ಪ್ರಧಾನ ಮಂತ್ರಿ ಪರಿಹಾರ ನಿಧಿಗೆ 25 ಕೋಟಿ ದೇಣಿಗೆ ನೀಡಿ ಮಾದರಿಯಾದ ಅಕ್ಷಯ್ ಕುಮಾರ್ !


Team Udayavani, Mar 29, 2020, 1:00 PM IST

akshay kuamr

ಮುಂಬೈ: ಜಗತ್ತಿನೆಲ್ಲಡೆ ಹರಡುತ್ತಿರುವ ಮಹಾಮಾರಿ ಕೊರೋನಾ ವೈರಸ್ ವಿರುದ್ಧ ಭಾರತವೂ ಹೋರಾಟ ನಡೆಸುತ್ತಿದೆ.  ವೈರಸ್​ ವಿರುದ್ಧದ ಹೋರಾಟಕ್ಕೆ ಸಾಮಾನ್ಯ ಜನರು, ಉದ್ಯಮಿಗಳು ಸೇರಿದಂತೆ ಸೆಲೆಬ್ರಿಟಿಗಳೂ ಕೈ ಜೋಡಿಸಿದ್ದಾರೆ. ಸಿನಿ ತಾರೆಯರು ಆಯಾ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಪರಿಹಾರ ನಿಧಿ ಸೇರಿದಂತೆ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ತಮ್ಮ ಕೈಲಾದಷ್ಟು ಹಣ ಸಹಾಯ ಮಾಡುತ್ತಿದ್ದಾರೆ.

ನಿನ್ನೆಯಷ್ಟೆ ಪ್ರಭಾಸ್​ 3 ಕೋಟಿ, ಮೊನ್ನೆ ಪವನ್ ಕಲ್ಯಾಣ್​ ಒಂದು ಕೋಟಿ ಹೀಗೆ ಹಲವಾರು ಮಂದಿ ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ. ಸ್ವಲ್ಪ ಸಮಯದ ಹಿಂದೆಯಷ್ಟೆ ಉದ್ಯಮಿ ರತನ್​ ಟಾಟಾ ಅವರೂ ಟಾಟಾ ಟ್ರಸ್ಟ್ ವತಿಯಿಂದ 500 ಕೋಟಿ ನೀಡುತ್ತಿರುವುದಾಗಿ ತಮ್ಮ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್​ ಮಾಡಿದ್ದಾರೆ. ಈಗ ನಟ ಅಕ್ಷಯ್​ ಕುಮಾರ್​ ಸಹ 25 ಕೋಟಿ ಹಣವನ್ನು ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ನೀಡುವುದಾಗಿ ಟ್ವೀಟ್​ ಮಾಡಿದ್ದಾರೆ.

ಇಲ್ಲಿಯವರೆಗೆ ಇಷ್ಟು ದೊಡ್ಡ ಮೊತ್ತದ ಹಣ ನೀಡಿದ ಏಕೈಕ ನಟ ಎಂದರೆ ಅದು ಅಕ್ಷಯ್​ ಕುಮಾರ್​. ಆ್ಯಕ್ಷನ್​ ಕಿಂಗ್​ ದೇಶದಲ್ಲಿ ಯಾವಾಗ ಇಂತಹ ಪರಿಸ್ಥಿತಿ ಎದುರಾದರೂ ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಾರೆ. ಅಕ್ಷಯ್​ ಕುಮಾರ್​ ಅವರ ಟ್ವೀಟ್ ನೋಡಿರುವ ಪ್ರಧಾನಿ ಅದಕ್ಕೆ ಪ್ರತಿಕ್ರಿಯಿಸಿದ್ದಾರೆ.

ಅಕ್ಷಯ್​ ಅವರ ನಿರ್ಧಾರದಿಂದ ಖುಷಿಯಾಗಿರುವ ಟ್ವಿಂಕಲ್​ ಖನ್ನಾ ಸಹ ಹೆಮ್ಮೆಯಿಂದ ಟ್ವೀಟ್​ ಮಾಡಿದ್ದಾರೆ.

ಕೊರೋನಾ ವಿರುದ್ಧದ ಹೋರಾಟಕ್ಕೆ ಹೃತಿಕ್​ ರೋಷನ್​ 20 ಲಕ್ಷ, ಕಪಿಲ್​ ಶರ್ಮಾ 50 ಲಕ್ಷ ನೀಡಿದ್ದಾರೆ. ಹೀಗೆ ಟಾಲಿವುಡ್​, ಸ್ಯಾಂಡಲ್​ವುಡ್​ ಕಲಾವಿದರೂ ಸಹ ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ಆರಂಭಿಕ ದಿನಗಳಲ್ಲಿ ನಿರ್ಮಾಪಕರೊಬ್ಬರಿಂದ ಕಿರುಕುಳ: ಶಿಲ್ಪಾ ಶಿಂಧೆ

Bollywood: ಆರಂಭಿಕ ದಿನಗಳಲ್ಲಿ ನಿರ್ಮಾಪಕರೊಬ್ಬರಿಂದ ಕಿರುಕುಳ: ಶಿಲ್ಪಾ ಶಿಂಧೆ

Mumbai: ನಟ ಸಲ್ಮಾನ್‌ ಖಾನ್‌ ಪಕ್ಕೆಲುಬಿನ ಎರಡು ಮೂಳೆಗಳು ಮುರಿತ

Mumbai: ನಟ ಸಲ್ಮಾನ್‌ ಖಾನ್‌ ಪಕ್ಕೆಲುಬಿನ ಎರಡು ಮೂಳೆಗಳು ಮುರಿತ

Urfi Javed: ಎಷ್ಟು ಜನರ ಜೊತೆ ಮಲಗಿದ್ದೀಯಾ? ಉರ್ಫಿಗೆ ಮುಜುಗರ ತಂದ ಬಾಲಕನ ಪ್ರಶ್ನೆ

Urfi Javed: ಎಷ್ಟು ಜನರ ಜೊತೆ ಮಲಗಿದ್ದೀಯಾ? ಉರ್ಫಿಗೆ ಮುಜುಗರ ತಂದ ಬಾಲಕನ ಪ್ರಶ್ನೆ

Taxpayers: ಶಾರುಖ್‌ ಟು ಕೊಹ್ಲಿ- ಇಲ್ಲಿದೆ ಗರಿಷ್ಠ ತೆರಿಗೆ ಪಾವತಿಸಿದ ಸೆಲೆಬ್ರಿಟಿಗಳ ಪಟ್ಟಿ

Taxpayers: ಶಾರುಖ್‌ ಟು ಕೊಹ್ಲಿ- ಇಲ್ಲಿದೆ ಗರಿಷ್ಠ ತೆರಿಗೆ ಪಾವತಿಸಿದ ಸೆಲೆಬ್ರಿಟಿಗಳ ಪಟ್ಟಿ

Fahadh Faasil: ಬಾಲಿವುಡ್ ಗೆ ಫಾಹದ್‌ ಎಂಟ್ರಿ; ಖ್ಯಾತ ನಿರ್ದೇಶಕನ ಜತೆ ಸಿನಿಮಾ

Fahadh Faasil: ಬಾಲಿವುಡ್ ಗೆ ಫಾಹದ್‌ ಎಂಟ್ರಿ; ಖ್ಯಾತ ನಿರ್ದೇಶಕನ ಜತೆ ಸಿನಿಮಾ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.