ಕೋವಿಡ್ 19 ಜಾಗೃತಿ: ಮಂಗಳೂರು ರಾಮಕೃಷ್ಣ ಮಠದಿಂದ Contact-10 ಚಾಲೆಂಜ್ ; ನಾವೇನು ಮಾಡಬೇಕು?

ಅಭಿಯಾನವನ್ನು ಬೆಂಬಲಿಸಿ ಕೋವಿಡ್ ಜಾಗೃತಿ ಸಂದೇಶವನ್ನು ಜನಸಾಮಾನ್ಯರಲ್ಲಿ ಹರಡಲು ಕರೆ

Team Udayavani, Mar 30, 2020, 5:40 PM IST

ಕೋವಿಡ್ 19 ಜಾಗೃತಿ: ಮಂಗಳೂರು ರಾಮಕೃಷ್ಣ ಮಠದಿಂದ Contact-10 ಚಾಲೆಂಜ್ ; ನಾವೇನು ಮಾಡಬೇಕು?

ಮಂಗಳೂರು: ಕೋವಿಡ್ 19 ಮಾರಕ ವೈರಸ್ ದೇಶವ್ಯಾಪಿಯಾಗುತ್ತಿರುವ ಈ ಸಂದರ್ಭದಲ್ಲಿ ಇದರ ನಿಯಂತ್ರಣ ನಮ್ಮ ಕೈಯಲ್ಲಿ ಮಾತ್ರ ಸಾಧ್ಯ. ಇದಕ್ಕಾಗಿಯೇ ಕೇಂದ್ರ ಸರಕಾರ 21 ದಿನಗಳ ಸಂಪೂರ್ಣ ಲಾಕ್ ಡೌನ್ ಸ್ಥಿತಿಯನ್ನು ಘೋಷಿಸಿದೆ. ಆದರೂ ಜನರ ಓಡಾಟ ಸಂಪೂರ್ಣವಾಗಿ ನಿಂತಿಲ್ಲ. ‘ಮನೆಯಲ್ಲಿಯೇ ಇರಿ’ ಎಂದು ಪ್ರಧಾನಿ ಕರೆ ಕೊಟ್ಟರೂ ಜನರು ಮನೆಗಳನ್ನು ಬಿಟ್ಟು ಹೊರಬರುವುದು ಸಂಪೂರ್ಣವಾಗಿ ನಿಂತಿಲ್ಲ.

ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು, ಕೈಗಳನ್ನು ಸರಿಯಾಗಿ ತೊಳೆದುಕೊಳ್ಳುವುದು, ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಸೇರಿದಂತೆ ಕೆಲವೊಂದು ಸರಳ ನಿಯಮಗಳನ್ನು ನಾವು ಅಳವಡಿಸಿಕೊಂಡದ್ದೇ ಆದಲ್ಲಿ ಈ ಕೋವಿಡ್ 19 ವೈರಸ್ ಮಹಾಮಾರಿಯನ್ನು ಶೀಘ್ರವಾಗಿ ಹೊಡೆದೋಡಿಸಬಹುದು.

ಈ ನಿಟ್ಟಿನಲ್ಲಿ ಮಂಗಳೂರಿನಲ್ಲಿರುವ ರಾಮಕೃಷ್ಣ ಮಿಷನ್ ವಿನೂತನ ಅಭಿಯಾನ ಒಂದನ್ನು ಪ್ರಾರಂಭಿಸಿದೆ. ‘ಕಾಂಟ್ಯಾಕ್ಟ್ 10’ ಎಂಬ ಹೆಸರಿನ ಈ ಅಭಿಯಾನದಲ್ಲಿ ನಾವು ನಮಗೆ ಪರಿಚಯವಿರುವ 10 ಜನರಿಗೆ ಕರೆಮಾಡಿ ಅವರಿಗೆ ಈ ಕೆಳಗಿನ ನಾಲ್ಕು ಅಂಶಗಳ ಕುರಿತಾಗಿ ಮನವರಿಕೆ ಮಾಡಿಕೊಡುವುದು.

1) ಕಡ್ಡಾಯವಾಗಿ ತಮ್ಮ ಮನೆಯಲ್ಲಿಯೇ ಇರುವಂತೆ ತಿಳಿಸಿ

2)ಯಾವುದೇ ಕಾರಣಕ್ಕೂ ಎಷ್ಟೇ ಆತ್ಮಿಯರಾದವರನ್ನೂ ಮನೆಯೊಳಗೆ ಸೇರಿಸಬೇಡಿ ಎಂದು ಬೇಡಿಕೊಳ್ಳಿ

3) ಅಗತ್ಯವಸ್ತು ಗಳಾದ ದಿನಸಿ, ಕಾಯಿಪಲ್ಯ ಹಣ್ಣು , ಮೆಡಿಸಿನ್ ಇತ್ಯಾದಿಗಳನ್ನುಗಳನ್ನು ಹತ್ತು ದಿನಕ್ಕೊಮ್ಮೆ ತರಲು ತಿಳಿಸಿ.

4) ಅಕಸ್ಮಾತ್ ಹೊರಹೋಗಿ ಬಂದರೆ ತಂದಂತಹ ಸಾಮಾನುಗಳನ್ನು ಅಗತ್ಯಗನುಸಾರ ಶುಚಿಮಾಡಿ. ಮತ್ತು ಹೊರಹೋಗಿ ಬಂದ ತತಕ್ಷಣ ಮನೆಯಲ್ಲಿನ ಯಾವುದೇ ವಸ್ತು ಅಥವಾ ವ್ಯಕ್ತಿಯನ್ನು ಸ್ಪರ್ಶಿಸದೇ ನೇರವಾಗಿ ಸ್ನಾನದ ಕೋಣೆಗೆ ತೆರಳಿ ಸ್ನಾನಮಾಡುವಂತೆ ತಿಳಿಸಿ.

ಇಷ್ಟು ವಿಷಯಗಳನ್ನು ಅವರಿಗೆ ಮನವರಿಕೆ ಮಾಡಿಕೊಟ್ಟ ಬಳಿಕ ಈ ಅಂಶಗಳನ್ನು ಅವರು ಮತ್ತೆ ಹತ್ತು ಜನರಿಗೆ ಕರೆ ಮಾಡಿ ಮನವರಿಕೆ ಮಾಡಿಕೊಡುವಂತೆ ಮನವಿ ಮಾಡಿಕೊಳ್ಳಬೇಕು. ಇದೇ ರೀತಿ ನಾವು ಪ್ರತೀ ದಿನ ಹತ್ತು ಜನರಿಗೆ ಕರೆ ಮಾಡಿ ಈ ಜಾಗೃತಿ ಸಂದೇಶಗಳನ್ನು ಹರಡುವುದೇ ಈ ‘ಕಾಂಟ್ಯಾಕ್ಟ್ 10’ ಪಂಥಾಹ್ವಾನದ (ಚಾಲೆಂಜ್) ಉದ್ದೇಶ.

ಈ ಸವಾಲನ್ನು ಸ್ವೀಕರಿಸಿದವರು ತಾವು ಕರೆ ಮಾಡಿದ ಹತ್ತ ಜನರ ಹೆಸರನ್ನು (ಗಮನಿಸಿ, ಅವರ ಮೊಬೈಲ್ ಸಂಖ್ಯೆಯನ್ನು ಅಲ್ಲ) 93530  29103 ಈ ಸಂಖ್ಯೆಗೆ ವಾಟ್ಸ್ಯಾಪ್ ಮಾಡುವಂತೆ ಮತ್ತು ಈ ಮೂಲಕ ರಾಮಕೃಷ್ಣ ಮಠಕ್ಕೆ ‘ಕರೆ ದೇಣಿಗೆ’ಯನ್ನು ಸಲ್ಲಿಸುವಂತೆ ಸ್ವಾಮೀಜಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಮೊಬೈಲ್ ಸಂಖ್ಯೆಯನ್ನು ಖುದ್ದು ಸ್ವಾಮಿ ಏಕಗಮ್ಯಾನಂದ ಅವರೇ ನೋಡಿಕೊಳ್ಳುತ್ತಿರುವುದಾಗಿ ಮಂಗಳೂರು ರಾಮಕೃಷ್ಣ ಮಠದ ಏಕಗಮ್ಯಾನಂದ ಅವರು ತಿಳಿಸಿದ್ದಾರೆ.

ಹಾಗಾದರೆ ಇನ್ನೇಕೆ ತಡ, ಲಾಕ್ ಡೌನ್ ಸಂದರ್ಭದಲ್ಲಿ ಮನೆಯಲ್ಲಿ ಕುಳಿತು ಏನನ್ನು ಮಾಡುವುದು ಎಂದು ಯೋಚಿಸುತ್ತಿರುವವರು ಈಗಲೇ ತಮ್ಮ ಆತ್ಮೀಯ ಹತ್ತು ಜನರಿಗೆ ಕರೆ ಮಾಡಿ ಈ ಜಾಗೃತಿ ಸಂದೇಶವನ್ನು ಅವರಿಗೆಲ್ಲಾ ತಿಳಿಸೋಣ ಹಾಗೂ ಈ ಮೂಲಕ ಕೋವಿಡ್ 19 ವೈರಸ್ ಮಹಾಮಾರಿಯಾಗಿ ಹಬ್ಬುವುದನ್ನು ತಡೆಯುವಲ್ಲಿ ನಮ್ಮ ಪಾಲಿನ ಕೊಡುಗೆಯನ್ನು ಸಲ್ಲಿಸೋಣ.

ಟಾಪ್ ನ್ಯೂಸ್

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

-ROHAN

Rohan City Bejai: ವಾಣಿಜ್ಯ ಮಳಿಗೆಗಳಲ್ಲಿ ಹೂಡಿಕೆಗೆ ಖಚಿತ ಪ್ರತಿಫಲ ಕೊಡುಗೆ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.