![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 14, 2020, 10:43 AM IST
ಬೆಂಗಳೂರು: ಇಂದು ಸೌರಮಾನ ಯುಗಾದಿ. ಹಿಂದೂ ಪಂಚಾಂಗಗಳ ಪ್ರಕಾರ ಇಂದು ಹೊಸ ವರ್ಷದ ಮೊದಲ ದಿನ. ದೇಶದ ಹಲವು ರಾಜ್ಯಗಳಲ್ಲಿ ಹಲವು ರೀತಿಯಲ್ಲಿ ಇದನ್ನು ಆಚರಿಸಲಾಗುತ್ತದೆ. ತುಳುನಾಡಿನಲ್ಲಿ ‘ಬಿಸು’ಹಬ್ಬವಾಗಿ ಆಚರಿಸಲಾಗುತ್ತದೆ.
ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತುಳುನಾಡಿನ ಜನರಿಗೆ ಬಿಸು ಹಬ್ಬದ ಶುಭಾಶಯ ಕೋರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ತುಳುವಿನಲ್ಲೇ ಟ್ವೀಟ್ ಮಾಡಿದ್ದಾರೆ.
ಬಿಸುತ ದಿನ ಪೊಸತ್ ಮನಸ್, ಪೊಸತ್ ಕನಸ್ ಪೊಸತ್ ತೆನಸ್, ಮಾತಲಾ ಪೊಸತ್ ಪೊಸತ್ ಆವಡ್ ಪೊಸ ವರ್ಷೊಡು ಪರತ್ ಮಹಾಮಾರಿ ದೂರ ಅದ್ ಸುಖ ಸಂತೋಸ ನೆಲೆಸಡ್. ಮಾತೆರೆಗ್ ಬಿಸುತ ಸುಭಾಸುಯೊಲು ( ಯುಗಾದಿ ದಿನ ಹೊಸ ಮನಸ್ಸು, ಹೊಸ ಕನಸು, ಹೊಸ ಊಟ, ಎಲ್ಲವೂ ಹೊಸತಾಗಿರಲಿ. ಹೊಸ ವರ್ಷದಲ್ಲಿ ಹಳೆ ಮಹಾಮಾರಿ ದೂರವಾಗಿ ಸುಖ ಸಂತೋಷ ನೆಲೆಸಲಿ. ಎಲ್ಲರಿಗೂ ಬಿಸು ಹಬ್ಬದ ಶುಭಾಶಯಗಳು) ಎಂದಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.