ನೆದರ್‌ಲ್ಯಾಂಡ್‌: 101ರ ಅಜ್ಜಿ ಕೋವಿಡ್ 19 ಗೆದ್ದಳು !


Team Udayavani, Apr 2, 2020, 12:15 PM IST

ನೆದರ್‌ಲ್ಯಾಂಡ್‌: 101ರ ಅಜ್ಜಿ ಕೋವಿಡ್ 19 ಗೆದ್ದಳು !

ನೆದರ್‌ಲ್ಯಾಂಡ್‌: ಕೋವಿಡ್ 19 ವೈರಸ್‌ ಜಗತ್ತಿನಾದ್ಯಂತ ಸಾರಾರು ಮಂದಿಯ ಪ್ರಾಣ ತೆಗೆದಿದೆ. ಆದರೆ ನೆದರ್‌ಲ್ಯಾಂಡ್‌ ನ ಈ ಅಜ್ಜಿ ಕೋವಿಡ್ 19 ವಿರುದ್ಧ ಜಯ ಸಾಧಿಸಿದ್ದಾಳೆ. 101ನೇ ವರ್ಷದಲ್ಲೂ ಈ ಕಾಯಿಲೆ ವಿರುದ್ಧ ಗೆದ್ದು ಬಂದಿದ್ದು ವೈದ್ಯರನ್ನೂ ಅಚ್ಚರಿಗೊಳಿಸಿದೆ..

ಇನ್ನೂ ಒಂದು ಆಶ್ವರ್ಯದ ಸಂಗತಿ ಎಂದರೆ ಈಕೆ ಹುಟ್ಟಿದ್ದು ಸ್ಪೇನ್‌ ಫ್ಲೂ ವ್ಯಾಪಕವಾಗಿದ್ದ ಸಂದರ್ಭ. 1919ರಲ್ಲಿ ಅಜ್ಜಿ ಹುಟ್ಟಿದ್ದು, ಮನೆಯಲ್ಲೇ ಒಬ್ಬಳೇ ಇದ್ದಳಂತೆ. ಕೋವಿಡ್ 19 ವೈರಸ್‌ ತಗುಲಿದರೂ ಆಕೆ ಎದೆಗುಂದದೆ ಆಸ್ಪತ್ರೆಗೆ ದಾಖಲಾಗಿದ್ದಳು. ಅಲ್ಲದೇ ವೈದ್ಯರ ಚಿಕಿತ್ಸೆಗೆ ಚೆನ್ನಾಗಿಯೇ ಸ್ಪಂದಿಸುತ್ತಿದ್ದಳು.

ಈಕೆಯನ್ನು ರೊಟರ್‌ ಡ್ಯಾಮ್‌ನ ಜೆಸ್‌ಲ್ಯಾಂಡ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಒಂದು ವಾರದಿಂದ ಆಕೆಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಬಳಿಕ ಕೋವಿಡ್ 19 ಪೊಸಿಟಿವ್‌ ಎಂದು ವರದಿ ಬಂದಿತ್ತು. ಐಸೋಲೇಷನ್‌ ವಾರ್ಡ್‌ ನಲ್ಲೂ ಅಜ್ಜಿ ಚುರುಕಾಗಿದ್ದಳಂತೆ. ಆಕೆ ಮನೆಯಲ್ಲಿ ಒಂಟಿಯಾಗಿ ಜೀಸುತ್ತಿದ್ದರಿಂದಲೋ ಏನೋ,ಯಾವುದೇ ರೀತಿಯ ಮಾನಸಿಕ ಸಮಸ್ಯೆಗಳೂ ಕಂಡುಬಂದಿರಲಿಲ್ಲ. ಆಕೆ ಆಸ್ಪತ್ರೆಯಲ್ಲಿ ಚೆನ್ನಾಗಿ ಶ್ರಾಂತಿ ತೆಗೆದುಕೊಂಡಿದ್ದು, ಮನೆಗೆ ಹೋಗಲು ತಯಾರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.

ಅಜ್ಜಿಯನ್ನು ಭಾರತೀಯ ಮೂಲದ ವೈದ್ಯ ಸುನಿಲ್‌ ರಾಮಲಾಲ್‌ ಎಂಬವರು ನೋಡಿಕೊಂಡಿದ್ದು ಅಜ್ಜಿಯನ್ನು ನೋಡಿ ಅವಕ್ಕಾಗಿದ್ದೆ ಎಂದು ಹೇಳಿದ್ದಾಳೆ. ಅಜ್ಜಿ ಅಂಜುವ ಸ್ವಭಾವವನ್ನೇ ಹೊಂದಿರಲಿಲ್ಲ. ಪ್ರತಿಯೊಂದನ್ನೂ ಆಕೆ ಪಾಲಿಸುತ್ತಿದ್ದಳು. ಆಕೆ ಸೀನುತ್ತಿದ್ದಾಗ ಮತ್ತು ವೈದ್ಯರು, ದಾದಿಯರು ಹತ್ತಿರದ್ದರೆ ದೂರ ಹೋಗಲು, ತಮ್ಮನ್ನು ರಕ್ಷಿಸಿಕೊಳ್ಳಲು ಹೇಳುತ್ತಿದ್ದಳು ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

HD-Kumaraswamy

Congress Government; ಜನತಾದರ್ಶನಕ್ಕೆ ಅಧಿಕಾರಿಗಳಿಗೆ ತಡೆ ಸರಕಾರದ ಸಣ್ಣತನ: ಎಚ್‌ಡಿಕೆ

vidhana-Soudha

Karnataka Government: 21 ಐಎಎಸ್‌ ಅಧಿಕಾರಿಗಳ ವರ್ಗ

rahul gandhi (2)

UP; ಹಾಥರಸ್‌ ಕಾಲ್ತುಳಿತಕ್ಕೆ ಆಡಳಿತ ವೈಫ‌ಲ್ಯ ಕಾರಣ: ರಾಹುಲ್‌

1-weww

Bhojashala dispute: ಜೈನರ ಪರ ಸಲ್ಲಿಸಿದ್ದ ಅರ್ಜಿ ಹಿಂದಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

HD-Kumaraswamy

Congress Government; ಜನತಾದರ್ಶನಕ್ಕೆ ಅಧಿಕಾರಿಗಳಿಗೆ ತಡೆ ಸರಕಾರದ ಸಣ್ಣತನ: ಎಚ್‌ಡಿಕೆ

1-ree

Sworn in; ಜೈಲಲ್ಲಿದ್ದೇ ಆಯ್ಕೆ ಆಗಿದ್ದ ಅಮೃತ್‌ಪಾಲ್‌, ರಶೀದ್‌ ಸಂಸದರಾಗಿ ಪ್ರಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.