![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 18, 2020, 1:00 AM IST
ಹೊಸದಿಲ್ಲಿ: ಪ್ರಧಾನಿ ಮೋದಿ ರವಿವಾರ ವಷ್ಟೇ ಹಸಿರು ನಿಶಾನೆ ತೋರಿದ ಕಾಶಿ ಮಹಾಕಾಲ್ ಎಕ್ಸ್ಪ್ರೆಸ್ನಲ್ಲಿ 64ನೇ ಸೀಟು “ಭಗವಂತ ಶಿವ’ನಿಗೆ ಮೀಸಲು ಎಂಬ ಸುದ್ದಿಗೆ ಸಂಬಂಧಿಸಿ, ಭಾರತೀಯ ರೈಲ್ವೆ ಕೆಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ (ಐಆರ್ಸಿಟಿಸಿ) ಸೋಮವಾರ ಸ್ಪಷ್ಟನೆ ನೀಡಿದೆ.
ಹೊಸ ಯೋಜನೆಗೆ ಯಶಸ್ಸು ಸಿಗಲಿ ಎಂಬ ಕಾರಣಕ್ಕಾಗಿ ಸಿಬಂದಿಯು ರೈಲಿನ 64ನೇ ಬರ್ತ್ ನಲ್ಲಿ ಶಿವನ ಫೋಟೋ ಇಟ್ಟು, ಅಲಂಕಾರ ಮಾಡಿ ಪೂಜಿಸಿದ್ದರು. ಅದು ತಾತ್ಕಾಲಿಕವಷ್ಟೇ, ಅಲ್ಲಿ ಕಾಯಂ ಆಗಿ ಶಿವನ ಫೋಟೋ ಇರುವುದಿಲ್ಲ ಎಂದು ಐಆರ್ಸಿಟಿಸಿ ಹೇಳಿದೆ.
ಶಿವನಿಗಾಗಿಯೇ ಒಂದು ಸೀಟು ಮೀಸಲಿಡಲಾಗಿದೆ ಎಂಬ ಸುದ್ದಿಯ ಕುರಿತು ಆಕ್ಷೇಪಗಳು ಬಂದ ಬೆನ್ನಲ್ಲೇ ಈ ಸ್ಪಷ್ಟನೆ ನೀಡಲಾಗಿದೆ.
ಇದಕ್ಕೂ ಮುನ್ನ, ಎಐಎಂಐಎಂ ಸಂಸದ ಅಸಾದುದ್ದೀನ್ ಒವೈಸಿ ಅವರು, ದೇಶದ ಸಂವಿಧಾನದ ಪೀಠಿಕೆಯ ಫೋಟೋವನ್ನು ಪ್ರಧಾನಿ ಕಾರ್ಯಾಲಯಕ್ಕೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.