ತೊಕ್ಕೊಟ್ಟು : ವಾಹನ ಸೀಝ್ ಪೊಲೀಸ್ – ಸವಾರರ ಮಧ್ಯೆ ವಾಗ್ವಾದ


Team Udayavani, Apr 13, 2020, 2:42 PM IST

ತೊಕ್ಕೊಟ್ಟು : ವಾಹನ ಸೀಝ್ ಪೊಲೀಸ್ – ಸವಾರರ ಮಧ್ಯೆ ವಾಗ್ವಾದ

ಉಳ್ಳಾಲ : ತೊಕ್ಕೊಟ್ಟುವಿನಿಂದ ಉಳ್ಳಾಲದತ್ತ ಅನಾವಶ್ಯಕವಾಗಿ ತಿರುಗಾಡುತ್ತಿದ್ದ ವಾಹನಗಳನ್ನು ಸೀಝ್ ಮಾಡುತ್ತಿದ್ದ ಉಳ್ಳಾಲ ಪೊಲೀಸರ ಮತ್ತು ಸಾರ್ವಜನಿಕರ ನಡುವೆ ತೀವ್ರ ವಾಗ್ವಾದ ನಡೆದ ಪ್ರಸಂಗ ಇಂದು ನಡೆದಿದೆ.

ದಿನಬಳಕೆ ವಸ್ತುಗಳ ಖರೀದಿಗಾಗಿ ಲಾಕ್‍ಡೌನ್  ಸಡಿಲಿಕೆ ಮಾಡಿರುವುದನ್ನೇ ದುರುಪಯೋಗಪಡಿಸಿಕೊಂಡವರು   ಯಥೇಚ್ಛವಾಗಿ ವಾಹನಗಳಲ್ಲಿ ಸುತ್ತಾಡುತ್ತಿದ್ದರು. ಅದಕ್ಕಾಗಿ ತೊಕ್ಕೊಟ್ಟುವಿನಿಂದ ಉಳ್ಳಾಲಕ್ಕೆ ತೆರಳುವ  ರಸ್ತೆಗೆ  ಪೊಲೀಸರು ಬ್ಯಾರಿಕೇಡ್ ಅಳವಡಿಸಿ , ಪರಿಶೀಲನೆ ನಡೆಸಿಯೇ ವಾಹನಗಳನ್ನು ಬಿಡುತ್ತಿದ್ದರು.  ಇಂದು ಬೆಳಿಗ್ಗೆ ಕೆಲ ವಾಹನಗಳು  ಅನಾವಶ್ಯವಾಗಿ ತಿರುಗಾಡುತ್ತಿತ್ತು. ಇದೇ ವೇಳೆ ಮಹಿಳೆಯೊಬ್ಬರೂ ಸಂಚರಿಸುತ್ತಿದ್ದರು. ಉಳ್ಳಾಲ ಪೊಲೀಸರು ತಡೆದು  ಪ್ರಶ್ನಿಸಿ ಕೆಲ ವಾಹನಗಳನ್ನು ಸೀಝ್ ನಡೆಸಲು ಆರಂಭಿಸಿದ್ದರು. ಇದರಿಂದ  ಸ್ಥಳದಲ್ಲಿ ಅಧಿಕ ಜನಜಂಗುಳಿ ಜಮಾಯಿಸಿ, ಸಾಮಾಜಿಕ ಅಂತರವನ್ನು ಕಾಪಾಡದೆ ಪೊಲೀಸರ ಮಧ್ಯೆ ವಾಗ್ವಾದಕ್ಕೆ ಇಳಿದಿದ್ದಾರೆ.  ದಿನಬಳಕೆ ವಸ್ತುಗಳ ಖರೀದಿಗಾಗಿ ತೆರಳುವವರ ವಿರುದ್ಧ ಪೊಲೀಸರ ಕ್ರಮದ ವಿರುದ್ಧ ಸಾರ್ವಜನಿಕರು ವಾಗ್ವಾದ ನಡೆಸಿದರೆ, ಪೊಲೀಸರು ತಮ್ಮ ಕ್ರಮವನ್ನು ಸಮರ್ಥಿಸಿದ ಹಿನ್ನೆಲೆಯಲ್ಲಿ  15 ನಿಮಿಷಗಳ ಕಾಲ ವಾಗ್ವಾದ ಮುಂದುವರಿಯಿತು.

ಟಾಪ್ ನ್ಯೂಸ್

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.