“ಕಾಂಪೋಸ್ಟ್‌ ಸ್ಪ್ರೆಡ್ಡರ್‌’


Team Udayavani, Feb 23, 2020, 4:21 AM IST

ram-21

ಕಾಂಪೋಸ್ಟ್‌ ಗೊಬ್ಬರವನ್ನು ಹರಡುವ ಯಂತ್ರಚಾಲಿತ ಉಪಕರಣ ಇದು. ಇದರ ಹೆಸರು “ಕಾಂಪೋಸ್ಟ್‌ ಸ್ಪ್ರೆಡ್ಡರ್‌’. ದೊಡ್ಡ ಪ್ರಮಾಣದಲ್ಲಿ ಕಾಂಪೋಸ್ಟ್‌ ಗೊಬ್ಬರವನ್ನು ಹಾಕುವ ಸಂದರ್ಭದಲ್ಲಿ ಈ ಯಂತ್ರ ಸಮಯ ಮತ್ತು ಹೆಚ್ಚಿನ ಮಾನವ ಶ್ರಮವನ್ನು ಉಳಿಸುತ್ತದೆ.

ಹಾಗಾಗಿ ಇದರ ಉಪಯೋಗ ಇತ್ತೀಚೆಗೆ ಹೆಚ್ಚಲು ಆರಂಭವಾಗಿದೆ.ಹಿಂದಿನ ಚಕ್ರಗಳ ಚಲನೆಯನ್ನು ಆಧರಿಸಿ ಇದು ಚಾಲನೆಯಾಗುತ್ತದೆ. ಇದನ್ನು ಟ್ರ್ಯಾಕ್ಟರ್‌ನ ಹಿಂಭಾಗ ಅಳವಡಿಸಿದರೆ ಸಾಕಾಗುತ್ತದೆ. ಉಪಕರಣದಲ್ಲಿ ಫ್ಯಾನ್‌ ಮಾದರಿಯ ಬ್ಲೇಡುಗಳಿದ್ದು, ಅದನ್ನು ಚಾಲಕ ನಿಯಂತ್ರಿಸುತ್ತಾನೆ. ಮೊದಲಿಗೆ ಗದ್ದೆಯ ವಿವಿಧ ಜಾಗಗಳಲ್ಲಿ ಕಾಂಪೋಸ್ಟ್‌ ಗೊಬ್ಬರವನ್ನು ಗುಡ್ಡೆ ಹಾಕಬೇಕು. ಅನಂತರ ಟ್ರ್ಯಾಕ್ಟರ್‌ನ ಫ್ಯಾನ್‌ ಇರುವ ಭಾಗವನ್ನು ಆ ರಾಶಿಯ ಬಳಿ ಕೊಂಡೊಯ್ಯಬೇಕು. ಬ್ಲೇಡುಗಳನ್ನು ತಿರುಗುವ ಸ್ಥಿತಿಯಲ್ಲಿ ಕೆಳಕ್ಕಿಳಿಸುತ್ತಾ ಗೊಬ್ಬರದ ರಾಶಿಯ ಮೇಲೆ ಒತ್ತುತ್ತಿರುವಂತೆಯೇ ಗೊಬ್ಬರ ಸುತ್ತಲೂ ಹರಡಿ ಹೋಗುತ್ತದೆ.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.