![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 29, 2020, 6:51 AM IST
ಆಗ್ನೇಯ, ಪಶ್ಚಿಮ, ಕೇಂದ್ರ, ದಕ್ಷಿಣ ಭಾರತದ ಕೆಲವೆಡೆ ಅತಿ ಬಿಸಿ
ಪ್ರತೀ ವರ್ಷಕ್ಕಿಂತ ಹೆಚ್ಚು ತಾಪ ಇರಲಿದೆ ಎಂದ ಇಲಾಖೆ
ತೆಲಂಗಾಣ, ಆಂಧ್ರ ಕರಾವಳಿಗಳಲ್ಲಿ ಬಿಸಿಗಾಳಿ ಬಾಧೆ
ಹೊಸದಿಲ್ಲಿ: ಈ ವರ್ಷದ ಮಾರ್ಚ್ನಿಂದ ಮೇ ತಿಂಗಳವರೆಗಿನ ಅವಧಿಯಲ್ಲಿ ದೇಶದ ಆಗ್ನೇಯ ಭಾಗ, ಪಶ್ಚಿಮ, ಕೇಂದ್ರ ವಲಯ ಮತ್ತು ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಪ್ರತಿ ವರ್ಷ ಬೇಸಗೆಯಲ್ಲಿ ದಾಖಲಾಗುತ್ತಿದ್ದುದಕ್ಕಿಂತ ಅಧಿಕ ತಾಪಮಾನ ಇರಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. ಇದರಿಂದಾಗಿ ಈ ಬೇಸಗೆಯಲ್ಲಿ ಈ ಪ್ರಾಂತ್ಯಗಳು ಕಾದ ಕುಲುಮೆಯಂತಾಗಲಿವೆಯೇ ಎಂಬ ಆತಂಕ ಸೃಷ್ಟಿಯಾಗಿದೆ.
ಎಲ್ಲೆಲ್ಲಿ ಬಿರುಬಿಸಿಲು?
ಬಿಸಿಗಾಳಿ ವಲಯದಲ್ಲಿರುವ ರಾಜ್ಯಗಳಾದ ರಾಜಸ್ಥಾನ, ಹಿಮಾಚಲ ಪ್ರದೇಶ, ಪಂಜಾಬ್, ದಿಲ್ಲಿ, ಉತ್ತರಾಖಂಡ, ಹರಿಯಾಣ, ಉತ್ತರ ಪ್ರದೇಶ, ಗುಜರಾತ್, ಮಧ್ಯಪ್ರದೇಶ, ಬಿಹಾರ, ಛತ್ತೀಸ್ಗಢ, ಝಾರ್ಖಂಡ್, ಪ.ಬಂಗಾಲ, ಒಡಿಶಾ, ತೆಲಂಗಾಣ ಮತ್ತು ಮಹಾರಾಷ್ಟ್ರ, ಆಂಧ್ರಪ್ರದೇಶ ಕರಾವಳಿಯ ಕೆಲವು ಭಾಗಗಳಲ್ಲಿ ಅತ್ಯಧಿಕ ತಾಪಮಾನ ಇರಲಿದೆ ಎಂದು ಇಲಾಖೆ ತಿಳಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.