ಕೋವಿಡ್-19 ಕರ್ತವ್ಯ ಲೋಪ: ಶಿರಾಳಕೊಪ್ಪ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಮಾನತು
Team Udayavani, Mar 31, 2020, 3:47 PM IST
ಶಿವಮೊಗ್ಗ: ಕೋವಿಡ್-19 ವೈರಸ್ ನಿಯಂತ್ರಿಸುವ ಸಲುವಾಗಿ ಇಡೀ ದೇಶಾದ್ಯಂತ ವಿವಿಧ ಇಲಾಖೆ ಅಧಿಕಾರಿಗಳು ಶ್ರಮವಹಿಸಿ ದುಡಿಯುತ್ತಿದ್ದು ಶಿರಾಳಕೊಪ್ಪ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಹನುಮಂತಪ್ಪ ಕರ್ತವ್ಯ ಲೋಪ ಮಾಡಿದ್ದು, ಹೀಗಾಗಿ ಜಿಲ್ಲಾಧಿಕಾರಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಕರ್ತವ್ಯ ಸಮಯದಲ್ಲಿ ಕೇಂದ್ರ ಸ್ಥಾನದಲ್ಲಿ ಇರದೇ ತಮ್ಮ ನಿವಾಸಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಅವರ ಕರ್ತವ್ಯ ಲೋಪದ ಕುರಿತು ಸಾರ್ವಜನಿಕರು ಮತ್ತು ಪತ್ರಕರ್ತರಿಂದ ಸಾಕಷ್ಟು ದೂರು ಬಂದಿದ್ದು ಕರ್ತವ್ಯ ಲೋಪ ಮಾಡಿರುವ ಹನುಮಂತಪ್ಪ ವೈ ಮಣ್ಣವಡರ್ ಇವರನ್ನು ತಕ್ಷಣವೇ ಜಾರಿ ಬರುವಂತೆ ಅಮಾನತು ಗೊಳಿಸಿ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಇವರ ಸ್ಥಾನಕ್ಕೆ ಹೇಮಂತ್ ಡೊಳ್ಳೆ ಅವರನ್ನು ಶಿರಾಳಕೊಪ್ಪ ಪಂಟಣ ಪಂಚಾಯತ್ ಮುಖ್ಯಾಧಿಕಾರಿಯಾಗಿ ನಿಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.