ಗುರು ಕೋವಿಡ್ -19 ಗಾನ!


Team Udayavani, Apr 13, 2020, 9:55 AM IST

ಗುರು ಕೊರೊನಾ ಗಾನ!

ಸದ್ಯ ಎಲ್ಲಿ ನೋಡಿದ್ರೂ ಕೋವಿಡ್ -19 ಬಗ್ಗೆಯೇ ಮಾತು. ಇನ್ನು ಚಿತ್ರರಂಗ ಕೂಡ ಇದರಿಂದ ಹೊರತಾಗಿಲ್ಲ. ಚಿತ್ರರಂಗದ ಅನೇಕ ಕಲಾವಿದರು ತಂತ್ರಜ್ಞರು ಕೂಡ ಕೊರೊನಾ ವಿರುದ್ದ ಜನ ಜಾಗೃತಿ ಕೆಲಸಕ್ಕೆ ಮುಂದಾಗುತ್ತಿದ್ದಾ.

ಈಗಾಗಲೆ ಅಮಿತಾಬ್‌ ಬಚ್ಚನ್, ಶಿವರಾಜ್‌ ಕುಮಾರ್‌, ರಜನಿಕಾಂತ್‌ ಮೊದಲಾದ ಸ್ಟಾರ್ಸ್‌ ಸೇರಿಕೊಂಡು ಮಾಡಿದ್ದ ಫ್ಯಾಮಿಲಿ’ ಕಿರುಚಿತ್ರಕ್ಕೆ ಸೋಶಿಯಲ್‌ ಮೀಡಿಯಾದಲ್ಲಿ ಬಿಗ್‌ ರೆಸ್ಪಾನ್ಸ್ ಸಿಕ್ಕಿತ್ತು. ಅದಾದ ನಂತರ ಅದೇ ಕಿರುಚಿತ್ರದಿಂದ ಪ್ರೇರಣೆಗೊಂಡು ಪವನ್‌ ಒಡೆಯರ್‌ ಕೂಡ ಒಂದು ಕಿರುಚಿತ್ರವನ್ನು ನಿರ್ದೇಶಿಸಿದ್ದರು. ಇದರ ನಡುವೆ ಎಸ್ ಪಿ.ಬಿ, ಚಂದನ್‌ ಶೆಟ್ಟಿ ಮೊದಲಾದವರು ತಮ್ಮ ಹಾಡುಗಳ ಮೂಲಕ ಕೋವಿಡ್ -19 ಬಗ್ಗೆ ತಿಳುವಳಿಕೆ ನೀಡುವ ಕೆಲಸ ಮಾಡುತ್ತಿದ್ದಾರೆ.

ಈಗ ಕನ್ನಡದ ಮತ್ತೂಬ್ಬ ಸಂಗೀತ ನಿರ್ದೇಶಕ ಕಂ ಗಾಯಕ ಗುರುಕಿರಣ್‌ ಅಂಥದ್ದೇ ಮತ್ತೂಂದು ಕೆಲಸಕ್ಕೆ ಕೈ ಹಾಕಿದ್ದಾರೆ. ಗುರುಕಿರಣ್‌ ಕೋವಿಡ್ -19 ಬಗ್ಗೆ ವಿಶೇಷವಾದ ಹಾಡೊಂದಕ್ಕೆ ಸ್ವರ ಸಂಯೋ ಜಿಸಿದ್ದು, ಆ ಹಾಡಿಗೆ ತಾವೇ  ಸಾಹಿತ್ಯ ಬರೆ ದು ಧ್ವನಿ ಕೂಡ ನೀಡಿದ್ದಾರೆ. ಕೋವಿಡ್ -19 ಲಾಕ್‌ ಡೌನ್‌ ವೇಳೆಯಲ್ಲಿ ಗುರುಕಿರಣ್‌ ಈ ಹಾಡನ್ನು ಸಂಯೋಜಿಸಿದ್ದು, ಸೋಮವಾರ ಈ ಹಾಡು ಸೋಶಿಯಲ್‌ ಮೀಡಿಯಾಗಳಲ್ಲಿ ಬಿಡುಗಡೆಯಾಗುತ್ತಿದೆ.ಕೋವಿಡ್ -19 ವಿರುದ್ದ ನಡೆಯುತ್ತಿರುವ ಈ ಹೋರಾಟದಲ್ಲಿ ನಾವೆಲ್ಲ ಗೆದ್ದೇ ಗೆಲ್ಲುತ್ತೇವೆ. ಕೊರೊನಾವನ್ನೇ ಕೊಲ್ಲುತ್ತೇವೆ ಎಂಬ ಭರವಸೆಯ ಈ ಹಾಡು ರ್ಯಾಪ್‌ ಶೈಲಿಯಲ್ಲಿ ಮೂಡಿಬಂದಿದೆ. ಅನಿರೀಕ್ಷಿತವಾಗಿ ಇಂದು ಎಲ್ಲರನ್ನೂ ಕೋವಿಡ್ -19 ಭಾದಿಸುತ್ತಿದೆ. ಇದೆಲ್ಲದರಿಂದ ಎಲ್ಲರೂ ಹೊರಬರಬೇಕಾಗಿದೆ. ಆದಷ್ಟು ಬೇಗ ಎಲ್ಲರೂ ಕೊರೊನಾ ಸಂಕಟದಿಂದ ಹೊರಬರೋಣ ಎನ್ನುವ ಆಶಯದಿಂದ ಈ ಗೀತೆ ಮಾಡಿದ್ದೇನೆ ಎಂದು ವಿವರಣೆ ಕೊಡುತ್ತಾರೆ ಗುರುಕಿರಣ….

ಟಾಪ್ ನ್ಯೂಸ್

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ…

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.