ಉಡುಪಿ ಜಿಲ್ಲೆಯಲ್ಲಿ ತಾಪಮಾನ ಏರಿಕೆ

ಬಿಸಿಲ ಧಗೆ ತಣಿಸಲು ಜ್ಯೂಸ್‌, ಹಣ್ಣುಗಳಿಗೆ ಬೇಡಿಕೆ

Team Udayavani, Feb 27, 2020, 5:12 AM IST

2502UDKC2A

ಉಡುಪಿ: ಬಿಸಿಲಿನ ಧಗೆ ಕೆಲವು ದಿನಗಳಿಂದ ಏರಿಕೆಯಾಗುತ್ತಿದ್ದು, 35 ಡಿಗ್ರಿವರೆಗೆ ತಲುಪಿದೆ. ಮುಂದಿನ ದಿನಗಳಲ್ಲಿ ತಾಪಮಾನ ಇನ್ನೂ ಒಂದೆರಡು ಡಿಗ್ರಿ ಹೆಚ್ಚಳವಾಗುವ ಸಾಧ್ಯತೆ ಇದೆ.

ಏರಿಳಿತ!
ಮಾರ್ಚ್‌ನ ಕೆಲವು ದಿನಗಳಲ್ಲಿ ಬಿಸಿಲು ತಾಪ ಏರಿಕೆ ಕಂಡರೂ ಉಳಿದಂತೆ ಹೆಚ್ಚಿನ ವ್ಯತ್ಯಾಸ ಕಾಣದು. ಜಿಲ್ಲೆಯಲ್ಲಿ ಮಂಗಳವಾರ 33 ಡಿಗ್ರಿ ತಾಪಮಾನ ಕಂಡು ಬಂದಿದ್ದು, ಫೆ. 26ಕ್ಕೆ 34 ಡಿಗ್ರಿ, ಫೆ. 27 ರಂದು 34 ಡಿಗ್ರಿಗೆ ಏರಿಕೆಯಾಗಲಿದೆ. ಬಳಿಕ ನಿಧಾನವಾಗಿ ಇಳಿಕೆ ಕಾಣಲಿದೆ. ಫೆ.28ರಂದು 32 ಡಿಗ್ರಿ, ಫೆ. 29 ರಂದು 32 ಡಿಗ್ರಿ ತಲುಪಿ ಮಾ.10ಕ್ಕೆ 31 ಡಿಗ್ರಿಗೆ ತಲುಪಲಿದೆ.

ಮಾರ್ಚ್‌ ತಿಂಗಳ ತಾಪಮಾನ
2020 ಮಾ.26ರಂದು 34 ಡಿಗ್ರಿ ಗರಿಷ್ಠ, ಕನಿಷ್ಠ ಮಾ.1ರಂದು 23 ಡಿಗ್ರಿ ದಾಖಲಾಗಲಿದೆ. ಉಳಿದಂತೆ 2019ರ ಮಾ. 14ರಂದು 35 ಡಿಗ್ರಿ ಗರಿಷ್ಠ, ಮಾ. 2ರಂದು 21 ಡಿಗ್ರಿ ಕನಿಷ್ಠ, 2018ರಲ್ಲಿ ಮಾ.2ರಂದು 36 ಡಿಗ್ರಿ ಗರಿಷ್ಠ, ಮಾ. 1ರಂದು 22 ಡಿಗ್ರಿ ಕನಿಷ್ಠ, 2017ರ ಮಾ.1ರಂದು 38 ಡಿಗ್ರಿ ಗರಿಷ್ಠ, ಮಾ.12ರಂದು 22 ಡಿಗ್ರಿ ಕನಿಷ್ಠ, 2016ರಲ್ಲಿ ಮಾ.3ರಂದು 35 ಡಿಗ್ರಿ ಗರಿಷ್ಠ, ಮಾ. 17ರಂದು 24 ಡಿಗ್ರಿ ಕನಿಷ್ಠ ತಾಪಮಾನ ದಾಖಲಾಗಿತ್ತು.

ಕಲ್ಲಂಗಡಿ, ಎಳನೀರಿಗೆ ಬೇಡಿಕೆ
ಉಷ್ಣಾಂಶ ಹೆಚ್ಚಿಗೆಯಾದ ಕಾರಣ ಎಳನೀರು, ವಿವಿಧ ಜ್ಯೂಸ್‌, ಕಲ್ಲಂಗಡಿ, ವಿವಿಧ ತಂಪು ಪಾನೀಯಗಳ ಮಾರಾಟ ಹೆಚ್ಚಳವಾಗಿವೆ. ನಗರದ ಕೆಲವು ಕಡೆಗಳಲ್ಲಿ ಕಲ್ಲಂಗಡಿ, ಅನಾನಸು, ಮುಳ್ಳು ಸೌತೆ ಮಾರಾಟ ಜೋರಾಗಿದೆ. ಎಳನೀರಿನ ಬೇಡಿಕೆ ಹೆಚ್ಚುತ್ತಿದ್ದು 35 ರೂ. ಬೆಲೆ ಇದೆ, ಕೆಲ ಮಾಲ್‌ಗ‌ಳಲ್ಲಿ 24 ರೂ.ಗೂ ಲಭ್ಯವಿದೆ. ಕಾಪು, ಮಲ್ಪೆ ಹಾಗೂ ಇತರ ಕಡಲ ಕಿನಾರೆಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗಿದೆ.

ತುಸು ಹೆಚ್ಚಳ
ತಾಪಮಾನ ಇತ್ತೀಚೆಗೆ 34.8 ಡಿಗ್ರಿ, 35.4 ಡಿಗ್ರಿ, 36ಡಿಗ್ರಿ ವರೆಗೆ ತಲುಪಿದೆ. ಕಳೆದ ವರ್ಷ ಬಿಸಿ ಗಾಳಿ ಪ್ರಮಾಣ ಹೆಚ್ಚಿದ್ದರಿಂದ ಸೆಕೆಯ ಪ್ರಮಾಣ ಹೆಚ್ಚಿತ್ತು. ಇತ್ತೀಚಿನ ದಿನಗಳಲ್ಲಿ ಭೂಮಿಯಲ್ಲಿ ನೀರಿನ ತೇವಾಂಶ ಕಡಿಮೆ, ಗಾಳಿಯ ಪ್ರಮಾಣ ಕಡಿಮೆಯಿಂದ ಸೆಕೆಯ ಅನುಭವ ಆಗುತ್ತಿದೆ. ಮುಂದಿನ ತಿಂಗಳು 1ರಿಂದ 2 ಡಿಗ್ರಿಯಷ್ಟು ಮಾತ್ರ ತಾಪಮಾನ ಹೆಚ್ಚಾಗಲಿದ್ದು, ಅಕಾಲಿಕ ಮಳೆಯ ಸಾಧ್ಯತೆ ಕಡಿಮೆ ಇದೆ.
-ರಂಜಿತ್‌ ಟಿ.ಎಚ್‌.,ತಾಂತ್ರಿಕ ಅಧಿಕಾರಿ, ಗ್ರಾಮೀಣ ಕೃಷಿ ಹವಾಮಾನ ಮನ್ಸೂಚನಾ ಘಟಕ, ಬ್ರಹ್ಮಾವರ

ಬೀಚ್‌ಗೆ ಜನರ ಲಗ್ಗೆ
ಮಲ್ಪೆ ಬೀಚ್‌ನಲ್ಲಿ ಬೆಳಗ್ಗಿನ ಹೊತ್ತಿಗಿಂತ ಸಂಜೆ 4ರಿಂದ 7ರವರೆಗೆ ಹೆಚ್ಚಿನ ಮಂದಿ ಭೇಟಿ ನೀಡುತ್ತಿದ್ದು, ದಿನಂಪ್ರತಿ 3 ಸಾವಿರ ಮಂದಿ ಭೇಟಿ ನೀಡುತ್ತಾರೆ. ವೀಕೆಂಡ್‌ನ‌ಲ್ಲಿ 10 ಸಾವಿರ ಮಂದಿ ಭೇಟಿ ನೀಡುತ್ತಾರೆ ಎಂದು ಮಲ್ಪೆ ಬೀಚ್‌ ಅಭಿವೃದ್ಧಿ ನಿಗಮದ ಸಿಇಒ ಸುದೇಶ್‌ ಹೇಳುತ್ತಾರೆ. ಇದೇ ವೇಳೆ ಕಾಪುವಿನಲ್ಲೂ ವಾರಾಂತ್ಯ 6- 7 ಸಾವಿರ ಮಂದಿ ಭೇಟಿ ನೀಡುತ್ತಿದ್ದಾರೆ ಎಂದು ಕಾಪು ಬೀಚ್‌ ಅಭಿವೃದ್ಧಿ ನಿಗಮದ ಸಿಇಒ ಯತೀಶ್‌ ಬೈಕಂಪಾಡಿ ಹೇಳುತ್ತಾರೆ.

ಟಾಪ್ ನ್ಯೂಸ್

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

8

Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.