ಎಐ ಆಧಾರಿತ ಕಸ ಪತ್ತೆ ವ್ಯವಸ್ಥೆ!


Team Udayavani, Feb 13, 2020, 3:06 AM IST

ai-adharita

ಬೆಂಗಳೂರು: ಯಾವ ಪ್ರದೇಶದಲ್ಲಿ ಎಷ್ಟು ಕಸ ವಿಲೇವಾರಿಯಾಗಿದೆ? ಇನ್ನೂ ಎಷ್ಟು ವಿಲೇವಾರಿಯಾಗದೆ ಉಳಿದಿದೆ? ಇದರ ಪತ್ತೆಗೆ ಬೆಳಗಾವಿ ಮಹಾನಗರ ಪಾಲಿಕೆಯು ಅಳವಡಿಸಿಕೊಂಡ ಅತ್ಯಾಧುನಿಕ ವ್ಯವಸ್ಥೆ ಈಗ ಐಟಿ ರಾಜಧಾನಿಗೇ ಮಾದರಿ ಆಗುವ ಸಾಧ್ಯತೆ ಇದೆ.

ಕೃತಕ ಬುದ್ಧಿಮತ್ತೆ ಮೂಲಕ ಕಸ ಪತ್ತೆಹಚ್ಚುವ ತಂತ್ರಜ್ಞಾನವನ್ನು ಬೆಳಗಾವಿ ಮಹಾನಗರ ಪಾಲಿಕೆ ಕಳೆದ ಮೂರು ತಿಂಗಳಿಂದ ಅಳವಡಿಸಿಕೊಂಡಿದೆ. ನಗರದ ವಾರ್ಡ್‌ನಲ್ಲಿರುವ ಬ್ಲಾಕ್‌ ಸ್ಪಾಟ್‌ಗಳಲ್ಲಿ ಬಿದ್ದಿರುವ ಕಸವನ್ನು ಮೊಬೈಲ್‌ನಲ್ಲಿ ಸೆರೆಹಿಡಿದು ಆ್ಯಪ್‌ಗೆ ಅಪ್‌ಲೋಡ್‌ ಮಾಡಿದರೆ, ಆ ಕಸದ ಮಾದರಿಯನ್ನು ಹೇಳುತ್ತದೆ. ಜತೆಗೆ ಸಂಬಂಧಪಟ್ಟ ಅಧಿಕಾರಿಗೆ ಮಾಹಿತಿ ಹೋಗುತ್ತದೆ. ಅದರಿಂದ ತಕ್ಷಣ ತೆರವುಗೊಳಿಸಬಹುದು.

ಅಸಮರ್ಪಕ ಕಸ ವಿಲೇವಾರಿಗೂ ಇದು ಕಡಿವಾಣ ಹಾಕಲಿದೆ. ಎಸ್‌ಸಿಎನ್‌ ಇನ್ನೋವೇಷನ್ಸ್ ಎಲ್‌ಎಲ್‌ಪಿ ಕಂಪನಿ ಈ ಆ್ಯಪ್‌ ಅಭಿವೃದ್ಧಿಪಡಿಸಿದೆ. ಸ್ಮಾರ್ಟ್‌ ಮತ್ತು ಸುಸ್ಥಿರ ನಗರ ಪರಿಹಾರಗಳು ಕುರಿತ 16ನೇ ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಮತ್ತು ಸಮ್ಮೇಳನದಲ್ಲಿ ಬೆಳಗಾವಿ ಪಾಲಿಕೆಗೆ ಸಂಬಂಧಿಸಿದ ಮಳಿಗೆಯಲ್ಲಿ ಇದನ್ನು ಕಾಣಬಹುದು.

ಬೆಳಗಾವಿ ಪಾಲಿಕೆಯೂ ಈಗಷ್ಟೇ ಈ ವ್ಯವಸ್ಥೆಯನ್ನು ಅಳವಡಿಸಿಕೊಂಡಿದ್ದು, ಯಾವ ಪ್ರದೇಶದಲ್ಲಿ ಕಸ ಇದೆ. ಕಸ ಬಿದ್ದಿರುವುದನ್ನು ಮೊಬೈಲ್‌ನಲ್ಲಿ ಚಿತ್ರ ತೆಗೆದು ಆ್ಯಪ್‌ಗೆ ಅಪ್‌ಲೋಡ್‌ ಮಾಡಿದರೆ ಒಣ, ಹಸಿ, ಪ್ಲಾಸ್ಟಿಕ್‌, ಮೆಟಲ್‌ ಸೇರಿದಂತೆ ವಿವಿಧ ಪ್ರಕಾರಗಳನ್ನಾಗಿ ವಿಂಗಡಿಸಿ ಕಸದ ವಿವರಣೆ ನೀಡುತ್ತದೆ. ಪೋಟೋ ತೆಗೆದ ಜಾಗ ಕೂಡ ಜಿಪಿಎಸ್‌ನಿಂದ ಪತ್ತೆಯಾಗಲಿದೆ. ಆಗ, ಆ ಸ್ಥಳಕ್ಕೆ ಪಾಲಿಕೆ ಸಿಬ್ಬಂದಿ, ಪೌರ ಕಾರ್ಮಿಕರ ಮೂಲಕ ಕೂಡಲೇ ಹೋಗಿ ಕಸ ಸ್ವಚ್ಛಗೊಳಿಸಬಹುದು ಎಂದು ಕಂಪೆನಿ ನಿರ್ದೇಶಕ ಸುಮಿತ್‌ ಆನ್ವೇಕರ್‌ ತಿಳಿಸಿದರು.

ಈ ವ್ಯವಸ್ಥೆಯಿಂದ ಸಮರ್ಪಕ ಕಸ ವಿಲೇವಾರಿ ಸಾಧ್ಯವಾಗುವುದರಿಂದ ಪರೋಕ್ಷವಾಗಿ ಆದಾಯ ವೃದ್ಧಿಗೂ ಪೂರಕವಾಗಲಿದೆ. ಬೆಂಗಳೂರಿನಲ್ಲಿ ಇದರ ಅಳವಡಿಕೆಗೆ ಸಂಬಂಧಿಸಿದಂತೆ ಒಂದು ಸುತ್ತಿನ ಮಾತುಕತೆ ನಡೆದಿದೆ. ಮುಂದಿನ ದಿನಗಳಲ್ಲಿ ಪೂರಕ ಸ್ಪಂದನೆ ದೊರೆಯುವ ಸಾಧ್ಯತೆ ಇದೆ ಎಂದೂ ಅವರು ಹೇಳಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.