![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, Mar 12, 2020, 10:35 AM IST
ನವದೆಹಲಿ: 35 ವರ್ಷದ ನೊಯ್ಡಾ ಮೂಲದ ವ್ಯಕ್ತಿಯೋರ್ವನಿಗೆ ಕೊರೊನಾ ಸೋಂಕು ಧೃಢಪಟ್ಟಿದ್ದು ಆ ಮೂಲಕ ಭಾರತದಲ್ಲಿ ಕೊರೋನಾ ಪೀಡಿತರ ಸಂಖ್ಯೆ 69ಕ್ಕೆ ಏರಿಕೆಯಾಗಿದೆ ಎಂದು ಜೀ ನ್ಯೂಸ್ ವರದಿ ಮಾಡಿದೆ.
ಈ ವ್ಯಕ್ತಿಯನ್ನು ದೆಹಲಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಈ ವ್ಯಕ್ತಿ ಟೂರಿಸ್ಟ್ ಗೈಡ್ ಆಗಿ ಕಾರ್ಯನಿರ್ವಹಿಸುತ್ತಿದ್ದು ಇತ್ತೀಚಿಗಷ್ಟೇ ಇಟಲಿ ಪ್ರವಾಸಿಗರಿಗೆ ಆಗ್ರಾ ಮತ್ತು ಜೈಪುರದಲ್ಲಿ ಮಾರ್ಗದರ್ಶನ ಮಾಡಿದ್ದರು.
ಕೊರೊನಾ ವೈರಸ್ ಹರಡುವಿಕೆಯನ್ನು ತಡೆ ಗಟ್ಟಲು ಕೇಂದ್ರ ಸರಕಾರವು ಬಹುತೇಕ ಭಾರತೀಯ ವೀಸಾಗಳನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ. ಈಗಾಗಲೇ ನೀಡಲಾಗಿರುವ ವೀಸಾಗಳಲ್ಲಿ ಹಲವನ್ನು ಎ. 15ರ ವರೆಗೆ ಅಮಾನತುಗೊಳಿಸಲಾಗಿದೆ. ಹೊಸ ನಿಯಮ ಮಾ. 13ರ ಸಂಜೆ ಜಾರಿಯಾಗಲಿದೆ. ಅಂದರೆ, ಮಾ. 13ರ ಸಂಜೆ 5:30ಕ್ಕೂ ಮೊದಲು ಭಾರತಕ್ಕೆ ತೆರಳಲು ಮಾತ್ರ ಅವಕಾಶ ಸಿಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಭಾರತದಲ್ಲಿ ಕೊರೊನಾ ವೈರಸ್ ಗೆ 69 ಜನರು ತುತ್ತಾಗಿದ್ದು ಕೇರಳ(17) ಮತ್ತು ಹರ್ಯಾಣ(14) ಅತೀ ಹೆಚ್ಚು ಜನರು ಭಾಧಿತರಾಗಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.