ಜಾಮ್‌ ತಯಾರಿಕೆಯಿಂದ ಜೇಬು ತುಂಬಾ ಹಣ

ಒಂದು ಬಿಝಿನೆಸ್‌ ಐಡಿಯಾ

Team Udayavani, Apr 13, 2020, 10:46 AM IST

ಜಾಮ್‌ ತಯಾರಿಕೆಯಿಂದ ಜೇಬು ತುಂಬಾ ಹಣ

ಸಾಂದರ್ಭಿಕ ಚಿತ್ರ

ಜನ ಆಹಾರದ ವಿಷಯದಲ್ಲಿ ಹಿಂದೆಂದಿಗಿಂತಲೂ ಕಾಳಜಿ ತೋರುತ್ತಿದ್ದಾರೆ. ಹೀಗಾಗಿ, ನೈಸರ್ಗಿಕ/ ಆಗ್ಯಾನಿಕ್‌ ಆಹಾರ ಪದಾರ್ಥಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಕೆಮಿಕಲ್‌ ಫ್ರಿ ಹಣ್ಣು- ತರಕಾರಿಗಳತ್ತ ಜನರು  ವಾಲುತ್ತಿದ್ದಾರೆ. ಅವುಗಳಿಂದ ತಯಾರಾದ ಕೃಷಿ ಉತ್ಪನ್ನಗಳನ್ನೂ ಇಷ್ಟಪಡುತ್ತಿದ್ದಾರೆ. ಇಂಥ  ಹೊತ್ತಿನಲ್ಲೇ, ಜಾಮ್‌ ಬಿಜಿನೆಸ್‌ಗೆ ಕೈ ಹಾಕಿದರೆ, ಲಾಭದಾಯಕವಾಗುವ ಸಾಧ್ಯತೆ ಹೆಚ್ಚಿದೆ.

ಜಾಮ್‌ ಅನ್ನು ರಾಸಾಯನಿಕ ಮುಕ್ತಗೊಳಿಸುವುದರಿಂದ, ಅದೇ ಪ್ಲಸ್‌ ಪಾಯಿಂಟ್‌ ಆಗುತ್ತದೆ. ಹಣ್ಣಿನ ಪಲ್ಪ್ ಮತ್ತು ಸಕ್ಕರೆ, ಜಾಮ್‌ ತಯಾರಿಕೆಗೆ ಬೇಕಾಗಿರುವ ಮೂಲವಸ್ತುಗಳು. ಭಾರತ, ಹಣ್ಣು- ತರಕಾರಿಗಳ ಉತ್ಪಾದನೆಯಲ್ಲಿ ವಿಶ್ವದಲ್ಲೇ ಎರಡನೇ ಸ್ಥಾನದಲ್ಲಿದೆ. ಈಗಂತೂ, ಬೆಳಗ್ಗಿನ ಬ್ರೇಕ್‌ ಫಾಸ್ಟ್ ಗೆ ಮಾತ್ರವಲ್ಲ;
ಹೋಟೆಲ್, ಬೇಕರಿಗಳಿಗೂ ಅಧಿಕ ಪ್ರಮಾಣದಲ್ಲಿ ಜಾಮ್‌ ಬೇಕಾಗುತ್ತದೆ. ಈ ಕಾರಣಕ್ಕೆ, ಜಾಮ್‌ಗೆ ಸಹಜವಾಗಿಯೇ ತುಂಬಾ ಬೇಡಿಕೆಯೂ ಇದೆ. ಇದನ್ನೆಲ್ಲಾ
ಗಮನಿಸಿದರೆ, ಗುಣಮಟ್ಟದ ಜಾಮ್‌ ತಯಾರಿಸಿ, ಕೈ ತುಂಬಾ ಕಾಸು ಮಾಡುವ ಅವಕಾಶವೀಗ ಸೃಷ್ಟಿಯಾಗಿದೆ.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.