ಏಶ್ಯನ್‌ ಒಲಿಂಪಿಕ್‌ ಅರ್ಹತಾ ಬಾಕ್ಸಿಂಗ್‌ : ವಿಕಾಸ್‌ಕೃಷ್ಣನ್‌ ಫೈನಲಿಗೆ; ಬೆಳ್ಳಿ ಖಚಿತ


Team Udayavani, Mar 11, 2020, 6:38 AM IST

ಏಶ್ಯನ್‌ ಒಲಿಂಪಿಕ್‌ ಅರ್ಹತಾ ಬಾಕ್ಸಿಂಗ್‌ : ವಿಕಾಸ್‌ಕೃಷ್ಣನ್‌ ಫೈನಲಿಗೆ; ಬೆಳ್ಳಿ ಖಚಿತ

ಅಮ್ಮಾನ್‌ (ಜೋರ್ಡಾನ್‌): ಭಾರತದ ವಿಕಾಸ್‌ ಕೃಷ್ಣನ್‌ ಅವರು ಯಶಸ್ವಿ ತಂತ್ರಗಾರಿಕೆಯ ಆಟದ ಮೂಲಕ ಏಶ್ಯನ್‌ ಒಲಿಂಪಿಕ್‌ ಕ್ವಾಲಿಫೈಯರ್ನಲ್ಲಿ ಫೈನಲ್‌ ಹಂತಕ್ಕೇರಿದ್ದಾರೆ. ಇದೇ ವೇಳೆ ಲೆಜೆಂಡರಿ ಬಾಕ್ಸರ್‌ ಎಂ.ಸಿ. ಮೇರಿಕೋಮ್‌ ಮತ್ತು ವಿಶ್ವದ ನಂಬರ್‌ ವನ್‌ ಅಮಿತ್‌ ಪಂಘಲ್‌ ಅವರು ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ಭಾರತದ ಇನ್ನೋರ್ವ ಬಾಕ್ಸರ್‌ ಲೊವಿÉನಾ ಬೊರ್ಗೊಹೈನ್‌ (69 ಕೆ.ಜಿ.) ಕೂಡ ಕಂಚು ಪಡೆದಿದ್ದಾರೆ. ಈ ನಾಲ್ವರು ಸೆಮಿಫೈನಲಿಗೇರುವ ಮೂಲಕ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಿಗೊಂಡಿದ್ದರು. ಫೈನಲ್‌ ಹಂತಕ್ಕೇರಿರುವ ವಿಕಾಸ್‌ಕೃಷ್ಣನ್‌ ಅವರಿಂದ ಕಡಿಮೆಪಕ್ಷ ಬೆಳ್ಳಿಯ ಪದಕ ನಿರೀಕ್ಷಿಸಬಹುದು.

ಕಣ್ಣಿನ ಕೆಳಭಾಗದಲ್ಲಿ ಸ್ವಲ್ಪ ಗಾಯವಾಗಿದ್ದರೂ ತಂತ್ರಗಾರಿಕೆಯ ಆಟವಾಡಿದ ವಿಕಾಸ್‌ಕೃಷ್ಣನ್‌ ಅವರು 69 ಕೆ.ಜಿ. ವಿಭಾಗದ ಸೆಮಿಫೈನಲ್‌ನಲ್ಲಿ ದ್ವಿತೀಯ ಶ್ರೇಯಾಂಕದ ಕಝಾಕ್‌ಸ್ಥಾನದ ಅಬಲೈಕಾನ್‌ ಝುಸುಪೋವ್‌ ಅವರನ್ನು ಸದೆಬಡಿಯಲು ಯಶಸ್ವಿಯಾದರು. 28ರ ಹರೆಯದ ಕೃಷ್ಣನ್‌ ಫೈನಲ್‌ನಲ್ಲಿ ಆತಿಥೇಯ ನಾಡಿನ ಇಶೈಹ ಹುಸೈನ್‌ ಅವರ ಸವಾಲನ್ನು ಎದುರಿಸಲಿದ್ದಾರೆ.

ಅವರು ಇನ್ನೊಂದು ಪಂದ್ಯದಲ್ಲಿ ಅಗ್ರ ಶ್ರೇಯಾಂಕದ ಮತ್ತು ಏಶ್ಯನ್‌ ಚಿನ್ನವಿಜೇತ ಬೊಬೊ ಉಸ್ಮೋನ್‌ ಬಾಟುರೋವ್‌ ಅವರನ್ನು ಮಣಿಸಿದ್ದರು.
ಈ ನಾಲ್ವರಲ್ಲದೇ ಆಶಿಷ್‌ ಕುಮಾರ್‌, ಸತೀಶ್‌ ಕುಮಾರ್‌, ಪೂಜಾರಾಣಿ ಮತ್ತು ಸಿಮ್ರಾನ್‌ಜಿತ್‌ ಕೌರ್‌ ಅವರು ಕೂಡ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲು ಅರ್ಹತೆ ಗಳಿಸಿದ್ದಾರೆ.

ಮೇರಿಕೋಮ್‌ ನಿರಾಸೆ
ಆರು ಬಾರಿಯ ವಿಶ್ವ ಚಾಂಪಿಯನ್‌ ಮೇರಿಕೋಮ್‌ ಸೆಮಿಫೈನಲ್‌ನಲ್ಲಿ ಚೀನದ ಚಾಂಗ್‌ ಯುಯಾನ್‌ ಕೈಯಲ್ಲಿ 1-4 ಅಂತರದಿಂದ ಸೋತಿರುವುದು ನಿರಾಸೆ ತಂದಿದೆ. ಯುಯಾನ್‌ ಈ ಹಿಂದೆ ಯೂತ್‌ ಒಲಿಂಪಿಕ್ಸ್‌ನಲ್ಲಿ ಚಾಂಪಿಯನ್‌ ಆಗಿದ್ದರು. ವಿಶ್ವ ಬೆಳ್ಳಿ ವಿಜೇತ ಮತ್ತು ಅಗ್ರ ಶ್ರೇಯಾಂಕದ ಅಮಿತ್‌ ಪಂಘಲ್‌ ಅವರು ಚೀನದ ಜಿಯಾನ್‌ಗುವಾನ್‌ ಹು ಕೈಯಲ್ಲಿ 2-3 ಅಂತರದಿಂದ ಸೋತು ಕಂಚಿಗೆ ತೃಪ್ತಿಪಟ್ಟರು.

ಟಾಪ್ ನ್ಯೂಸ್

Will continue acting even if Bhairadevi wins: Radhika Kumaraswamy

Radhika Kumaraswamy: ಭೈರಾದೇವಿ ಗೆದ್ದರಷ್ಟೇ ನಟನೆ ಮುಂದುವರಿಸುವೆ!: ರಾಧಿಕಾ

Shivamogga: ಮಲೆನಾಡಲ್ಲಿ ಮುಂದುವರೆದ ಕಾಡಾನೆ ಹಾವಳಿ… ಬೆಳೆ ನಾಶ, ರೈತರ ಆಕ್ರೋಶ

Shivamogga: ಮಲೆನಾಡಲ್ಲಿ ಮುಂದುವರೆದ ಕಾಡಾನೆ ಹಾವಳಿ… ಬೆಳೆ ನಾಶ, ರೈತರ ಆಕ್ರೋಶ

Chiranjeevi: 69ರ ವಯಸ್ಸಿನಲ್ಲಿ ಗಿನ್ನಿಸ್ ದಾಖಲೆಗೆ ಸೇರಿತು ಮೆಗಾಸ್ಟಾರ್‌ ಚಿರಂಜೀವಿ ಹೆಸರು

Chiranjeevi: 69ರ ವಯಸ್ಸಿನಲ್ಲಿ ಗಿನ್ನಿಸ್ ದಾಖಲೆಗೆ ಸೇರಿತು ಮೆಗಾಸ್ಟಾರ್‌ ಚಿರಂಜೀವಿ ಹೆಸರು

Manipal: ಮಧ್ಯರಾತ್ರಿ ನಗರಸಭಾ ಪಂಪ್ ಹೌಸ್ ಗೆ ನುಗ್ಗಿದ ಕಾರು… ಮಲಗಿದ್ದ ವ್ಯಕ್ತಿ ಪಾರು

Manipal: ಮಧ್ಯರಾತ್ರಿ ನಗರಸಭಾ ಪಂಪ್ ಹೌಸ್ ಗೆ ನುಗ್ಗಿದ ಕಾರು… ಮಲಗಿದ್ದ ವ್ಯಕ್ತಿ ಪಾರು

Udupi: ಬೆಳ್ಳಂಬೆಳಗ್ಗೆ ದೊಡ್ಡಣಗುಡ್ಡೆ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ…

Udupi: ಬೆಳ್ಳಂಬೆಳಗ್ಗೆ ದೊಡ್ಡಣಗುಡ್ಡೆ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ…

Belagavi: ಈದ್ ಮಿಲಾದ್ ಮೆರವಣಿಗೆ ಮುಗಿಸಿ ಹೋಗುವಾಗ ತಲವಾರ್ ದಿಂದ ಹೊಡೆದಾಟ: ಮೂವರಿಗೆ ಗಾಯ

Belagavi: ಈದ್ ಮಿಲಾದ್ ಮೆರವಣಿಗೆ ಮುಗಿಸಿ ಹೋಗುವಾಗ ತಲವಾರ್ ದಿಂದ ಹೊಡೆದಾಟ: ಮೂವರಿಗೆ ಗಾಯ

Mudhol: ಬಾಲಕಿಗೆ ಲೈಂಗಿಕ‌‌ ಕಿರುಕುಳ… ಫೋಕ್ಸೊ ಪ್ರಕರಣ ದಾಖಲು

Mudhol: ಬಾಲಕಿಗೆ ಲೈಂಗಿಕ‌‌ ಕಿರುಕುಳ… ಫೋಕ್ಸೊ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Will continue acting even if Bhairadevi wins: Radhika Kumaraswamy

Radhika Kumaraswamy: ಭೈರಾದೇವಿ ಗೆದ್ದರಷ್ಟೇ ನಟನೆ ಮುಂದುವರಿಸುವೆ!: ರಾಧಿಕಾ

Shivamogga: ಮಲೆನಾಡಲ್ಲಿ ಮುಂದುವರೆದ ಕಾಡಾನೆ ಹಾವಳಿ… ಬೆಳೆ ನಾಶ, ರೈತರ ಆಕ್ರೋಶ

Shivamogga: ಮಲೆನಾಡಲ್ಲಿ ಮುಂದುವರೆದ ಕಾಡಾನೆ ಹಾವಳಿ… ಬೆಳೆ ನಾಶ, ರೈತರ ಆಕ್ರೋಶ

Chiranjeevi: 69ರ ವಯಸ್ಸಿನಲ್ಲಿ ಗಿನ್ನಿಸ್ ದಾಖಲೆಗೆ ಸೇರಿತು ಮೆಗಾಸ್ಟಾರ್‌ ಚಿರಂಜೀವಿ ಹೆಸರು

Chiranjeevi: 69ರ ವಯಸ್ಸಿನಲ್ಲಿ ಗಿನ್ನಿಸ್ ದಾಖಲೆಗೆ ಸೇರಿತು ಮೆಗಾಸ್ಟಾರ್‌ ಚಿರಂಜೀವಿ ಹೆಸರು

Manipal: ಮಧ್ಯರಾತ್ರಿ ನಗರಸಭಾ ಪಂಪ್ ಹೌಸ್ ಗೆ ನುಗ್ಗಿದ ಕಾರು… ಮಲಗಿದ್ದ ವ್ಯಕ್ತಿ ಪಾರು

Manipal: ಮಧ್ಯರಾತ್ರಿ ನಗರಸಭಾ ಪಂಪ್ ಹೌಸ್ ಗೆ ನುಗ್ಗಿದ ಕಾರು… ಮಲಗಿದ್ದ ವ್ಯಕ್ತಿ ಪಾರು

Udupi: ಬೆಳ್ಳಂಬೆಳಗ್ಗೆ ದೊಡ್ಡಣಗುಡ್ಡೆ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ…

Udupi: ಬೆಳ್ಳಂಬೆಳಗ್ಗೆ ದೊಡ್ಡಣಗುಡ್ಡೆ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ…

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Will continue acting even if Bhairadevi wins: Radhika Kumaraswamy

Radhika Kumaraswamy: ಭೈರಾದೇವಿ ಗೆದ್ದರಷ್ಟೇ ನಟನೆ ಮುಂದುವರಿಸುವೆ!: ರಾಧಿಕಾ

Shivamogga: ಮಲೆನಾಡಲ್ಲಿ ಮುಂದುವರೆದ ಕಾಡಾನೆ ಹಾವಳಿ… ಬೆಳೆ ನಾಶ, ರೈತರ ಆಕ್ರೋಶ

Shivamogga: ಮಲೆನಾಡಲ್ಲಿ ಮುಂದುವರೆದ ಕಾಡಾನೆ ಹಾವಳಿ… ಬೆಳೆ ನಾಶ, ರೈತರ ಆಕ್ರೋಶ

Chiranjeevi: 69ರ ವಯಸ್ಸಿನಲ್ಲಿ ಗಿನ್ನಿಸ್ ದಾಖಲೆಗೆ ಸೇರಿತು ಮೆಗಾಸ್ಟಾರ್‌ ಚಿರಂಜೀವಿ ಹೆಸರು

Chiranjeevi: 69ರ ವಯಸ್ಸಿನಲ್ಲಿ ಗಿನ್ನಿಸ್ ದಾಖಲೆಗೆ ಸೇರಿತು ಮೆಗಾಸ್ಟಾರ್‌ ಚಿರಂಜೀವಿ ಹೆಸರು

Manipal: ಮಧ್ಯರಾತ್ರಿ ನಗರಸಭಾ ಪಂಪ್ ಹೌಸ್ ಗೆ ನುಗ್ಗಿದ ಕಾರು… ಮಲಗಿದ್ದ ವ್ಯಕ್ತಿ ಪಾರು

Manipal: ಮಧ್ಯರಾತ್ರಿ ನಗರಸಭಾ ಪಂಪ್ ಹೌಸ್ ಗೆ ನುಗ್ಗಿದ ಕಾರು… ಮಲಗಿದ್ದ ವ್ಯಕ್ತಿ ಪಾರು

Udupi: ಬೆಳ್ಳಂಬೆಳಗ್ಗೆ ದೊಡ್ಡಣಗುಡ್ಡೆ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ…

Udupi: ಬೆಳ್ಳಂಬೆಳಗ್ಗೆ ದೊಡ್ಡಣಗುಡ್ಡೆ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.