ಕೋವಿಡ್ 19 ಕಳವಳ : ಪಾತಾಳಕ್ಕೆ ಕುಸಿದ ಷೇರು ಮಾರುಕಟ್ಟೆ


Team Udayavani, Mar 24, 2020, 11:49 AM IST

ಕೋವಿಡ್ 19 ಕಳವಳ : ಪಾತಾಳಕ್ಕೆ ಕುಸಿದ ಷೇರು ಮಾರುಕಟ್ಟೆ

ಮುಂಬಯಿ: ಭಾರತೀಯ ಷೇರು ಮಾರುಕಟ್ಟೆ ಸೋಮವಾರ ಪಾತಾಳ ಕುಸಿತ ಕಂಡಿದೆ. ಕೊರೊನಾ ವೈರಸ್‌ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹೂಡಿಕೆದಾರರು ಮಾರುಕಟ್ಟೆಯಿಂದ ಹಿಂದೆ ಸರಿದ ಕಾರಣದಿಂದ ಮಹಾಪತನ ಉಂಟಾಗಿದೆ.

ಸೋಮವಾರ ಒಂದೇ ದಿನದಲ್ಲಿ ಷೇರು ಮಾರುಕಟ್ಟೆ ಶೇ.13ರಷ್ಟು ಕುಸಿತ ಕಂಡಿದ್ದು ಐತಿಹಾಸಿಕ ಪತನವಾಗಿದೆ. ಸೆನ್ಸೆಕ್ಸ್ 3935 ಅಂಕ ಕಳೆದುಕೊಂಡು 25,981 ರಲ್ಲಿ ಹಾಗೂ ಎನ್‌ಎಸ್‌ಇ ನಿಫ್ಟಿ 1135 ಅಂಕ ಕಳೆದುಕೊಂಡು 4 ವರ್ಷದ ಅತಿ ಕನಿಷ್ಠ ಎಂದರೆ 7,610 ರಲ್ಲಿ ಕೊನೆಗೊಂಡಿದೆ.

ದೊಡ್ಡ ಷೇರುಗಳು ಮಾತ್ರವಲ್ಲದೆ ನಿಫ್ಟಿ ಮಿಡ್‌ಕ್ರಾಪ್‌ ಮತ್ತು ನಿಫ್ಟಿ ಸ್ಮಾಲ್‌ ಕ್ಯಾಪ್‌ ಅನುಕ್ರಮವಾಗಿ ಶೇ.14.5 ಮತ್ತು ಶೇ.13ರಷ್ಟು ಕುಸಿತ ಕಂಡಿವೆ. ಬೃಹತ್‌ ವಲಯದ ಕಂಪನಿಗಳಾದ ಹೆಚ್‌ಡಿಎಫ್ಸಿ ಬ್ಯಾಂಕ್‌, ಆರ್‌ಐಎಲ್, ಐಸಿಐಸಿಐ ಬ್ಯಾಂಕ್‌ ಮತ್ತು ಆ್ಯಕ್ಸಿಸ್‌ ಬ್ಯಾಂಕ್‌ ಷೇರುಗಳು ಅತಿ ಹೆಚ್ಚು ಮೌಲ್ಯ ಕಳೆದುಕೊಂಡಿವೆ. ಕೊರೊನಾ ಆತಂಕದಿಂದ ಭಾರತದ 75 ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪೂರ್ಣ ಲಾಕ್‌ಡೌನ್‌ ಮಾಡಿದ್ದು, ಬಸ್‌ ಹಾಗೂ ರೈಲು ಸಂಚಾರವನ್ನು ನಿಷೇಧಿಸಿದ ಕ್ರಮಗಳಿಂದ ಮಾರುಕಟ್ಟೆ ಕುಸಿತಕ್ಕೆ ಪ್ರಮುಖ ಕಾರಣಗಳಾಗಿವೆ.

ರೂಪಾಯಿ ಸಹ ಐತಿಹಾಸಿಕ ಕುಸಿತ
ಸೋಮವಾರದಂದು ಭಾರತೀಯ ರೂಪಾಯಿ ಡಾಲರ್‌ ಎದುರು ಐತಿಹಾಸಿಕ ಕೆಳಮಟ್ಟಕ್ಕೆ ಕುಸಿದಿದೆ. ಈ ಹಿಂದಿನ ಅತಿ ಕನಿಷ್ಠ ಮಟ್ಟವಾದ 75.19 ದಾಟಿದ್ದ ರೂಪಾಯಿ ಈಗ ಪ್ರತಿ ಡಾಲರ್‌ 76.16 ರೂ. ಗೆ ಬಂದು ನಿಂತಿದೆ. ದಿನದ ಆರಂಭ ದಲ್ಲಿ 75.69 ರೂ. ರಿಂದ ವಹಿವಾಟು ಆರಂಭಿಸಿ, ರೂಪಾಯಿ ದಿನದಂತ್ಯಕ್ಕೆ ಐತಿಹಾಸಿಕ ಕನಿಷ್ಠ ಮಟ್ಟವಾದ 76.16 ರೂ. ಗೆ ಕುಸಿದಿದೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

1-muskkk

Tesla; ಈ ರೋಬೋ ಮಾತಾಡುತ್ತೆ, ಮಕ್ಕಳನ್ನೂ ಆರೈಕೆ ಮಾಡುತ್ತೆ!

adani (2)

Dollar Earnings: ಭಾರತದಲ್ಲಿ ಗೌತಮ್‌ ಅದಾನಿ ನಂ.1, ಮೌಲ್ಯ 9.62 ಲಕ್ಷ ಕೋಟಿ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.