ಗುಳೆ ಹೋದವರನ್ನು ಕಂಡರೆ ಭಯ
Team Udayavani, Mar 31, 2020, 6:04 PM IST
ಸಾಂದರ್ಭಿಕ ಚಿತ್ರ
ಕಾರಟಗಿ: ಕೋವಿಡ್ 19 ವೈರಸ್ ಹಾವಳಿ ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ತೀವ್ರ ಆಂತಕ ಮೂಡಿಸಿದೆ. ದೂರದ ಊರುಗಳಿಂದ ಬರುವವರ ಮೇಲೆ ಸಂಶಯ ಪಡುವವರು ಹೆಚ್ಚಾಗಿದ್ದರಿಂದ ವಾಹನಗಳಲ್ಲಿ ಬಂದ ಜನರನ್ನು ಕಂಡ ಕೂಡಲೇ ಭಯ ಪಡುವಂತಹ ವಾತಾವರಣ ನಿರ್ಮಾಣವಾಗಿದೆ.
ಈಗಾಗಲೇ ಚೆಕ್ಪೋಸ್ಟ್ಗಳನ್ನು ನಿರ್ಮಿಸಿ ವಾಹನಗಳ ತಪಾಸಣೆ ಕೂಡ ನಡೆದಿದ್ದು, ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ಓಡಾಟ ಹೆಚ್ಚುತ್ತಿದೆ. ದೂರದ ಬೆಂಗಳೂರು ಮತ್ತು ಇತರೆ ಜಿಲ್ಲೆಗಳಿಗೆ ಗುಳೆ ಹೋದವರು ಖಾಸಗಿ ವಾಹನಗಳಲ್ಲಿ ತಮ್ಮ ಊರುಗಳಿಗೆ ಆಗಮಿಸುತ್ತಿದ್ದು, ಗ್ರಾಮಗಳ ಜನತೆ ಗುಳೆಯಿಂದ ಬಂದವರನ್ನು ಆಸ್ಪತ್ರೆಗೆ ಕಳಿಸುವ ಕೆಲಸ ಮಾಡುತ್ತಿದ್ದಾರೆ. ಇನ್ನು ಕೆಲವರು ಊರಿಗೆ ಬಂದ ವ್ಯಕ್ತಿಗಳ ಪೂರ್ವಾಪರ ವಿಚಾರಣೆ ನಡೆಸಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡುತ್ತಿದ್ದು, ಇದರಿಂದ ಆತಂಕಗೊಂಡ ಜನರು ಆಸ್ಪತ್ರೆಗೆ ಆಗಮಿಸಿ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
100 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ: ಶಿವರಾಜ್ ತಂಗಡಗಿ
Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ
Minister; ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ
Anegundi ಸ್ವಚ್ಛ ಗ್ರಾಮಕ್ಕೆ ಸಹಕರಿಸಿ: ಸಿಇಓ ರಾಹುಲ್ ರತ್ನಂ ಪಾಂಡೆ;ಗ್ರಾ.ಪಂ. ಸಾಮಾನ್ಯ ಸಭೆ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.