ಕೋವಿಡ್-19 ಲಾಕ್ ಡೌನ್: ಒಂಬತ್ತು ಜಿಲ್ಲೆಗಳಲ್ಲಿ ಏನಿರುತ್ತೆ? ಏನಿರಲ್ಲ?
Team Udayavani, Mar 22, 2020, 3:53 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಆತಂಕ ಹೆಚ್ಚಾಗುತ್ತಿದ್ದಂತೆ ರಾಜ್ಯ ಸರಕಾರ ಇಂದು ಒಂಬತ್ತು ಜಿಲ್ಲೆಗಳಲ್ಲಿ ಲಾಕ್ ಡೌನ್ ಆದೇಶ ಹೊರಡಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಧಾರವಾಡ, ಮೈಸೂರು, ಕೊಡಗು, ಕಲಬುರ್ಗಿ, ಬೆಳಗಾವಿ, ಮಂಗಳೂರು ಜಿಲ್ಲೆಗಳಲ್ಲಿ ಮಾರ್ಚ್ 23ರಿಂದ ಮಾರ್ಚ್ 31ರವರೆಗೆ ಲಾಕ್ ಡೌನ್ ಆಗಿರಲಿದೆ.
- ಈ ಒಂಬತ್ತು ಜಿಲ್ಲೆಗಳಲ್ಲಿ ಪರಿಸ್ಥಿತಿ ಯಾವ ರೀತಿ ಇರಲಿದೆ. ಮುಂದೆ ಓದಿ.
- ಈ 9 ಜಿಲ್ಲೆಗಳಲ್ಲಿ ವೈದ್ಯಕೀಯ, ಔಷದಿ, ದಿನಸಿ, ಕೃಷಿ ಮೊದಲಾದ ಅಗತ್ಯ ಸೇವೆ ಹೊರತುಪಡಿಸಿ ಉಳಿದ ಇತರೆ ವಾಣಿಜ್ಯ ಚಟುವಟಿಕೆಗಳನ್ನು ನಿರ್ಭಂದಿಸಲಾಗಿದು.
- ಈ 9 ಜಿಲ್ಲೆಗಳಲ್ಲಿ ಕಾರ್ಮಿಕರು ಹೆಚ್ಚಿರುವ ಕೈಗಾರಿಕೆಗಳಲ್ಲಿ, ದಿನ ಬಿಟ್ಟು ದಿನ ಅರ್ಧ ಸಂಖ್ಯೆಯಲ್ಲಿ ಕಾರ್ಮಿಕರನ್ನು ನಿಯೋಜಿಸುವುದು.
- ಈ 9 ಜಿಲ್ಲೆಗಳಲ್ಲಿ ಅಂತರ್ ಜಿಲ್ಲೆಯ ಸಾರಿಗೆ ವ್ಯವಸ್ಥೆಯನ್ನು 31ನೇ ಮಾರ್ಚ್ 2020ರವರೆಗೆ ಸ್ಥಗಿತಗೊಳಿಸಲಾಗಿದೆ.
- ಬಾರ್, ರೆಸ್ಟೋರೆಂಟ್, ಕ್ಲಬ್, ಪಬ್, ಬಸ್ ಸಂಚಾರ, ಆಟೋ -ಕ್ಯಾಬ್ ಸೇವೆ, ಮಾಲ್ ಎಲ್ಲವೂ ಸ್ಥಗಿತವಾಗಿರಲಿದೆ.
- ರಾಜ್ಯಾದ್ಯಂತ ಎಲ್ಲಾ ಎಸಿ ಬಸ್ ಗಳನ್ನು ಮಾರ್ಚ್ 31ರವರೆಗೆ ನಿರ್ಬಂಧಿಸಲಾಗಿದೆ.
ಏನಿರಲಿದೆ
- ಅಗತ್ಯ ಸೇವೆಗಳಾದ ಹಾಲು-ಪೇಪರ್, ದಿನಸಿ ವಸ್ತುಗಳು, ಮೆಡಿಕಲ್ ಸ್ಟೋರ್ ಎಂದಿನಂತೆ ಕಾರ್ಯನಿರ್ವಹಿಸಲಿದೆ.
- ದ್ವಿತೀಯ ಪಿಯುಸಿಯ ಬಾಕಿ ಇರುವ ಒಂದು ಪರೀಕ್ಷೆ ಸೋಮವಾರ ನಡೆಯಲಿದೆ.
- ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳು ತೆರೆದಿರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್ಐಎಗೆ ವಹಿಸಲಿ: ಶಾಸಕ ಸುನಿಲ್ ಕುಮಾರ್
Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ
Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್ ಸಿಸ್ಟಮ್
Eid: ಈದ್ ಮಿಲಾದ್ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ
Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್ ಮಿಲಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.