ನಗರ ಪ್ರದೇಶದಲ್ಲಿ ಸಬ್ಸಿಡಿ ರಹಿತ ಎಲ್ ಪಿಜಿ ಪ್ರತಿ ಸಿಲಿಂಡರ್ ಬೆಲೆ 65 ರೂಪಾಯಿ ಕಡಿತ

ಗ್ರಾಹಕರು ಸಬ್ಸಿಡಿ ರಹಿತ ಪ್ರತಿ ಸಿಲಿಂಡರ್ ಗೆ 744 ರೂಪಾಯಿ ಹಾಗೂ ಮುಂಬೈನಲ್ಲಿರುವ ಗ್ರಾಹಕರು 714 ರೂಪಾಯಿ ಪಾವತಿಸುವಂತೆ ಹೇಳಿದೆ.

Team Udayavani, Apr 1, 2020, 1:51 PM IST

ನಗರ ಪ್ರದೇಶದಲ್ಲಿ ಸಬ್ಸಿಡಿ ರಹಿತ ಎಲ್ ಪಿಜಿ ಪ್ರತಿ ಸಿಲಿಂಡರ್ ಬೆಲೆ 65 ರೂಪಾಯಿ ಕಡಿತ

Representative Image

ನವದೆಹಲಿ: ಸಬ್ಸಿಡಿ ರಹಿತ ಅಡುಗೆ ಅನಿಲದ ಪ್ರತಿ ಸಿಲಿಂಡರ್ ದರವನ್ನು 65ರೂಪಾಯಿಯಷ್ಟು ನಗರ ಪ್ರದೇಶಗಳಲ್ಲಿ ಕಡಿತಗೊಳಿಸಿರುವುದಾಗಿ ಬುಧವಾರ ತಿಳಿಸಿದೆ. ಅಡುಗೆ ಅನಿಲದ ದರವನ್ನು ಸತತ ಎರಡನೇ ಬಾರಿಗೆ ಇಳಿಕೆ ಮಾಡಿದಂತಾಗಿದೆ.

ಏಪ್ರಿಲ್ 1ರಿಂದಲೇ ಅನ್ವಯವಾಗುವಂತೆ ಪ್ರತಿ ಸಿಲಿಂಡರ್ (14.2ಕೆಜಿ) ಬೆಲೆಯನ್ನು 61.5 ರೂಪಾಯಿಯಂತೆ ಹಾಗೂ ದೆಹಲಿ ಮತ್ತು ಮುಂಬೈನಲ್ಲಿ ಪ್ರತಿ ಸಿಲಿಂಡರ್ ಗೆ 62 ರೂಪಾಯಿ ಕಡಿತಗೊಳಿಸಿರುವುದಾಗಿ ವರದಿ ತಿಳಿಸಿದೆ.

ಇಂಡಿಯನ್ ಆಯಿಲ್ ಕಾರ್ಪೋರೇಷನ್ ಪ್ರಕಾರ, ದೆಹಲಿ ನಗರದಲ್ಲಿ ಇರುವ ಇಂಡಿಯನ್ ಆಯಿಲ್ ಗ್ರಾಹಕರು ಸಬ್ಸಿಡಿ ರಹಿತ ಪ್ರತಿ ಸಿಲಿಂಡರ್ ಗೆ 744 ರೂಪಾಯಿ ಹಾಗೂ ಮುಂಬೈನಲ್ಲಿರುವ ಗ್ರಾಹಕರು 714 ರೂಪಾಯಿ ಪಾವತಿಸುವಂತೆ ಹೇಳಿದೆ.

ಒಂದು ವರ್ಷಕ್ಕೆ ಸರ್ಕಾರ ಒಂದು ಮನೆಗೆ 12 ಸಿಲಿಂಡರ್ ಗಳನ್ನು(14.2ಕಿಲೋ ಗ್ರಾಂ) ಸಬ್ಸಿಡಿ ಸಹಿತವಾಗಿ ನೀಡಲಿದೆ. ಹೆಚ್ಚುವರಿಯಾಗಿ ಸಿಲಿಂಡರ್ ಬೇಕಿದ್ದರೆ ಗ್ರಾಹಕರು ಮಾರುಕಟ್ಟೆ ಬೆಲೆಯಲ್ಲಿ ಖರೀದಿಸಬೇಕು. ಗ್ರಾಹಕರಿಗೆ ನೀಡುವ ಸಬ್ಸಿಡಿ ಪ್ರತಿ ತಿಂಗಳು ವ್ಯತ್ಯಾಸವಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಟಾಪ್ ನ್ಯೂಸ್

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.