ಕೋವಿಡ್ ವೈರಸ್ ಬೀದಿಗಿಳಿದು ಬಂದು ಬೈಕ್ ಸವಾರರಿಗೆ ಬುದ್ದಿ ಹೇಳಿದಾಗ!


Team Udayavani, Mar 27, 2020, 10:31 PM IST

ಕಂಪ್ಲೀಟ್ ಲಾಕ್ ಡೌನ್: ಕೋವಿಡ್ ವೈರಸ್ ಬೀದಿಗಿಳಿದು ಬಂದು ಬೈಕ್ ಸವಾರರಿಗೆ ಬುದ್ದಿ ಹೇಳಿದಾಗ!

ಚೆನ್ನೈ: ಮಹಾಮಾರಿ ಕೋವಿಡ್ 19 ದೇಶಾದ್ಯಂತ ವ್ಯಾಪಿಸಿರುವಂತೆಯೇ ಇದನ್ನು ತಡೆಗಟ್ಟಲು ಕೇಂದ್ರ ಸರಕಾರ 21 ದಿನಗಳ ಕಂಪ್ಲೀಟ್ ಲಾಕ್ ಡೌನ್ ಘೋಷಿಸಿದೆ. ಆದರೂ ಜನರು ಬೀದಿಗಿಳಿಯುವುದು ಮತ್ತು ಸೂಕ್ತ ಅಂತರ ಕಾಪಾಡಿಕೊಳ್ಳದೇ ಮಾರುಕಟ್ಟೆಗಳಲ್ಲಿ ಜನಸಂದಣಿಯಲ್ಲಿ ಹೋಗುವುದನ್ನು ತಡೆಯಲು ಕಷ್ಟವಾಗುತ್ತಿದೆ.

ಪೊಲೀಸರು ಸಹ ಈ ವಿಚಾರದಲ್ಲಿ ಜನರಿಗೆ ತಿಳಿಹೇಳಿ ಬೇಸತ್ತಿದ್ದಾರೆ. ಕೆಲವು ಕಡೆಗಳಲ್ಲಿ ಇಂತವರಿಗೆ ಪೊಲೀಸರು ಲಾಠಿ ರುಚಿಯನ್ನೂ ಸಹ ತೋರಿಸಿಯಾಗಿದೆ. ಇನ್ನು ಕೆಲವು ಕಡೆಗಳಲ್ಲಿ ಮನೆಯಲ್ಲಿ ಕಳಿತುಕೊಳ್ಳದೇ ಬಿದಿಗಿಳಿಯುವ ಜನರಲ್ಲಿ ಪೊಲೀಸರು ಕೈ ಮುಗಿದು ಮನೆಯಲ್ಲೇ ಇರುವಂತೆ ಕೇಳಿಕೊಳ್ಳುತ್ತಿದ್ದಾರೆ.

ಇತ್ತ ತಮಿಳುನಾಡು ಪೊಲೀಸರು ವಿನೂತನವಾದ ವಿಧಾನವೊಂದನ್ನು ಪ್ರಯೋಗಿಸುತ್ತಿದ್ದಾರೆ. ಚೆನ್ನೈನ ರಸ್ತೆಯೊಂದರಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಕೋವಿಡ್ ವೈರಸ್ 19 ಸ್ವರೂಪವನ್ನು ಹೋಲುವ ಹೆಲ್ಮೆಟ್ ಒಂದನ್ನು ಧರಿಸಿಕೊಂಡು ಲಾಕ್ ಡೌನ್ ನಿಯಮ ಉಲ್ಲಂಘಿಸುವವರನ್ನು ತಡೆದು ಅವರಿಗೆ ಬುದ್ದಿವಾದ ಹೇಳುವ ಕೆಲಸವನ್ನು ಮಾಡುತ್ತಿದ್ದಾರೆ.


ದೇಶಾದ್ಯಂತ ಕೋಟ್ಯಂತರ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕೋವಿಡ್ 19 ಮಹಾಮಾರಿಯ ವಿರುದ್ಧ ಸರಕಾರ ಸಾರಿರುವ ಸಮರದಲ್ಲಿ ಕಾನೂನು ಪಾಲಕರಾಗಿ ತಮ್ಮ ಕರ್ತವ್ಯವನ್ನು ನಿಭಾಯಿಸುತ್ತಿದ್ದಾರೆ. ಅವರೆಲ್ಲರ ಶ್ರಮಕ್ಕೆ ಬೆಲೆ ಕೊಡಬೇಕಾದರೆ, ನಾವು ಇನ್ನು 19 ದಿನಗಳ ಕಾಲ ಮನೆಯಲ್ಲಿಯೇ ಇರಬೇಕು.

ಟಾಪ್ ನ್ಯೂಸ್

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.