ಗ್ರಾಹಕರೇ ಎಚ್ಚರ! ಅವಧಿ ಮೀರಿದ ತಿಂಡಿ ತಿನಿಸು ಖರೀದಿಸದಿರಿ


Team Udayavani, Apr 7, 2020, 6:45 AM IST

ಗ್ರಾಹಕರೇ ಎಚ್ಚರ! ಅವಧಿ ಮೀರಿದ ತಿಂಡಿ ತಿನಿಸು ಖರೀದಿಸದಿರಿ

ಮಂಗಳೂರು: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಗ್ರಾಹಕರು ಅಗತ್ಯ ವಸ್ತು ಖರೀದಿಸುವಾಗ ಅಜಾಗರೂಕತೆ ತೋರಿದರೆ ಅವಧಿ ಮೀರಿದ ಆಹಾರವಸ್ತುಗಳನ್ನು ಸೇವಿಸಿ ಆನಾರೋಗ್ಯಕ್ಕೀಡಾಗುವ ಸಾಧ್ಯತೆ ಇರುತ್ತದೆ. ಮುಖ್ಯವಾಗಿ ಸಿದ್ಧ ಆಹಾರ ವಸ್ತುಗಳನ್ನು ಖರೀದಿಸುವಾಗ ವಿಶೇಷ ಎಚ್ಚರಿಕೆ ಅತ್ಯಗತ್ಯವಾಗಿದೆ.

ತಿಂಡಿ ತಿನಿಸುಗಳ ಪೊಟ್ಟಣಗಳನ್ನು ಅವುಗಳ ಬಾಳಿಕೆ ಅವಧಿ (ಎಕ್ಸ್‌ಪಾಯರಿ ಡೇಟ್‌) ಗಮನಿಸಿ ಖರೀದಿಸಬೇಕು. ಪ್ರಸ್ತುತ ಸರಕಾರ ದಿನಸಿ ಸಾಮಗ್ರಿ ಮತ್ತು ತರಕಾರಿ ಅಂಗಡಿಗಳನ್ನು ಮಾತ್ರ ತೆರೆಯಲು ಅವಕಾಶ ಕಲ್ಪಿಸಿದೆ. ಆದರೆ ಕೆಲವೆಡೆ ಸಿದ್ಧ ಆಹಾರವಸ್ತುಗಳ ಅಂಗಡಿಗಳು ಕೂಡ ತೆರೆಮರೆಯಲ್ಲಿ ವ್ಯಾಪಾರ ನಡೆಸುತ್ತಿವೆ. ಅಲ್ಲಿಗೆ ತೆರಳಿ ಕೈಗೆ ಸಿಕ್ಕಿದ್ದನ್ನು ಖರೀದಿಸಿಕೊಂಡು ಬರದಿರಿ. ಕೆಲವು ದಿನಸಿ ಅಂಗಡಿಗಳಲ್ಲಿ ತಿಂಡಿ ತಿನಿಸುಗಳು ಕೂಡ ಲಭ್ಯವಾಗಬಹುದು. ಇಂತಹ ತಿಂಡಿ ತಿನಿಸುಗಳ ಪೂರೈಕೆ ಈಗ ಸ್ಥಗಿತಗೊಂಡಿವೆ. ಹಾಗಾಗಿ ಈ ಹಿಂದೆ ವಿತರಕರಿಂದ ಖರೀದಿಸಿದ ಪೊಟ್ಟಣಗಳು ಅಂಗಡಿಗಳಲ್ಲಿ ಇರುತ್ತವೆ. ಇಂತಹ ತಿಂಡಿ-ತಿನಿಸುಗಳ ಬಾಳಿಕೆ ಅವಧಿ ಸಾಮಾನ್ಯ
ವಾಗಿ ಒಂದು, ಎರಡು ತಿಂಗಳು ಇರುತ್ತದೆಯಾದರೂ ಕೆಲವು ತಿನಿಸುಗಳ ಬಾಳಿಕೆ ಅವಧಿ ತೀರಾ ಕಡಿಮೆಯೂ ಇರುತ್ತದೆ. ಇನ್ನು ಕೆಲವು ಪೊಟ್ಟಣಗಳಲ್ಲಿ ಎಕ್ಸ್‌ಪಾಯರಿ ಡೇಟ್‌, ಲೇಬಲ್‌ ಕೂಡ ಇರುವುದಿಲ್ಲ. ಹಾಗಾಗಿ ಹೆಚ್ಚಿನ ಜಾಗರೂಕತೆ ಬೇಕಾಗಿದೆ.

ತಿಂಡಿ-ತಿನಿಸುಗಳಿಗೆ ಬೇಡಿಕೆ
ತರಕಾರಿ, ಹಾಲು ಬಹುತೇಕ ಎಲ್ಲ ಪಟ್ಟಣ, ಗ್ರಾಮೀಣ ಪ್ರದೇಶಗಳಿಗೂ ಪೂರೈಕೆಯಾಗುತ್ತಿವೆ. ಮೊಟ್ಟೆ ಕೂಡ ಲಭ್ಯವಿದೆ. ಆದರೆ ಕೆಲವು ದಿನಸಿ ಸಾಮಗ್ರಿಗಳ ಕೊರತೆ ಉಂಟಾಗಿದೆ. ಬಿಸ್ಕಿಟ್‌, ಬ್ರೆಡ್‌ ಮೊದಲಾದ ತಿನಿಸುಗಳಿಗೆ ಬೇಡಿಕೆ ವ್ಯಕ್ತವಾಗಿದೆ. ಕೆಲವು ದಿನಸಿ ಅಂಗಡಿಗಳಲ್ಲಿ ಇದ್ದ ಬಿಸ್ಕಿಟ್‌ ಮತ್ತಿತರ ತಿನಿಸಿಗಳು ಬಹುತೇಕ ಖಾಲಿಯಾಗಿವೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.