ಬಂದ್ಗೆ ಚಿಂತಾಮಣಿಯಲ್ಲಿಲ್ಲ ಬೆಂಬಲ
Team Udayavani, Feb 14, 2020, 12:49 PM IST
ಚಿಂತಾಮಣಿ: ಉದ್ಯೋಗ ಕ್ಷೇತ್ರದಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸುವಂತೆ ಶಿಫಾರಸು ಮಾಡಿರುವ ಸರೋಜಿನಿ ಮಹಿಷಿ ವರದಿಯನ್ನು ಜಾರಿಗೆ ಆಗ್ರಹಿಸಿ ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಕರ್ನಾಟಕ ಬಂದ್ಗೆ ಚಿಂತಾಮಣಿಯಲ್ಲಿ ಸ್ಪಂದನೆ ಇಲ್ಲದೇ ವಾಹನ ಸಂಚಾರ, ವ್ಯಾಪಾರ ವಹಿವಾಟು ಎಂದಿನಂತೆ ಇತ್ತು. ಸ್ವಯಂ ಪ್ರೇರಿತವಾಗಿ ಬೆರಳೆಣಿಕೆಯಷ್ಟು ಅಂಗಡಿಗಳು ಮಾತ್ರ ಮುಚ್ಚಿದ್ದವು.
ತಾಲೂಕಿನಲ್ಲಿ ನೂರೆಂಟು ಸಂಘಟನೆಗಳು: ತಾಲೂಕಿನಲ್ಲಿ ಕನ್ನಡ ಪರ ಸಂಘಟನೆಗಳು ಮತ್ತು ರಾಜ್ಯ ಪರ ಸಂಘಟನೆಗಳು ಸೇರಿ ರೈತ, ದಲಿತ ಪರ ಇನ್ನಿತರೆ ಸಮುದಾಯಗಳ ಸಂಘಟನೆಗಳು ಸೇರಿ ತಾಲೂಕಿನಲ್ಲಿ ನೂರಾರು ಸಂಘಟನೆಗಳು ಅಸ್ತಿತ್ವದಲ್ಲಿದ್ದರೂ ಬಂದ್ಗೆ ಬೆಂಬಲ ದೊರೆಯಲಿಲ್ಲ.
ಪ್ರತಿಭಟನೆಗೆ ಸೀಮಿತ: ಬಂದ್ ಹಿನ್ನೆಲೆ ತಾಲೂಕಿನ ಕೆಲ ಕನ್ನಡ ಪರ ಸಂಘಟನೆಗಳು ನಗರದ ಪ್ರವಾಸಿ ಮಂದಿರದಿಂದ ಮೆರವಣಿಗೆ ತೆರಳಿ ತಾಲೂಕು ಕಚೇರಿ ಬಳಿ ಪ್ರತಿಭಟಿಸಿ ಶಿರಸ್ತೇದಾರ್ ಶೋಭಾ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಅಂಬರೀಶ್, ರಾಜ್ಯದಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೋನಪಲ್ಲಿ ಕೋದಂಡ ಸೇರಿದಂತೆ ಕನ್ನಡಪರ-ರೈತಪರ ಸಂಘಟನೆ ಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Karnataka ರಾಜ್ಯದಲ್ಲಿ ಆರ್ಟಿಇ ಸೀಟಿಗಿಲ್ಲ ಕಿಮ್ಮತ್ತು!
Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ
Chikkaballapur: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ!
Chikkaballapur: ಪೋಕ್ಸೋ ಆರೋಪಿ ಜತೆಗೆ 16 ವರ್ಷದ ಬಾಲಕಿ ಆತ್ಮಹತ್ಯೆ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.