![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 11, 2020, 5:47 PM IST
ಕೊಳ್ಳೇಗಾಲ: ದಿನಪತ್ರಿಕೆ ವಿತರಕರಿಗೆ ಆಹಾರ ಕಿಟ್ಗಳನ್ನು ಸಿಪಿಐ ಶ್ರೀಕಾಂತ್ ವಿತರಿಸಿದರು. ಬೆಂಗಳೂರಿನ ಅಕ್ಷಯ ಪಾತ್ರೆ ಫೌಂಡೇಷನ್, ಇನ್ಫೋಸಿಸ್ ಹಾಗೂ ಹೆಚ್.ಕೆ. ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಖರೀದಿಸಿದ್ದ ಆಹಾರ ಕಿಟ್ ಗಳನ್ನು ವಿತರಿಸಲಾಯಿತು.
ಹೆಚ್.ಕೆ. ಟ್ರಸ್ಟ್ ಅಧ್ಯಕ್ಷೆ ಪ್ರೇಮಲತಾ ಮಾತನಾಡಿ, ಕೊರೊನಾದಿಂದ ಬಡವರು, ಕೂಲಿ ಕಾರ್ಮಿಕರು ಹತಾಶರಾಗಿದ್ದಾರೆ. ಆರೋಗ್ಯ ಮತ್ತು ಪೊಲೀಪತ್ರಿಕೆ ವಿತರಕರಿಗೆ ಆಹಾರ್ ಕಿಟ್ಸರು, ಮಾಧ್ಯಮಗಳು, ಪತ್ರಿಕಾ ವಿತರಕರ ತುರ್ತು ಪರಿಸ್ಥಿತಿ ಯಲ್ಲೂ ತಮ್ಮ ಕರ್ತವ್ಯ ನಿರ್ವ ಹಿಸುತ್ತಿದ್ದಾರೆ. ಅವರಿಗೆ ನಾವೆಲ್ಲರೂ ಸಹಕರಿಸಬೇಕೆಂದರು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಡಿ.ನಟರಾಜು, ನಗರಸಭೆ ಮಾಜಿ ಉಪಾಧ್ಯಕ್ಷ ಹರ್ಷ, ವಿವೇಕಾನಂದ ಐಟಿಐ ಕಾಲೇಜಿನ ಪ್ರಾಂಶುಪಾಲ ಜಗದೀಶ್, ಇತರರಿದ್ದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು
Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು
Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ
Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.