ಐಪಿಎಲ್‌ ನಡೆಯುತ್ತೋ, ಇಲ್ಲವೋ?: ಬಿಸಿಸಿಐಗೆ ಚಿಂತೆ


Team Udayavani, Mar 14, 2020, 6:05 AM IST

ipl-nade

ಇಡೀ ವಿಶ್ವದಲ್ಲಿ ಎಲ್ಲಿ ನೋಡಿದರೂ, ಒಂದೇ ಮಾತು, ಒಂದೇ ವಿಷಯ. ಕೊರೊನಾ, ಕೊರೊನಾ. ಇದಕ್ಕೆ ಎಲ್ಲ ಕಡೆ ಕ್ರೀಡಾಕೂಟಗಳು ಬಲಿಯಾಗುತ್ತಿವೆ. ಸಾರ್ವಜನಿಕರು ಸೇರುವ ಎಲ್ಲವೂ ರದ್ದಾಗುತ್ತಿವೆ. ಈ ಪೈಕಿ ಭಾರತದಲ್ಲಿ ಅತಿಹೆಚ್ಚು ತಾಪತ್ರಯಕ್ಕೆ ಒಳಗಾಗಿರುವುದು ಐಪಿಎಲ್‌. ಪ್ರತೀವರ್ಷ ಒಂದಲ್ಲ ಒಂದು ರಗಳೆಗಳಿಗೆ ಒಳಗಾಗುತ್ತಿರುವ ಐಪಿಎಲ್‌ಗೆ, ಈ ಬಾರಿ ಇನ್ನೇನು ಶುರುವಾಗಬೇಕು ಎನ್ನುವ ಹಂತದಲ್ಲಿ ವಿಘ್ನ ಎದುರಾಗಿದೆ. ಅದರ ಹೆಸರು ಕೊರೊನಾ. ಕೊರೊನಾ ಇರುವುದರಿಂದ ಐಪಿಎಲ್‌ ಪಂದ್ಯಗಳನ್ನು ನಡೆಸುವುದು ಬಹಳ ಅಪಾಯ.

ಸಾವಿರಾರು ಸಂಖ್ಯೆಯಲ್ಲಿ ಜನರು ಸೇರುವುದರಿಂದ ಐಪಿಎಲ್‌ ಮುಂದೂಡಿ ಎಂದು ಮಹಾರಾಷ್ಟ್ರ ಸರ್ಕಾರ ಮನವಿ ಮಾಡಿದೆ. ಅದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಪಂದ್ಯ ನಡೆಸಲು ಅವಕಾಶ ನೀಡುವುದಿಲ್ಲವೆಂದು ಕರ್ನಾಟಕ ಸರ್ಕಾರ ಹೇಳಿದೆ. ಸದ್ಯ ಕೇಂದ್ರಸರ್ಕಾರ ಇನ್ನೂ ಏನೂ ಹೇಳಿಲ್ಲ. ಆದರೆ ರಾಜ್ಯಗಳ ಒತ್ತಡ ನಿಧಾನಕ್ಕೆ ಏರಬಹುದು. ಆಗ ಕೇಂದ್ರವೂ ಐಪಿಎಲ್‌ ರದ್ದು ಮಾಡಿ ಎಂಬ ನಿರ್ಧಾರಕ್ಕೆ ಬರಬಹುದು. ಇಂತಹ ಹೊತ್ತಿನಲ್ಲಿ ಬಿಸಿಸಿಐ ಎಂತಹ ಒತ್ತಡದಲ್ಲಿದೆಯೆಂದರೆ, ಒಂದು ಕಡೆ ನೂರಾರು ಕೋಟಿ ರೂ. ಲಾಭ ತರುವ ಐಪಿಎಲ್‌ ಅನ್ನು ರದ್ದು ಮಾಡುವ ಸ್ಥಿತಿಯಲ್ಲೂ ಇಲ್ಲ,

ನಡೆಸುತ್ತೇನೆಂದು ಹಠ ಮಾಡಲೂ ಸಾಧ್ಯವಿಲ್ಲ. ತಾನು ಎಲ್ಲ ರೀತಿಯ ಮುನ್ನೆಚ್ಚರಿಕೆ ವಹಿಸುತ್ತೇನೆ, ಕೊರೊನಾ ಪೀಡಿತರನ್ನು ಮೈದಾನದೊಳಕ್ಕೆ ಬಿಡುವುದಿಲ್ಲವೆಂದು ಹೇಳಿದ್ದರೂ, ನಿಧಾನಕ್ಕೆ ಅಪಾಯದ ಮಟ್ಟ ಏರುತ್ತಿದೆ. ಅದಕ್ಕೆ ಏನು ನಿರ್ಧಾರ ಮಾಡಬೇಕು ಎಂದು ಗೊತ್ತಾಗದೇ ಪರದಾಡುತ್ತಿದೆ. ಒಂದುವೇಳೆ ಐಪಿಎಲ್‌ ಬೇಡವೆಂದು ಕೇಂದ್ರ ಗಟ್ಟಿಯಾಗಿ ಹೇಳಿದರೆ, ಈ ವರ್ಷ ಬಿಸಿಸಿಐ ಮತ್ತು ಫ್ರಾಂಚೈಸಿಗಳಿಗೆ ಭಾರೀ ನಷ್ಟ ಖಚಿತ.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.