ಡಿಮಾರ್ಟ್‌ ಬಾಗಿಲು ಮುಚ್ಚಲು ಆಗ್ರಹ

ನಿಯಮ ಗಾಳಿಗೆ ತೂರಿರುವ ವಿರುದ್ಧ ತಾಲೂಕು ವರ್ತಕರ ಅಸಮಾಧಾನ

Team Udayavani, Apr 13, 2020, 6:17 PM IST

Udayavani Kannada Newspaper

ನೆಲಮಂಗಲ: ಪಟ್ಟಣದ ಹೊರವಲಯದ ಡಿಮಾರ್ಟ್‌ ಮಾಲ್‌ ಸಮಯಮೀರಿ ವ್ಯವಹರಿಸುತ್ತಿರುವುದನ್ನು ತಾಲೂಕು ದಿನಸಿ ವರ್ತಕರ ಸಂಘದ ಪದಾಧಿಕಾರಿಗಳು ಖಂಡಿಸಿ ವಿರೋಧ ವ್ಯಕ್ತಪಡಿಸಿದ ಘಟನೆ ಭಾನುವಾರ ನಡೆದಿದೆ. ಹೆದ್ದಾರಿ 4ರ ಜಾಸ್‌ಟೋಲ್‌ ಬಳಿಯಿರುವ ಡಿಮಾರ್ಟ್‌ ತಾಲೂಕು ಆಡಳಿತದ ನಿಯಮ ಗಾಳಿಗೆ ತೂರಿ, ದಿನವಿಡೀ ವಹಿವಾಟು ನಡೆಸುತ್ತಿದೆ. ಸಾಮಾಜಿಕ ಅಂತರ, ಗ್ರಾಹಕರಿಗೆ ಸ್ಯಾನಿಟೈಸರ್‌ ಬಳಕೆ ಸೌಲಭ್ಯ ಕಲ್ಪಿಸದಿರುವದನ್ನು ಮನಗಂಡ ತಾಲೂಕು ದಿನಸಿ ವರ್ತಕರ ಸಂಘದ ಪದಾಧಿಕಾರಿಗಳು ಡಿಮಾರ್ಟ್‌ಗೆ ಮುತ್ತಿಗೆ ಹಾಕಿ ವಹಿವಾಟು ನಿಲ್ಲಿಸಬೇಕೆಂದು ಮಾಲ್‌ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಎಲ್ಲರಿಗೂ ಒಂದೇ ಕಾನೂನು: ತಾಲೂಕು ಆಡಳಿತ ಲಾಕ್‌ಡೌನ್‌ ಆರಂಭದ ದಿನಗಳಲ್ಲಿ ಪಟ್ಟಣದ ದಿನಸಿ ವರ್ತಕರ ಸಭೆ ನಡೆಸಿ, ಎಲ್ಲಾ ಅಂಗಡಿಗಳ ಮಾಲೀಕರು
ಈ ನಿಯಮ ಪಾಲಿಸುತ್ತಿದ್ದರೆ, ಡಿಮಾರ್ಟ್‌ ತಾಲೂಕು ಆಡಳಿತದ ಆದೇಶ ಗಾಳಿಗೆ ತೂರಿ ನಮಗೆ ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್‌ ಅನುಮತಿ ನೀಡಿದ್ದಾರೆಂದು
ಸಬೂಬು ಹೇಳಿದೆ. ತಾಲೂಕಿನಲ್ಲಿ ಎಲ್ಲರಿಗೂ ಒಂದೇ ಕಾನೂನು ಜಾರಿಗೆ ಬರಲಿ. ಸಂಘ ತಾರತಮ್ಯ ವಿರೋಧಿಸುತ್ತದೆ. ಕಾನೂನು ಒಂದೆ ಜಾರಿಯಾಗಬೇಕೆಂದು
ಒತ್ತಾಯಿಸಿದ್ದಾರೆ. ಗ್ರಾಮಾಂತರ ಠಾಣೆ ಎಸ್‌ಐ ಅಂಜನ್‌ಕುಮಾರ್‌ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಡಿಮಾರ್ಟ್‌ ತೆರೆಯಲು ಸ್ಪಷ್ಟ ಆದೇಶವಿದ್ದರೆ ಮಾತ್ರ
ವಹಿವಾಟಿಗೆ ಅವಕಾಶ ಕಲ್ಪಿಸಲಾಗುತ್ತದೆ. ಇಲ್ಲವಾದಲ್ಲಿ ಮಾಲ್‌ ಮುಚ್ಚುವಂತೆ ಖಡಕ್‌ ಎಚ್ಚರಿಕೆ ನೀಡಿ ಮುಚ್ಚಿ ಸಿದರು. ಪುರಸಭೆ ಸದಸ್ಯ ಅಂಜನಮೂರ್ತಿ, ತಾಲೂಕು ದಿನಸಿ ವರ್ತಕರ ಸಂಘದ ಕಾರ್ಯದರ್ಶಿ ಪಿಳ್ಳಳ್ಳಿ ನಾಗ ರಾಜ್‌, ಪದಾಧಿಕಾರಿ ಶ್ರೀಗಣೇಶ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.