ದುಬಾರಿ ಬೆಲೆಗೆ ಮಾಸ್ಕ್ ಮಾರಾಟ: ದಂಡ


Team Udayavani, Apr 1, 2020, 3:11 PM IST

ದುಬಾರಿ ಬೆಲೆಗೆ ಮಾಸ್ಕ್ ಮಾರಾಟ: ದಂಡ

ಕೋಲಾರ: ಕೋವಿಡ್ 19  ವೈರಸ್‌ ತಡೆಯಲು ಸುರಕ್ಷತೆಗಾಗಿ ಬಳಸುವ ಮಾಸ್ಕ್ ಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ ನಾಲ್ಕು ಔಷಧಿ ಅಂಗಡಿ ಗಳಿಗೆ ತಲಾ 5 ಸಾವಿರ ರೂ. ದಂಡವನ್ನು ವಿಧಿಸಲಾಗಿದೆ.

ಆಹಾರ ನಿರೀಕ್ಷಕರು, ತೂಕ ಮತ್ತು ಅಳತೆ ಇಲಾಖೆ ಸಿಬ್ಬಂದಿ ಹಾಗೂ ಔಷಧಿ ನಿಯಂತ್ರಣಾಧಿಕಾರಿಗಳ ಸಹಭಾಗಿತ್ವದಲ್ಲಿ ಕಾರ್ಯಾಚರಣೆ ನಡೆದು ನಗರದ ಏಳು ಔಷಧಿ ಅಂಗಡಿಗಳಿಗೆತೆರಳಿ ಪರಿಶೀಲಿಸಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ದುಬಾರಿ ಬೆಲೆಗೆ ಮಾಸ್ಕ್ಗಳನ್ನು ಮಾರಾಟ ಮಾಡುತ್ತಿದ್ದ ಜಂ ಜಂ ಮೆಡಿಕಲ್ಸ್‌, ಆನಂದ್‌ಫಾರ್ಮ್, ಲಕ್ಷ್ಮೀ ಮೆಡಿಕಲ್ಸ್‌ ಹಾಗೂ ಶ್ರೀಕರ ಮೆಡಿಕಲ್ಸ್‌ಗಳಿಗೆ ತಲಾ 5 ಸಾವಿರ ರೂ. ದಂಡವನ್ನು ವಿಧಿಸಲಾಗಿದೆ.

ಜಿಲ್ಲೆಯ ಎಲ್ಲಾ ಔಷಧಿ ಅಂಗಡಿ ಮಾಲಿಕರು ಮಾಸ್ಕ್ ಹಾಗೂ ಸ್ಯಾನಿಟೈಜರ್‌ ಗಳನ್ನು ಸರಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡದೆಂದು, ಮಾಡಿದ್ದು ಕಂಡು ಬಂದರೆ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

10

Lok Adalat: ವಿಚ್ಛೇದನಕ್ಕೆ ಬಂದಿದ್ದ ದಂಪತಿ, ಅದಾಲತ್‌ನಲ್ಲಿ ಒಂದಾದರು!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

High-Court

Kolar: ಬಾಲಕಿಯರ ಖಾಸಗಿ ಫೋಟೋ ತೆಗೆದ ಶಿಕ್ಷಕ; ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

Kolar ಭಾಗದವರಿಗೂ ಸಿಎಂ ಸ್ಥಾನ ಕೊಡಲಿ: ಕೊತ್ತೂರು ಮಂಜುನಾಥ್‌

Kolar ಭಾಗದವರಿಗೂ ಸಿಎಂ ಸ್ಥಾನ ಕೊಡಲಿ: ಕೊತ್ತೂರು ಮಂಜುನಾಥ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.