ಕಾಲಜ್ಞಾನದಲ್ಲಿ ಕೊರೊನಾಗೆ ಕೋಟಿ ಬಲಿ


Team Udayavani, Mar 20, 2020, 1:16 PM IST

ಕಾಲಜ್ಞಾನದಲ್ಲಿ ಕೊರೊನಾಗೆ ಕೋಟಿ ಬಲಿ

ಚಿಂತಾಮಣಿ: ದಿನೇ ದಿನೆ ಕೋವಿಡ್ 19 ವೈರಸ್‌ ಹೆಚ್ಚುತ್ತಿರುವುದು ಕಂಡರೆ ದೈವ ಪುರುಷರೆಂದೇ ಪ್ರಸಿದ್ಧಿ ಪಡೆದಿದ್ದ ಆಂಧ್ರದ ಪೂತಲೂರು ವೀರಬ್ರಹ್ಮಯ್ಯ ಹೇಳಿದ ಪ್ರತಿಯೊಂದು ಮಾತು ಸತ್ಯವಾಗಿದೆ. ಅವರು ತಮ್ಮ ಕಾಲಜ್ಞಾನದಲ್ಲಿ 300 ವರ್ಷಗಳ ಹಿಂದೆಯೇ ಕೊರಂಗಿ (ಕೊರೊನಾ) ಕಾಯಿಲೆ ಬಗ್ಗೆ ದಾಖಲಿಸಿದ್ದು, ಸದ್ಯ ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕೊರೊನಾ ವೈರಸ್‌ ಮರಣ ಮೃದಂಗ ಬಾರಿಸುತ್ತಿದೆ. ವೀರಬ್ರಹ್ಮಯ್ಯ ತಮ್ಮ ಕಾಲಜ್ಞಾನದಲ್ಲಿ ಬರೆದ ಪ್ರತಿಯೊಂದು ವಿಚಾರವು 20-21 ನೇ ಶತಮಾನದಲ್ಲಿ ನಡೆದಿದ್ದರಿಂದ ಕಾಲಜ್ಞಾನ ನೂರಕ್ಕೆ ನೂರರಷ್ಟು ಸತ್ಯ ಎನ್ನುವಂತಾಗಿದೆ.

ಕಾಲಜ್ಞಾನದಲ್ಲೇನಿದೆ ?: ಪೂತಲೂರಿನ ವೀರಬ್ರಹ್ಮಯ್ಯನವರು ಬರೆದ ಕಾಲಜ್ಞಾನದ 140ನೇ ಪದ್ಯದಲ್ಲಿ “ಈಶಾನ್ಯ ದಿಕ್ಕಿನ ವಿಷಗಾಳಿ ಪುಟ್ಟೇನು ಲಕ್ಷಲಾದಿ ಪ್ರಜಲು ಸಚ್ಚೆರಯ್ಯ ಕೊರಂಗಿಯನು ಜಬ್ಬು ಕೋಟಿಮಂದಿಕಿ ತಗುಲಿ ಕೊಡಿಲಾಗಾ ತೂಗಿ ಸಚ್ಚೇರಯ್ಯ’ ಎಂದು ದಾಖಲಾಗಿದೆ. ಅಂದರೆ ಬ್ರಹ್ಮಯ್ಯ ಈ ಪದ್ಯದಲ್ಲಿ ಚೀನಾವನ್ನು ಈಶಾನ್ಯ ದಿಕ್ಕಿಗೆ ಹೋಲಿಸಿದ್ದು, ಕೋವಿಡ್ 19 ವನ್ನು ಕೊರಂಗಿ ಎಂದು ಬರೆದಿದ್ದು, ಬ್ರಹ್ಮಯ್ಯರು ಬರೆದ ಎಲ್ಲಾ ವಿಷಯಗಳು ಸತ್ಯ ಎನ್ನುವಂತಾಗಿದೆ. ಕೊರೊನಾಗೆ ಕೋಟಿ ಮಂದಿ ಬಲಿಯಾಗುವರು ಎಂದು ಪ್ರಸ್ತಾಪಿಸಲಾಗಿದ್ದು, ಜನರನ್ನು ಮತ್ತಷ್ಟು ಆತಂಕಕ್ಕೆ ತಳ್ಳಿದೆ. ಕಾಲಜ್ಞಾನದ ಒಂದು ತುಣುಕು ಸಂಪೂರ್ಣ ವಿವರದೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಪ್ರವಚನಕಾರ ಟಿಎಲ್‌ ಆನಂದ್‌, ಅತೀಂದ್ರಿಯ ಜ್ಞಾನ ಪಡೆದ ಜ್ಞಾನಿಗಳು ಕಾಲಜ್ಞಾನ-ಭವಿಷ್ಯವಾಣಿಯನ್ನು ನುಡಿದಿರುತ್ತಾರೆ. ಅಂತಹ ಕಾಲಜ್ಞಾನಿಗಳಲ್ಲಿ ಕೈವಾರದ ತಾತಯ್ಯನವರು ಹಾಗೂ ಪೂತಲೂರಿನ ವೀರಬ್ರಹ್ಮಯ್ಯ ನವರು ಪ್ರಮುಖರು. ವೀರ ಬ್ರಹ್ಮಯ್ಯನವರು ರಚಿಸಿರುವ ಕಾಲಜ್ಞಾನದಲ್ಲಿ ಮುಂದೊಂದು ದಿನ “”ಕೋರಂಗಿ” ಎನ್ನುವ ಹೊಸ ಕಾಯಿಲೆಗೆ ಹೆಚ್ಚು ಜನ ಮರಣಿಸುವರು ಎಂಬ ಉಲ್ಲೇಖವಿರುವುದಾಗಿ ತಿಳಿದುಬಂದಿದೆ ಎಂದರು. ಒಟ್ಟಾರೆ ಕಾಲಜ್ಞಾನ ಮಾನವಕೋಟಿಗೆ ಎಚ್ಚರಿಕೆಯ ಗಂಟೆ ಎಂದೇ ಹೇಳಲಾಗುತ್ತಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapura: ಹೋಟೆಲ್ ಗೆ ನುಗ್ಗಿದ ಟಿಪ್ಪರ್; ಇಬ್ಬರು ಸಾವು

Chikkaballapura: ಹೋಟೆಲ್ ಗೆ ನುಗ್ಗಿದ ಟಿಪ್ಪರ್; ಇಬ್ಬರು ಸಾವು

ಅತ್ಯಾಚಾರಿ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ

Chikkaballapura: ಅತ್ಯಾ*ಚಾರಿ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ

1-asaas

Sidlaghatta; ಚರಂಡಿಗೆ ಉರುಳಿದ ಸರಕಾರಿ ಬಸ್: ತಪ್ಪಿದ ಅವಘಡ

1-aaaa

Chikkaballapura: ಮರು ಮದುವೆ ಒಪ್ಪಿ ವ್ಯಕ್ತಿಗೆ 7.40 ಲಕ್ಷ ರೂ. ವಂಚಿಸಿದ್ದ ಮಹಿಳೆ, ಬಂಧನ

1-PE-a1

Pradeep Eshwar; ರಾಜಕಾರಣದಲ್ಲಿ ತುಂಬಾ ಜನರನ್ನ ಡ್ಯಾನ್ಸ್ ಮಾಡಿಸಿದ್ದೀನಿ!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.