ರಾಜ್ಯದಲ್ಲಿ ಎಂಟು ಜಿಲ್ಲೆಗಳನ್ನು ಹಾಟ್ ಸ್ಪಾಟ್ ಎಂದು ಗುರುತಿಸಿದ ಸರಕಾರ


Team Udayavani, Apr 15, 2020, 6:58 PM IST

ರಾಜ್ಯದಲ್ಲಿ ಎಂಟು ಜಿಲ್ಲೆಗಳನ್ನು ಹಾಟ್ ಸ್ಪಾಟ್ ಎಂದು ಗುರುತಿಸಿದ ಸರಕಾರ

ಬೆಂಗಳೂರು: ಕೋವಿಡ್-19 ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾರಣ ರಾಜ್ಯದ ಕೆಲವು ಜಿಲ್ಲೆಗಳನ್ನು ಹಾಟ್ ಸ್ಪಾಟ್ ಎಂದು ಗುರುತಿಸಲಾಗಿದೆ. ಯಾವ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಜಾಸ್ತಿ ಇದೆಯೋ ಅಂಥಹ ಜಿಲ್ಲೆಗಳನ್ನು ಕೇಂದ್ರ ಆರೋಗ್ಯ ಸಚಿವಾಲಯ ಹಾಟ್ ಸ್ಪಾಟ್ ಎಂದು ಗುರುತಿಸಿದೆ.

ಬೆಂಗಳೂರು ನಗರ, ಮೈಸೂರು, ಬೆಳಗಾವಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಬಾಗಲಕೋಟೆ ಮತ್ತು ಧಾರವಾಡ ಜಿಲ್ಲೆಗಳನ್ನು ಹಾಟ್ ಸ್ಪಾಟ್ ಎಂದು ಗುರುತಿಸಲಾಗಿದೆ.

ಬೆಂಗಳೂರು ನಗರದಲ್ಲಿ ಇದುವರೆಗೆ 71 ಸೋಂಕು ಪ್ರಕರಣಗಳು ದೃಢವಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. 35 ಜನರು ಗುಣಮುಖರಾಗಿದ್ದು, 34 ಸಕ್ರಿಯ ಪ್ರಕರಣಗಳಿವೆ.

ಮೈಸೂರಿನಲ್ಲಿ 58 ಪ್ರಕರಣಗಳಿದ್ದು, 12 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 19 ಪ್ರಕರಣಗಳು ದೃಢವಾಗಿದ್ದು, ಓರ್ವ ಸೋಂಕಿತ ಮೃತಪಟ್ಟಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 11 ಪ್ರಕರಣಗಳು ದೃಢವಾಗಿದ್ದು, ಎಂಟು ಜನರು ಗುಣಮುಖರಾಗಿದ್ದಾರೆ. ಬೀದರ್ ಜಿಲ್ಲೆಯಲ್ಲಿ 13 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಕಲಬುರಗಿ ಜಿಲ್ಲೆಯಲ್ಲಿ 17 ಜನರಿಗೆ ಸೋಂಕು ದೃಢವಾಗಿದ್ದು, ರಾಜ್ಯದಲ್ಲೇ ಅತೀ ಹೆಚ್ಚು ಅಂದರೆ ಮೂರು ಜನರು ಜಿಲ್ಲೆಯಲ್ಲಿ ಮೃತಪಟ್ಟಿದ್ದಾರೆ.

ಬಾಗಲಕೋಟೆಯಲ್ಲಿ 14 ಜನರಿಗೆ ಸೋಂಕು ದೃಢವಾಗಿದ್ದು, ಓರ್ವ ಮೃತಪಟ್ಟಿದ್ದಾನೆ. ಧಾರವಾಡ ಜಿಲ್ಲೆಯಲ್ಲಿ ಆರು ಜನರಿಗೆ ಸೋಂಕು ದೃಢವಾಗಿದ್ದು, ಓರ್ವ ಗುಣಮುಖರಾಗಿ ಬಿಡುಗೆಯಾಗಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.