ಊಟವಿಲ್ಲದೇ ನರಳಿದ ಕಾರ್ಮಿಕರು


Team Udayavani, Apr 2, 2020, 2:36 PM IST

ಊಟವಿಲ್ಲದೇ ನರಳಿದ ಕಾರ್ಮಿಕರು

ಕೆಜಿಎಫ್: ಕೂಲಿ ಅರಿಸಿ ಬಿಹಾರದಿಂದ ಬಂದಿದ್ದ ಕಟ್ಟಡ ನಿರ್ಮಾಣ ಎಂಟು ಕಾರ್ಮಿಕರು ಲಾಕ್‌ಡೌನ್‌ನಿಂದಾಗಿ ದಾರಿ ಕಾಣದೆ ಅತಂತ್ರರಾಗಿ ಮೂರು ದಿನಗಳಿಂದ ಹಸಿವಿನಿಂದ ನರಳಿದ ಘಟನೆ ನಡೆದಿದೆ.

ನಗರದ ಹೊರವಲಯದ ಕಂಗಾಂಡ್ಲ ಹಳ್ಳಿಯ ಕೋಳಿಫಾರಂನ ಶೆಡ್‌ನ‌ಲ್ಲಿದ್ದಎಲ್ಲಾ ಕಾರ್ಮಿಕರನ್ನು ಕಷ್ಟಪಟ್ಟು ಹುಡುಕಿದ ರೋಟರಿ ಸಂಸ್ಥೆ ಬುಧವಾರ ಅವರಿಗೆ ಊಟು ನೀಡಿ, ಹಸಿವು ಮುಕ್ತರನ್ನಾಗಿ ಮಾಡಿದೆ. 15 ದಿನಗಳ ಹಿಂದೆ ಬಿಹಾರ್‌ನ ಮೋತಿಹಾರ್‌ನಿಂದ ಯಶವಂತಪುರಕ್ಕೆ ರೈಲಿನಲ್ಲಿ ಬಂದಿದ್ದ ಎಂಟು ಕಾರ್ಮಿಕರು ಗುತ್ತಿಗೆದಾರನೊಬ್ಬನ ಸಂಪರ್ಕದಿಂದಾಗಿ ಕೋಲಾರಕ್ಕೆ ಬಂದು ಅಲ್ಲಿ ಎರಡು ದಿನ ಕಟ್ಟಡ ಕಾಮಗಾರಿಯಲ್ಲಿ ತೊಡಗಿದ್ದರು.

ಕೋವಿಡ್ 19 ದಿಂದ ಲಾಕ್‌ಡೌನ್‌ ಆದ ತಕ್ಷಣ ಕಾಮಗಾರಿ ನಿಲ್ಲಿಸಿದ ಮೇಸ್ತ್ರಿಅವರಿಗೆ ದುಡ್ಡು ಕೊಟ್ಟು ಕಳಿಸಿದ್ದ. ಅಲ್ಲಿಂದ ಬಿಹಾರದ ಮೂಲದ ಇತರ ಕಾರ್ಮಿಕರ ನೆರವು ಪಡೆದು ಕಂಗಾಂಡ್ಲಹಳ್ಳಿಗೆ ಬಂದು ಕೋಳಿಫಾರಂ ಶೆಡ್‌ನ‌ಲ್ಲಿ ಉಳಿದುಕೊಂಡರು. ಕೋವಿಡ್ 19  ಕರ್ಫ್ಯೂ ಇದ್ದುದರಿಂದ ಅವರಿಗೆ ಕೆಲಸ ಸಿಗಲಿಲ್ಲ. ಕೈಯಲ್ಲಿ ದುಡ್ಡು ಖಾಲಿಯಾಗಿದ್ದರಿಂದ, ಆಹಾರ ಪದಾರ್ಥ ತೆಗೆದುಕೊಳ್ಳುವ ಸ್ಥಿತಿಯಲ್ಲಿ ಇರಲಿಲ್ಲ. ನಂತರ ಅವರಲ್ಲಿದ್ದ ಬಿಜಯ್‌ ಚೌಧರಿ ಎಂಬಾತ ಕೋವಿಡ್ 19 ಸಹಾಯವಾಣಿಗೆ ಕರೆ ಮಾಡಿ ಪರಿಸ್ಥಿತಿವಿವರಣೆ ಮಾಡಿದ. ಸಹಾಯವಾಣಿ ಮೂಲಕ ಮಾಹಿತಿ ಪಡೆದ ರೋಟರಿ ಡಾ.ಜಯರಾಂ, ಕೆಜಿಎಫ್ನ ರೋಟರಿ ಸಂಸ್ಥೆಗೆ ತಿಳಿಸಿದರು.

ಸಂಸ್ಥೆಯ ಅ.ಮು. ಲಕ್ಷ್ಮೀನಾರಾಯಣ, ಕ್ಯಾಸಂಬಳ್ಳಿಯ ದಿವಾಕರ ಎಂಬಾತನ ಜೊತೆಗೂಡಿ ಎಲ್ಲೆಡೆ ಹುಡುಕಿ, ಕೊನೆಗೆ ಶೆಡ್‌ನ‌ಲ್ಲಿ ಅವರನ್ನು ಪತ್ತೆ ಮಾಡಿ, ಆಹಾರ ಧಾನ್ಯ ವಿತರಣೆ ಮಾಡಿದರು.

ಟಾಪ್ ನ್ಯೂಸ್

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

10

Lok Adalat: ವಿಚ್ಛೇದನಕ್ಕೆ ಬಂದಿದ್ದ ದಂಪತಿ, ಅದಾಲತ್‌ನಲ್ಲಿ ಒಂದಾದರು!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

High-Court

Kolar: ಬಾಲಕಿಯರ ಖಾಸಗಿ ಫೋಟೋ ತೆಗೆದ ಶಿಕ್ಷಕ; ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

Kolar ಭಾಗದವರಿಗೂ ಸಿಎಂ ಸ್ಥಾನ ಕೊಡಲಿ: ಕೊತ್ತೂರು ಮಂಜುನಾಥ್‌

Kolar ಭಾಗದವರಿಗೂ ಸಿಎಂ ಸ್ಥಾನ ಕೊಡಲಿ: ಕೊತ್ತೂರು ಮಂಜುನಾಥ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.