![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Mar 24, 2020, 12:05 PM IST
Representative Image
ನವದೆಹಲಿ: ಕೋವಿಡ್ 19 ವೈರಸ್ ಸತ್ಯ ದರ್ಶನದ ಜತೆಗೆ ಕೆಲವೊಂದು ಸುಳ್ಳು ಸುದ್ದಿಗಳನ್ನು ಹೊತ್ತು ತರಲಾರಂಭಿಸಿದೆ. ಏತನ್ಮಧ್ಯೆ ಪತ್ರಿಕೆಗಳು ನಿಮ್ಮ ಕೈಯಲ್ಲಿದ್ದರೆ ಯಾವುದೇ ತೊಂದರೆ ಇಲ್ಲ. ಅಷ್ಟೇ ಅಲ್ಲ ಪತ್ರಿಕೆಗಳಿಂದ ಕೋವಿಡ್ 19 ವೈರಸ್ ಹರಡುವುದಿಲ್ಲ ಎಂಬುದನ್ನು ಭಾರತದ ವಿಜ್ಞಾನಿಗಳು ಸ್ಪಷ್ಟಪಡಿಸಿದ್ದಾರೆ.
ಕೋವಿಡ್ 19 ಅಟ್ಟಹಾಸದ ನಡುವೆ ಕಳೆದ ಒಂದು ವಾರದಿಂದ ವಾಟ್ಸಪ್ ಗಳಲ್ಲಿ ಫಾರ್ವರ್ಡ್ಸ ಸಂದೇಶಗಳದ್ದೇ ಕಾರುಬಾರು. ಅದೇನೆಂದರೆ ದಿನಪತ್ರಿಕೆಯನ್ನು ಓದುವುದರಿಂದ ಕೋವಿಡ್ 19 ಹರಡುತ್ತದೆ ಎಂಬುದಾಗಿ! ಆದರೆ ಈ ವಿಚಾರವನ್ನು ಭಾರತದ ವಿಜ್ಞಾನಿಗಳು ಹಾಗೂ ಆರೋಗ್ಯ ತಜ್ಞರು ಇದನ್ನು ಸಾರಸಗಟಾಗಿ ತಳ್ಳಿಹಾಕಿದ್ದಾರೆ.
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್)ನ ಮುಖ್ಯ ವೈದ್ಯಾಧಿಕಾರಿ ನಿವೇದಿತಾ ಗುಪ್ತಾ ಈ ಕುರಿತು ಇಟಿ(ಎಕಾನಾಮಿಕ್ಸ್ ಟೈಮ್ಸ್) ಜತೆ ಮಾತನಾಡಿದ್ದು, ಕೋವಿಡ್ 19 ವೈರಸ್ ಶ್ವಾಸಕೋಶಕ್ಕೆ ತಗಲುವ ಸೋಂಕು. ಹೀಗಾಗಿ ಪೇಪರ್ ಓದುವುದರಿಂದ ಯಾವುದೇ ಅಪಾಯ ಇಲ್ಲ ಎಂಬುದಾಗಿ ತಿಳಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.