![KJ-Goerge](https://www.udayavani.com/wp-content/uploads/2025/02/KJ-Goerge-415x249.jpg)
![KJ-Goerge](https://www.udayavani.com/wp-content/uploads/2025/02/KJ-Goerge-415x249.jpg)
Team Udayavani, Mar 4, 2020, 3:02 AM IST
ರಾಮನಗರ: ಮುಂಬರುವ ವಿಧಾನಸಭಾ ಚುನಾವಣೆಗೆ ರಾಮನಗರ ಕ್ಷೇತ್ರ ದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವ ಸೂಚನೆಯನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ನೀಡಿದ್ದಾರೆ.
ರಾಮನಗರದ ಹೊರವಲಯದಲ್ಲಿರುವ ಜಾನಪದ ಲೋಕದ ಬಳಿಯ ಖಾಸಗಿ ಭೂಮಿಯಲ್ಲಿ ನಿಖಿಲ್-ರೇವತಿ ವಿವಾಹ ಸಿದ್ಧತೆ ಕಾರ್ಯ ವೀಕ್ಷಿಸಲು ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಹಾಸನಕ್ಕೆ ರೇವಣ್ಣ, ಪ್ರಜ್ವಲ್ ಸೀಮಿತರಾಗಿದ್ದಾರೆ. ರಾಮನಗರದಲ್ಲಿ ನಾನು ಮತ್ತು ಕುಮಾರಸ್ವಾಮಿ ಸೀಮಿತರಾಗಿದ್ದೆವು. ಜನರ ಆಶೀರ್ವಾದವಿದ್ದರೆ ನಿಖಿಲ್ ಇಲ್ಲಿಂದ ಸ್ಪರ್ಧೆ ಮಾಡಬಹುದು ಎಂದರು.
ರಾಮನಗರದಲ್ಲಿ ನಿಖಿಲ್ನ ವಿವಾಹ ಮಾಡು ತ್ತಿರುವುದು ನನ್ನ ಪರ್ಸನಲ್ ಕಮಿಟ್ಮೆಂಟ್. ಮದುವೆಗೂ, ನಿಖಿಲ್ ರಾಜ ಕೀಯ ಭವಿಷ್ಯಕ್ಕೂ ಸಂಬಂಧವಿಲ್ಲ.
-ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಿಎಂ
Pending: ಸರಕಾರಿ ಕಚೇರಿಗಳ 6 ಸಾವಿರ ಕೋಟಿ ವಿದ್ಯುತ್ ಬಿಲ್ ಬಾಕಿ: ಸಚಿವ ಕೆ.ಜೆ.ಜಾರ್ಜ್
ಕೇಂದ್ರದಿಂದ ಅಕ್ಕಿ ಕೊಡಲು ಸಿದ್ಧವಿದ್ದರೂ ರಾಜ್ಯ ಸರಕಾರ ಖರೀದಿಸುತ್ತಿಲ್ಲ: ಪ್ರಹ್ಲಾದ ಜೋಶಿ
ಹೈಕೋರ್ಟ್ ಗರಂ ಬೆನ್ನಲ್ಲೇ ಎಚ್ಡಿಕೆ, ಸಂಬಂಧಿಯ ಜಮೀನು ಸರ್ವೆ ಕಾರ್ಯ
ಇ-ಖಾತಾ ಸಮಸ್ಯೆ: ಇಂದು ಸಿಎಂ ವೀಡಿಯೋ ಸಂವಾದ
Dharawad: ಜಲ ಜೀವನ್ ಮಿಷನ್ ಕಳಪೆ ಕಾಮಗಾರಿಗೆ ಗರಂ; ಕೆಟ್ಟ ಯೋಜನೆ ಎಂದ ವಿನಯ್ ಕುಲಕರ್ಣಿ
Pending: ಸರಕಾರಿ ಕಚೇರಿಗಳ 6 ಸಾವಿರ ಕೋಟಿ ವಿದ್ಯುತ್ ಬಿಲ್ ಬಾಕಿ: ಸಚಿವ ಕೆ.ಜೆ.ಜಾರ್ಜ್
Udupi: ಸರಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಿ: ಯಶ್ಪಾಲ್
Mahakumbh; ಪ್ರಯಾಗ್ರಾಜ್ ಸಂಗಮ್ ನಿಲ್ದಾಣ ಫೆ.28ರ ವರೆಗೆ ಬಂದ್
ಹಾವು, ಮೊಸಳೆಗಳಿದ್ದ ಹಾದಿಯಲ್ಲಿ ದಿನಕ್ಕೆ 12 ಗಂಟೆ “ಅಕ್ರಮ’ ಪಯಣ
Champions Trophy; ಕರಾಚಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತದ ತ್ರಿವರ್ಣ ಧ್ವಜವಿಲ್ಲ?
You seem to have an Ad Blocker on.
To continue reading, please turn it off or whitelist Udayavani.