ಕೋವಿಡ್ 19 ಲಸಿಕೆ ಮಾತ್ರವೇ ಜಗತ್ತಿನ ಜನಜೀವನ ಸಹಜ ಸ್ಥಿತಿಗೆ ತರಬಲ್ಲದು: ವಿಶ್ವಸಂಸ್ಥೆ
ಇದು ಲಕ್ಷಾಂತರ ಜನರ ಜೀವ ಹಾಗೂ ಕೋಟ್ಯಂತರ ರೂಪಾಯಿ ಹಣವನ್ನು ಉಳಿಸಲಿದೆ ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
Team Udayavani, Apr 16, 2020, 3:46 PM IST
ವಾಷಿಂಗ್ಟನ್: ಕೋವಿಡ್ ಮಹಾಮಾರಿಯಿಂದ ತತ್ತರಿಸುತ್ತಿರುವ ಜಗತ್ತನ್ನು ಕೋವಿಡ್ 19 ಲಸಿಕೆ ಮಾತ್ರವೇ ಸಹಜ ಸ್ಥಿತಿಗೆ ತರುವ ಸಾಧ್ಯತೆ ಇದೆ ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆ್ಯಂಟನಿಯೋ ಗುಟೆರಸ್ ತಿಳಿಸಿದ್ದಾರೆ. 2020ರ ಅಂತ್ಯದೊಳಗೆ ವೈರಸ್ ಗೆ ವಿಜ್ಞಾನಿಗಳು ಲಸಿಕೆ ಕಂಡು ಹಿಡಿಯುವ ಸಾಧ್ಯತೆ ಇದ್ದಿರುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುರಕ್ಷಿತ ಮತ್ತು ಪರಿಣಾಮಕಾರಿಯಾದ ಲಸಿಕೆಯಿಂದ ಮಾತ್ರ ಜಗತ್ತನನು ಸಹಜ ಸ್ಥಿತಿಗೆ ಮರಳಿಸಲು ಇರುವ ಏಕೈಕ ಸಾಧನವಾಗಿದೆ. ಇದು ಲಕ್ಷಾಂತರ ಜನರ ಜೀವ ಹಾಗೂ ಕೋಟ್ಯಂತರ ರೂಪಾಯಿ ಹಣವನ್ನು ಉಳಿಸಲಿದೆ ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ವಿಶ್ವಾದ್ಯಂತ ಹರಡುತ್ತಿರುವ ಸೋಂಕಿನ ವಿರುದ್ಧ ಹೋರಾಡಲು ಲಸಿಕೆಯನ್ನು ಕಂಡುಹಿಡಿಯುವುದು ಮುಖ್ಯವಾಗಿದೆ. ಇದರಿಂದ ಜಾಗತಿಕವಾಗಿ ಲಾಭವಿದೆ. ಅಲ್ಲದೇ ಇದರಿಂದ ವೈರಸ್ ನಿಯಂತ್ರಣಕ್ಕೆ ಅನುಕೂಲವಾಗಲಿದೆ. ಲಸಿಕೆ ಕಂಡು ಹಿಡಿಯುವ ನಿಟ್ಟಿನಲ್ಲ ಎಲ್ಲರೂ ಪ್ರಯತ್ನಿಸಬೇಕಾಗಿದೆ. ಇದರೊಂದಿಗೆ 2020ರೊಳಗೆ ಲಸಿಕೆ ಲಭ್ಯವಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಜಾಗತಿಕವಾಗಿ ಕೋವಿಡ್ 19 ವೈರಸ್ ಪೀಡಿತರ ಸಂಖ್ಯೆ 20 ಲಕ್ಷಕ್ಕೆ ತಲುಪಿದ್ದು, ವಿಶ್ವಾದ್ಯಂತ ಸಾವಿನ ಸಂಖ್ಯೆ 1,30000ಕ್ಕೆ ತಲುಪಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Israel- ಹೆಜ್ಬುಲ್ಲಾ ನಡುವೆ ಬಾಂಬ್ಗಳ ಸುರಿಮಳೆ! ; 100 ರಾಕೆಟ್ ಲಾಂಚರ್ ಧ್ವಂಸ
Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!
China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು
Labanon: ಲೆಬನಾನ್ ಪ್ರಯಾಣಿಕರು ಪೇಜರ್ಸ್, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್ ಏರ್ ವೇಸ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.