾಗಿ ಎಲ್ಲಾ ಕಾರ್ಯಗಳಲ್ಲಿ ಯಶಸ್ವಿಯಾಗಬಹುದು ಸಮ್ಮಿಶ್ರ ಸರ್ಕಾರ ಸೀಟಿಗೆ ಸಂಚಕಾರ ಆದ್ದರಿಂದ ದೆಹಲಿಯಲ್ಲಿ ಜನತೆ ನೀಡಿರುವ ಏಕಪಕ್ಷದ ನಿರ್ಧಾರವು ಸರಿ ಅನಿಸುವುದರಲ್ಲಿ ತಪ್ಪಿಲ್ಲ.

ಮೊಹಮ್ಮದ್ ರಫೀಕ್ ಕೊಲ್ಪೆ: ಅರವಿಂದ್ ಕ್ರೇಜಿವಾಲ್ ಪೊರಕೆಯೊಂದಿಗೆ ವ್ಯಾಕುಮ್ ಕ್ಲೀನರ್ ತಗೊಂಡು ಬಿಹಾರ, ಉತ್ತರ ಪ್ರದೇಶಕ್ಕೆ ಹೋಗಬೇಕಾದ ಅವಶ್ಯಕತೆ ಇದೆ!

ಮೋಹನ್ ದಾಸ್ ಕಿಣಿ: ಹೌದು, ಅಭಿವೃದ್ಧಿಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು, ನಿರ್ದಿಷ್ಟ ಕಾರ್ಯಸೂಚಿಯೊಂದಿಗೆ ಸ್ಪರ್ಧೆಗಿಳಿಯುವ ಯಾವುದೇ ಪಕ್ಷ ಅಥವಾ ಪಕ್ಷಗಳ ಗುಂಪಿಗೆ ಸ್ಪಷ್ಟ ಬಹುಮತ ನೀಡುವುದು ಆರೋಗ್ಯಕರ ಪ್ರಜಾಪ್ರಭುತ್ವದ ದೃಷ್ಟಿಯಿಂದ ಅಗತ್ಯ. ಆದರೆ ಮಹಾರಾಷ್ಟ್ರದಲ್ಲಿ ಆದಂತೆ ಗೆದ್ದ ಮೇಲೆ ರಾಗ ಬದಲಾಯಿಸುವ ಸಮಯ ಸಾಧಕತನದ ರಾಜಕೀಯಕ್ಕೆ ಅಂಕುಶ ಹಾಕುವ ರೀತಿಯಲ್ಲಿ ಸ್ಪಷ್ಟ ಕಾಯಿದೆ ಇರಬೇಕು. ಆಗ ಮಾತ್ರ ಜನಾದೇಶಕ್ಕೆ ಬೆಲೆ.

ಮಹಾದೇವ ಗೌಡ; ರಾಷ್ಟ್ರಿಯ ಪಕ್ಷಗಳು ಒಂದು ಕಣ್ಣು ಎರಡು ಕಣ್ಣುಗಳು ಹೋಗಲಿ ಸೂತ್ರದಡಿಯಲ್ಲಿ ಇದ್ದದ್ದು ಸಹ ಒಂದು ಆಪ್ ಗೆ ಬಹುಮತ ದೊರಕಲು ಕಾರಣವಿರಬಹುದೆನೋ. ಕೇಜ್ರಿವಾಲ್ ರಂತಹ ಅಭಿವೃದ್ದಿಯ ಚಿಂತನೆಕಾರಾರು ರಾಷ್ಟ್ರಿಯ ಪಕ್ಷಗಳಲ್ಲಿ ಇದ್ದರೇ ದ್ವಿಪಕ್ಷಗಳ ಪದ್ದತಿ ಅಡಿಯಲ್ಲಿ ದೇಶದಭಿವೃದ್ದಿಗೆ ಅನುಕೂಲವಾಗುತಿತ್ತೆನೋ. ಪ್ರಾದೇಶಿಕ ಪಕ್ಷಗಳು ಹೆಚ್ಚು ದಿನ ಬದುಕುವದಿಲ್ಲ ಅನ್ನುವದನ್ನ 70 ವರ್ಷದ ರಾಜಕೀಯ ಇತಿಹಾಸ ಭಾರತ ಕಂಡಿದೆ ಅನಿಸುತ್ತದೆ ಅಲ್ವಾ ಸರ್.

ಟಾಪ್ ನ್ಯೂಸ್

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.