![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Apr 4, 2020, 4:38 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕೋಲ್ಕತಾ: ಕೋವಿಡ್ 19 ವೈರಸ್ ಕಾಟದಿಂದಾಗಿ ಮನೆಗಳಲ್ಲೋ, ಆಸ್ಪತ್ರೆಗಳಲ್ಲೋ ಇರುವಂತಾಗಿದೆ. ಆದರೆ, ಪಶ್ಚಿಮ ಬಂಗಾಳದ ಹಿರಿಯ ಗಾಯಕರೊಬ್ಬರು ಲಾಕ್ ಡೌನ್ ಆಗಿರುವುದರಿಂದ ದೋಣಿಯನ್ನೇ ಪ್ರತ್ಯೇಕ ಮನೆಯನ್ನಾಗಿಸಿಕೊಂಡಿದ್ದಾರೆ.
ನಬದ್ವೀಪ್ನ ನಿರಂಜನ್ ಹಾಲ್ದಾ ಎಂಬ ಗಾಯಕ, ಕಳೆದ ವಾರ ಸೋದರನ ಮನೆಗೆ ಹೋಗಿದ್ದರು. ಸುತ್ತಮುತ್ತ ಹಳ್ಳಿಗಳಲ್ಲಿ ಭಕ್ತಿಗೀತೆ ಕಾರ್ಯಕ್ರಮ ನೀಡುತ್ತಿರುವಾಗ ಪ್ರಧಾನಿ ಮೋದಿ ಅವರು 21 ದಿನಗಳ ಲಾಕ್ ಡೌನ್ ಘೋಷಣೆ ಮಾಡಿದರು. ಸೋದರನ ಮನೆಯಲ್ಲಿ ಜಾಗ ಇಲ್ಲದೆ ಕಾರಣ, ಸ್ಥಳೀಯ ಮುಖಂಡ ತಪನ್ ಬಿಸ್ವಾಸ್ ನೆರವಿನಿಂದ ದೋಣಿಯಲ್ಲೇ ಪ್ರತ್ಯೇಕವಾಗಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.