ಬಸ್‌ ನಿಲ್ದಾಣದಲ್ಲಿ ಕೊರೊನಾ ಜನಜಾಗೃತಿ


Team Udayavani, Mar 16, 2020, 5:56 PM IST

16-March-32

ಮುದ್ದೇಬಿಹಾಳ: ಅಪಾಯಕಾರಿ ಕೊರೊನಾ ವೈರಸ್‌ ಬಗ್ಗೆ ಭಯ ಬೇಡ, ಆದರೆ ಮುಂಜಾಗ್ರತಾ ಕ್ರಮ ಅಗತ್ಯವಾಗಿ ಪಾಲಿಸಬೇಕು ಎಂದು ಆರೋಗ್ಯ ಇಲಾಖೆ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಅನುಸೂಯಾ ತೇರದಾಳ ಹೇಳಿದ್ದಾರೆ.

ಪಟ್ಟಣದ ಈಕರಸಾ ಸಂಸ್ಥೆ ಬಸ್‌ ನಿಲ್ದಾಣದಲ್ಲಿ ರವಿವಾರ ಸಂಜೆ ಆರೋಗ್ಯ ಇಲಾಖೆ ಮತ್ತು ಸಾರಿಗೆ ಸಂಸ್ಥೆ ಸಹಯೋಗದಲ್ಲಿ ಏರ್ಪಡಿಸಿದ್ದ ಕೊರೊನಾ ವೈರಸ್‌ ಕುರಿತು ಮುಂಜಾಗ್ರತಾ ಕ್ರಮಗಳ ಬಗ್ಗೆ ಪ್ರಯಾಣಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಾರ್ವಜನಿಕರು ಸೋಂಕು ಪೀಡಿತರ ಸಂಪರ್ಕದಿಂದ ಆದಷ್ಟು ದೂರ ಇರಬೇಕು. ಮೇಲಿಂದ ಮೇಲೆ ಬಿಸಿ ನೀರು ಸೇವಿಸಬೇಕು. ಶಂಕಿತ ರೋಗಿಯನ್ನು ಮನೆಯಲ್ಲಿಯೇ ಪ್ರತ್ಯೇಕವಾಗಿ ಇರಿಸುವುದರ ಜೊತೆಗೆ ಮುಖಕ್ಕೆ ಮೂರು ಪದರದ ಮಾಸ್ಕ್ ಬಳಸಬೇಕು. ವೈಯಕ್ತಿಕ ಸ್ವತ್ಛತೆ ಕಾಪಾಡಿಕೊಳ್ಳುವುದರ ಜೊತೆಗೆ ಆಗಾಗ ಸಾಬೂನಿನಿಂದ ಕೈಗಳನ್ನು ಸ್ವಚ್ಛವಾಗಿ ತೊಳದೆದುಕೊಳ್ಳುತ್ತಿರಬೇಕು. ಕೆಮ್ಮುವಾಗ ಮತ್ತು ಸೀನುವಾಗ ಮಾಸ್ಕ್ ಇಲ್ಲವೇ ಕರವಸ್ತ್ರ ಬಳಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಉಗುಳಬಾರದು. ಉಸಿರಾಟದ ತೊಂದರೆ ಕಾಣಿಸಿಕೊಂಡಲ್ಲಿ ತಕ್ಷಣ ವೈದ್ಯರ ಸಲಹೆ ಪಡೆಯಬೇಕು. ಮಾಂಸ, ಮೊಟ್ಟೆ, ಮೀನು ಮುಂತಾದವುಗಳನ್ನು ಚೆನ್ನಾಗಿ ಬೇಯಿಸಿ ಉಪಯೋಗಿಸಬೇಕು. ಪ್ರಾಣಿಗಳನ್ನು ಮುಟ್ಟಿದ ನಂತರ ಪ್ರತಿ ಸಲ ಸ್ವಚ್ಛವಾಗಿ ಕೈ ತೊಳೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಘಟಕ ವ್ಯವಸ್ಥಾಪಕ ರಾಹುಲ್‌ ಹೊನಸೊರೆ ಮಾತನಾಡಿ, ಸಾರ್ವಜನಿಕರು ಕೊರೊನಾ ಬಗ್ಗೆ ಜಾಗ್ರತರಾಗಿರಬೇಕು. ಪ್ರಯಾಣಿಕರ ಅಕ್ಕಪಕ್ಕ ವಿದೇಶಿಯರು ಇದ್ದರೆ ಅಥವಾ ವಿದೇಶದಿಂದ ಬಂದ ಭಾರತೀಯರು ಕಂಡು ಬಂದಲ್ಲಿ ತಕ್ಷಣವೇ ಸಾರಿಗೆ ಸಿಬ್ಬಂದಿ ಗಮನಕ್ಕೆ ತರಬೇಕು ಅಥವಾ ಆರೋಗ್ಯ ಇಲಾಖೆ ಸಹಾಯವಾಣಿ 104ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು. ಹೀಗೆ ಮಾಡುವುದರಿಂದ ಬೇರೆಯವರಿಗೂ ಸೋಂಕು ಹರಡುವುದನ್ನು ತಡೆಯುವುದು ಸಾಧ್ಯವಿದೆ. ಸಾರಿಗೆ ಸಿಬ್ಬಂದಿಗಳೂ ಸಹಿತ ಇಂಥ ಪ್ರಕರಣ ಕಂಡು ಬಂದಲ್ಲಿ ತಕ್ಷಣ ಮೇಲಾಧಿಕಾರಿಗಳ ಇಲ್ಲವೇ ಸಂಬಂ ಧಿಸಿದವರ ಗಮನಕ್ಕೆ ತಂದು ಸಹಕರಿಸಬೇಕು ಎಂದರು.

ಆರೋಗ್ಯ ಇಲಾಖೆಯ ಎಂ.ಪಿ. ಹಿಂಗೋಲಿ, ಎಸ್‌.ಆರ್‌. ಸಜ್ಜನ, ಸಾರಿಗೆ ಸಂಸ್ಥೆಯ ಎಂ.ಎಚ್‌. ಬಿರಾದಾರ, ಎಸ್‌.ಬಿ. ಗಸ್ತಿಗಾರ, ಸಾರಿಗೆ ನಿಯಂತ್ರಕರಾದ ಜಿ.ಎಂ. ಹಿರೇಗೌಡರ, ಎಸ್‌. ಎಚ್‌.ಢವಳಗಿ, ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.

ಹಿರಿಯ ಆರೋಗ್ಯ ಸಹಾಯಕ ಎಂ.ಎಸ್‌. ಗೌಡರ ನಿರೂಪಿಸಿದರು. ಇದೇ ವೇಳೆ ಪ್ರಯಾಣಿಕರಿಗೆ ಕೊರೊನಾ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳ ಮಾಹಿತಿ ಇರುವ ಕರಪತ್ರ ವಿತರಿಸಲಾಯಿತು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

dw

Muddebihal: ಬೈಕ್ ವ್ಹೀಲಿಂಗ್ ನಾಲ್ವರು ಯುವಕರ ಬಲಿ

Yathanal

Ganesh Festival: ಪ್ರಸಾದಕ್ಕೆ ಪರವಾನಗಿ: ಹಿಂದೂ ಹಬ್ಬಗಳ ಹತ್ತಿಕ್ಕುವ ಪ್ರಯತ್ನ: ಯತ್ನಾಳ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.