ಜಿಎಸ್ಟಿ ನೆಟ್ವರ್ಕ್ ಸಮಸ್ಯೆಗೆ ವಿವರಣೆ ನೀಡುವಂತೆ ನಿಲೇಕಣಿಗೆ ಕೇಂದ್ರ ಸೂಚನೆ
Team Udayavani, Mar 10, 2020, 7:13 PM IST
ಹೊಸದಿಲ್ಲಿ: ಸರಕು ಸೇವೆ ಮತ್ತು ತೆರಿಗೆಯ (ಜಿಎಸ್ಟಿ) ತಾಂತ್ರಿಕ ವ್ಯವಸ್ಥೆ ನಿರ್ಮಿಸಿ ಕೊಟ್ಟ ಇನ್ಫೋಸಿಸ್ ಸಂಸ್ಥೆಗೆ ಜಿಎಸ್ಟಿ ನೆಟ್ವರ್ಕ್ನಲ್ಲಿ ಉಂಟಾಗಿರುವ ಸಮಸ್ಯೆ ಬಗ್ಗೆ ವಿವರಣೆ ನೀಡುವಂತೆ ಕೇಂದ್ರ ಸರಕಾರ ಸೂಚಿಸಿದೆ.
ಹೀಗಾಗಿ ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಇನ್ಫೋಸಿಸ್ ಅಧ್ಯಕ್ಷ ನಂದನ್ ನಿಲೇಕಣಿ ಮುಂದಿನ ವಾರ ಜಿಎಸ್ಟಿ ಮಂಡಳಿ ಮುಂದೆ ಸಮಸ್ಯೆಗಳು ಮತ್ತು ಅದರ ನಿವಾರಣೆಯ ಬಗ್ಗೆ ಸೂಕ್ತ ಪ್ರಾತ್ಯಕ್ಷಿಕೆ ನೀಡುವಂತೆ ಸೂಚಿಸಿದೆ.
ಸಮಸ್ಯೆಗಳಿದ್ದರೂ, ಅದಕ್ಕೆ ಪರಿಹಾರ ಕಂಡುಕೊಳ್ಳದೇ ಇರುವ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ನಿರ್ಧರಿಸಲಾಗಿದೆ. ಶನಿವಾರ ನವದಿಲ್ಲಿಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾ ರಾಮನ್ ನೇತೃತ್ವದಲ್ಲಿ ಜಿಎಸ್ಟಿ ಮಡಳಿ ಸಭೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vidya Balan; ಮತ್ತೆ ಬಂದಳು ಮಂಜುಳಿಕಾ!
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.