ಎಪ್ರಿಲ್ 2: ಭಾರತೀಯ ಕ್ರಿಕೆಟ್ ನ ಸುವರ್ಣ ದಿನ, ವಿಶ್ವಕಪ್ ಗೆಲುವಿಗೆ 9 ವರ್ಷ
Team Udayavani, Apr 2, 2020, 12:10 PM IST
ಮುಂಬೈ: “ಇಂಡಿಯಾ ಲಿಫ್ಟ್ ದಿ ವರ್ಲ್ಡ್ ಕಪ್. ಆಫ್ಟರ್ 28 ಇಯರ್ಸ್.. ” ಭಾರತೀಯ ಕ್ರಿಕೆಟ್ ಅಭಿಮಾನಿಗಳು ಎಂದೂ ಮರೆಯದ ಸಾಲುಗಳಿವು. ಮುಂಬೈ ವಾಂಖೆಡೆ ಅಂಗಳದಲ್ಲಿ ಕೂಲ್ ಕ್ಯಾಪ್ಟನ್ ಧೋನಿ ಲಂಕಾದ ಕುಲಶೇಖರನ ಬಾಲ್ ಗೆ ಸಿಕ್ಸ್ ಬಾರಿಸಿ ಜಯ ತಂದಿತ್ತರೆ, ಇಡೀ ದೇಶವೇ ಹುಚ್ಚೆದ್ದು ಕುಣಿದಿತ್ತು. ಭಾರತದ ಏರಡನೇ ವಿಶ್ವಕಪ್ ಸಂಭ್ರಮಕ್ಕೆ ಈಗ ಒಂಬತ್ತು ವರ್ಷದ ಸಂಭ್ರಮ.
2011 ಎಪ್ರಿಲ್ 2ರಂದು ಭಾರತ ಲಂಕಾ ವಿರುದ್ಧ ಆರು ವಿಕೆಟ್ ಗಳ ಅಂತರದಿಂದ ಜಯ ಸಾಧಿಸಿತು. ಮೊದಲು ಬ್ಯಾಟಿಂಗ್ ಮಾಡಿದ್ದ ಲಂಕಾ ಜಯವರ್ಧನೆ ಶತಕದ ನೆರವಿನಿಂದ 275 ರನ್ ಗಳಿಸಿತ್ತು. ಇದನ್ನು ಬೆನ್ನತ್ತಿದ ಬ ಭಾರತ, ಗೌತಮ್ ಗಂಭೀರ್ ಅವರ 97 ರನ್ ಮತ್ತು ನಾಯಕ ಮಹೇಂದ್ರ ಸಿಂಗ್ ಧೋನಿ ಅಜೇಯ 91 ರನ್ ನೆರವಿನಿಂದ ಜಯಭೇರಿ ಬಾರಿಸಿತ್ತು.
ತನ್ನ ಕೊನೆಯ ವಿಶ್ವಕಪ್ ಆಡಿದ ಸಚಿನ್ ತೆಂಡೂಲ್ಕರ್ ಅವರನ್ನು ಟೀಂ ಇಂಡಿಯಾ ಆಟಗಾರರು ಮೈದಾನದ ಸುತ್ತ ಹೆಗಲಲ್ಲಿ ಹೊತ್ತು ಮೆರವಣಿಗೆ ನಡೆಸಿದ್ದರು. ಭಾರತದ 28 ವರ್ಷಗಳ ಬಳಿಕ 50 ಓವರ್ ಗಳ ವಿಶ್ವಕಪ್ ಗೆದ್ದು ಬೀಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್: ಕಾಡಾನೆಗಳ ದರ್ಶನ
Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.