ಲೋಕಾ ಕಾಯ್ದೆ ತಿದ್ದುಪಡಿ ವಿಧೇಯಕಕ್ಕೆ ಅಸ್ತು
Team Udayavani, Mar 18, 2020, 3:05 AM IST
ವಿಧಾನಸಭೆ: ಯಾವುದೇ ಪ್ರಕರಣ, ದೂರು, ವಿಷಯವನ್ನು ಆಲಿಸಲು, ಪರಿಗಣಿಸಲು ಅಥವಾ ಯಾವುದೇ ರೀತಿಯಲ್ಲಿ ವ್ಯವಹರಿಸಲು, ವಿಲೇವಾರಿ ಮಾಡಲು ಲೋಕಾಯುಕ್ತರು ಹಿಂದೆ ಸರಿಯಲು ಇಚ್ಛಿಸಿದರೆ ಅಂತಹ ಪ್ರಕರ ಣಗಳ ವಿಚಾರಣೆಯನ್ನು ಉಪಲೋಕಾಯುಕ್ತರಿಗೆ ನೀಡಲು ಅವಕಾಶ ಕಲ್ಪಿಸುವ ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ) ವಿಧೇಯಕಕ್ಕೆ ಮಂಗಳವಾರ ಅನುಮೋದನೆ ನೀಡಲಾಯಿತು.
ಮುಖ್ಯಮಂತ್ರಿ ಯಡಿಯೂರಪ್ಪ ಪರವಾಗಿ ವಿಧೇಯಕ ಕುರಿತು ಮಾತನಾಡಿದ ಸಚಿವ ಜೆ.ಸಿ. ಮಾಧುಸ್ವಾಮಿ, ಲೋಕಾಯುಕ್ತರು ತಾವೇ ಖುದ್ದಾಗಿ ವಿಚಾರಣೆ ಮಾಡಲು ಸಾಧ್ಯವಿಲ್ಲವೆನಿಸಿದ ಪ್ರಕರಣ ಗಳನ್ನಷ್ಟೇ ಉಪಲೋಕಾಯುಕ್ತರು ವಿಚಾರಣೆ ನಡೆಸಲು ಅವಕಾಶ ಕಲ್ಪಿಸುವುದು ವಿಧೇಯಕ ಉದ್ದೇಶ.
ಕೆಲವೊಮ್ಮೆ ನಿರ್ದಿಷ್ಟ ಕಾರಣಗಳಿಗೆ ಲೋಕಾಯುಕ್ತರು ಆಯ್ದ ಪ್ರಕರಣಗಳ ವಿಚಾರಣೆಯಿಂದ ಹಿಂದೆ ಸರಿಯುವ ಸಾಧ್ಯತೆ ಇರುತ್ತದೆ. ಆ ಸಂದರ್ಭದಲ್ಲಿ ಪ್ರಕರಣ ವರ್ಗಾವಣೆಗೆ ಅವಕಾಶವಿರಲಿಲ್ಲ. ಆ ಹಿನ್ನೆಲೆಯಲ್ಲಿ ತಿದ್ದುಪಡಿ ವಿಧೇಯಕ ಮಂಡಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.