ಬಂದ್ ಔಚಿತ್ಯ ಏನಿತ್ತು: ಕರ್ನಾಟಕ ಬಂದ್ ಆಚರಣೆಗೆ ಸಚಿವ ಡಾ.ಕೆ.ಸುಧಾಕರ್ ಕಿಡಿ
Team Udayavani, Feb 13, 2020, 1:48 PM IST
ಚಿಕ್ಕಬಳ್ಳಾಪುರ: ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ದವಾಗಿದ್ದರೂ ಇಂದಿನ ಕರ್ನಾಟಕ ಬಂದ್ ಆಚರಿಸುವ ಔಚಿತ್ಯ ಏನಿತ್ತು? ಇದರಿಂದ ಸಮಾಜಕ್ಕೆ ಹೊರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು.
ಚಿಕ್ಕಬಳ್ಳಾಪುರ ತಾಲೂಕಿನ ತಾಂಡ್ರಮರದಹಳ್ಳಿ ಗ್ರಾಮದಲ್ಲಿ ಗುರುವಾರ ಅಮೃತ ಭವನ ಉದ್ಘಾಟಿಸಲು ಆಗಮಿಸಿದ್ದ ವೇಳೆ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು.
ಇಂದಿನ ಬಂದ್ ರಾಜಕೀಯ ಕಾರಣಗಳಿಗೆ ಆಚರಿಸಲಾಗುತ್ತಿದೆ. ಇದರಿಂದ ಜನ ಸಾಮಾನ್ಯರಿಗೆ ಎಷ್ಟು ಕಷ್ಟ -ನಷ್ಟ ಅಗುತ್ತದೆ. ಅದೇ ರೀತಿ ರೈತರಿಗೆ, ರೋಗಿಗಳಿಗೆ ತುಂಬಾ ತೊಂದರೆ ಆಗುತ್ತದೆ. ಇದನ್ನು ಪ್ರಭುದ್ದ ರಾಜಕಾರಣಿಗಳು ಅರ್ಥ ಮಾಡಿಕೊಳ್ಳಬೇಕು ಎಂದರು.
ಏನೇ ಸಮಸ್ಯೆ ಇದ್ದರೂ ಸರ್ಕಾರ ಬಗೆಹರಿಸಲು ಸಿದ್ದವಿದೆ ಎಂದರು. ಪದೇ ಪದೇ ಭಾರತ್ ಬಂದ್ ಮಾಡುವುದು, ಕರ್ನಾಟಕ ಬಂದ್ ಮಾಡುವುದು ಸರಿಯಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Karnataka ರಾಜ್ಯದಲ್ಲಿ ಆರ್ಟಿಇ ಸೀಟಿಗಿಲ್ಲ ಕಿಮ್ಮತ್ತು!
Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ
Chikkaballapur: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ!
Chikkaballapur: ಪೋಕ್ಸೋ ಆರೋಪಿ ಜತೆಗೆ 16 ವರ್ಷದ ಬಾಲಕಿ ಆತ್ಮಹತ್ಯೆ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.