ಮನೆಯ ಮೆರಗು ಅಡಿಕೆ ಮರದ ಪೀಠೊಪಕರಣ


Team Udayavani, Mar 21, 2020, 4:16 AM IST

ಮನೆಯ ಮೆರಗು ಅಡಿಕೆ ಮರದ ಪೀಠೊಪಕರಣ

ಬಹುಪಯೋಗಿಯಾದ ಅಡಿಕೆ ಮರವು ಇಂದು ಅನೇಕ ರೈತರಿಗೆ, ಕುಶಲ ಕರ್ಮಿಗಳಿಗೆ ವರದಾನವಾಗಿದೆ. ಅಡಿಕೆಯನ್ನು ಬೆಳೆದ ರೈತನಿಗೆ ವರದಾನವಾದರೆ, ಇನ್ನೂ ಅಡಿಕೆ ಮರ, ಎಲೆ ಹಾಗೂ ಅದರ ದಿಂಬುಗಳಿಂದ ಮನೆಯ ಪಿಠೊಪಕರಣಗಳನ್ನು ತಯಾರಿಸುವ ಮೂಲಕ ಅಡಿಕೆ ಕುಶಲ ಕರ್ಮಿಗಳಿಗೆ ವರದಾನವಾಗಿದೆ.

ಅಡಿಕೆಯನ್ನು ಕೇವಲ ಪಾನ್‌ಗಳಲ್ಲಿ ಮಾತ್ರ ಬಳಸಬಹುದು ಎಂಬ ಕಲ್ಪನೆ ತಪ್ಪು, ಅಡಿಕೆಯ ಮರದಿಂದ ಬಿದ್ದ ಎಲೆಗಳು, ದಿಂಬುಗಳಿಂದ ಪೀಠೊಪಕರಣಗಳನ್ನು ತಯಾರಿಸಲಾಗುತ್ತದೆ.
ಅಡಿಕೆ ಮರದ ಉರುವಲಿಗಾಗಿ, ಅಟ್ಟ ಕಟ್ಟಲು ಬಳಸ್ಪಲ್ಪಟ್ಟರೆ, ಪೂಜೆಗೆ ಕೂಡ ಅಡಿಕೆ ಸಿಂಗಾರ ಬಹು ಶ್ರೇಷ್ಠವಾದುದು.

ಅಡಿಕೆ ಮರದಿಂದ ಮನೆಯ ಪೀಠೊಪಕರಣಗಳ ಬಳಕೆಯಿಂದ ಮನೆಯ ಆಂತರಿಕ ಸೌಂದರ್ಯ ಹಾಗೂ ಮನೆಗೆ ಶ್ರೀಮಂತಿಕೆ ಕಳೆಯ ಜತೆಗೆ ಪರಿಸರ ಸ್ನೇಹಿಯಾದ ವಾತಾವರಣವನ್ನು ನಿರ್ಮಿಸಿಬಹುದಾಗಿದೆ.

ಏನೆಲ್ಲಾ ತಯಾರಿಸಬಹುದು
ಅಡಿಕೆ ಮರದಿಂದ ಮನೆಯ ಹೊರಾಂಗಣ ಗೇಟ್‌ ನಿರ್ಮಾಣ, ಮನೆಯ ಅಟ್ಟ ಕಟ್ಟಲು , ಟೇಬಲ್‌, ಕಬೋರ್ಡ್‌, ಮಂಚ ಹಾಗೂ ದೇವರ ಮನೆಯ ದೇವರ ಸ್ಥಾನ ಜತೆ ಜತೆಗೆ ಮುಂತಾದ ರೀತಿಯಾಗಿ ಉಪಕರಣಗಳನ್ನು ತಯಾರಿಸಬಹುದು. ಇದು ಕೂಡ ಮನೆಯ ಆರೋಗ್ಯಕ್ಕೆ ಒಳ್ಳೆಯದು.

ಇನ್ನು ಅಡಿಕೆ ಮರದಿಂದ ತಯಾರಿಸಲಾಗುವ ಪೀಠೊಪಕರಣಗಳ ಬಳಕೆ ಮನೆಯ ಪರಿಸರಕ್ಕೆ ಒಳ್ಳೆಯದು ಏಕೆಂದರೆ, ಮರದ ದಿಂಬುವಿನ ಪಿಠೊಪಕರಣಗಳಿಂದ ಮನೆಯ ಪರಿಸರವನ್ನು ಸುವ್ಯವಸ್ಥಿತವಾಗಿಡಬಹುದು.

ಬಾಳಿಕೆ
ಅಡಿಕೆ ಮರದ ಪಿಠೊಪಕರಣಗಳ ಬಳಕೆಯೂ, ಮನೆಯ ಪರಿಸರಕ್ಕೆ ಒಳ್ಳೆಯದು ಜತೆ ಜತೆಗೆ ಅತಿ ಹೆಚ್ಚು ದಿನಗಳು ಬಾಳಿಕೆ ಬರುತ್ತದೆ ಎಂದು ಕುಶಲ ಕರ್ಮಿಗಳು ಅಭಿಪ್ರಾಯಪಡುತ್ತಾರೆ. ಇನ್ನು ಅಡಿಕೆ ಮರದ ಪೀಠೊಪಕರಣಗಳನ್ನು ಸರಿಯಾಗಿ ಮೊದಲ ಮೂರು ವರ್ಷ ಚೆನ್ನಾಗಿ ನೋಡಿಕೊಂಡರೆ, ಸರಿ ಸುಮಾರು 20 ವರ್ಷಗಳ ಬಾಳಿಕೆ ಬರುತ್ತವೆ.

ಸಾಂಪ್ರಾದಾಯಿಕ ಸೌಂದರ್ಯ
ಮನೆಗಳಲ್ಲಿ ಲೋಹಗಳಿಂದ ತಯಾರಿಸಿದ ಪೀಠೊಪಕರಣಗಳ ಬಳಕೆಗಿಂತ ಮರದಿಂದ ತಯಾರಿಸಿದ ಪಿಠೊಪಕರಣಗಳು ಮನೆಯ ಸಾಂಪ್ರದಾಯಿಕ ಸೌಂದರ್ಯವನ್ನು ಹೆಚ್ಚಿಸುತ್ತದೆ ಹಾಗೂ ಮನೆಯಲ್ಲಿ ಒಂದು ನೆಮ್ಮದಿಯ ವಾತಾವರಣವನ್ನು ತಂದು ಕೊಡುತ್ತದೆ.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.