ರೇಷ್ಮೆಗೂಡುನೊಂದಿಗೆ ಬರುತ್ತಿದೆಯಾ ಸೋಂಕು?

ಸೋಂಕು ಪೀಡಿತ ಜಿಲ್ಲೆ, ರಾಜ್ಯಗಳಿಂದ ರಾಮನಗರಕ್ಕೆ ಹರಿದು ಬರುತ್ತಿರುವ ರೇಷ್ಮೆ ಗೂಡು

Team Udayavani, Apr 17, 2020, 3:41 PM IST

ರೇಷ್ಮೆಗೂಡುನೊಂದಿಗೆ ಬರುತ್ತಿದೆಯಾ ಸೋಂಕು?

ಸಾಂದರ್ಭಿಕ ಚಿತ್ರ

ರಾಮನಗರ: ಕೋವಿಡ್‌-19 ವೈರಸ್‌ ಸೋಂಕು ರಹಿತ ರಾಮ ನಗರ ಸದ್ಯ ಗ್ರೀನ್‌ ಜೋನ್‌ನಲ್ಲಿದೆ. ಆದರೆ ಇಲ್ಲಿನ ರೇಷ್ಮೆಗೂಡು ಮಾರುಕಟ್ಟೆಗೆ ಸೋಂಕು ಪೀಡಿತ ಪ್ರದೇಶಗಳಿಂದ ರೇಷ್ಮೆ ಗೂಡು ಬರುತ್ತಿದ್ದು, ಜಿಲ್ಲಾ ಕೇಂದ್ರ ರಾಮನಗರದ ನಿವಾಸಿಗಳಲ್ಲಿ ಆತಂಕ ಮತ್ತೆ ಮನೆ ಮಾಡಿದೆ. ಕಳೆದೊಂದು ವಾರದಿಂದ ಸೋಂಕು ಪೀಡಿತ ಮಹಾರಾಷ್ಟ್ರ, ತಮಿಳುನಾಡು ರಾಜ್ಯಗಳು, ರಾಜ್ಯದ ಬೆಳಗಾವಿ ಜಿಲ್ಲೆ ಗಳಿಂದಲೂ ರೇಷ್ಮೆ ಗೂಡು ರಾಮನಗರಕ್ಕೆ ಬಂದಿದೆ. ರೆಡ್‌
ಜೋನ್‌ನಲ್ಲಿರುವ ಬೆಳಗಾವಿಯಲ್ಲಿ ರೇಷ್ಮೆ ಗೂಡು ಮಾರುಕಟ್ಟೆ ಮುಚ್ಚಿದೆ. ಆದರೆ ಅಲ್ಲಿಂದಲೇ ರಾಮನಗರಕ್ಕೆ ಗೂಡು ಬರುತ್ತಿದೆ ಎಂದು ಗೂಡು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ವಿಶೇಷವಾಗಿ ಮಹಾರಾಷ್ಟ್ರದಿಂದ ಬರುತ್ತಿರುವ ಗೂಡು ಮಾರುಕಟ್ಟೆಗೆ ಬಾರದೆ ನೇರ ರೀಲರ್‌ಗಳ ಫ್ಯಾಕ್ಟರಿಗಳನ್ನು ಸೇರುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಹೀಗೆ ಸೋಂಕಿತ ಪ್ರದೇಶಗಳಿಂದ ಬರುತ್ತಿರುವ ಜನ ತಮ್ಮೊಡನೆ ಸೋಂಕು ಮೆತ್ತಿಸಿಕೊಂಡೇ ಬಂದರೆ ಗತಿ ಏನು ಎಂಬುದು ನಗರವಾಸಿಗಳ ಪ್ರಶ್ನೆ. ರೇಷ್ಮೆ ಗೂಡು ತರುವ ರೈತರು ಮಾರುಕಟ್ಟೆಗಾದರು ನೇರವಾಗಿ ಬಂದರೆ ಕೆಲವೊಂದು ರಕ್ಷಣಾ ವ್ಯವಸ್ಥೆಯಾದರು ಅಲ್ಲಿ ಜಾರಿಯಲ್ಲಿದೆ. ಮಾರುಕಟ್ಟೆಯ ವ್ಯವಸ್ಥೆಯನ್ನೇ ಧಿಕ್ಕರಿಸುವುದು ಸರಿಯಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಬೈವೋಲ್ಟಿನ್‌ ರೇಷ್ಮೆ ಗೂಡಿಗೆ (ಬಿಳಿಗೂಡು) ರಾಮನಗರದಲ್ಲಿ ಬೇಡಿಕೆ ಇದ್ದು, ಬೇರೆ ಮಾರುಕಟ್ಟೆಗಳಿಗಿಂತ ಇಲ್ಲಿ ಹೆಚ್ಚಿನ ದರ ಸಿಗುತ್ತಿದೆ. ಕಳೆದೆರೆಡು ವಾರಗಳಿಂದ ದಿನವೊಂದಕ್ಕೆ ಸರಾಸರಿ 10 ಸಾವಿರ ಕೇಜಿ ಬೈವೋಲ್ಟಿನ್‌ ಗೂಡು ಈ ಮಾರುಕಟ್ಟೆಗೆ ಬರುತ್ತಿದೆ ಎಂದು ಅಂಕಿ ಅಂಶಗಳು ಹೇಳಿವೆ.

ಅಶ್ವತ್ಥ ನಾರಾಯಣ ಗೌಡ ಬೇಸರ
ಪತ್ರಿಕೆಯೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯ ವಕ್ತಾರ ಅಶ್ವತ್ಥನಾರಾಯಣ ಗೌಡ, ಸೋಂಕು ಪೀಡಿತ ರಾಜ್ಯಗಳಿಂದ ರೇಷ್ಮೆ ಗೂಡು ತರಲು ಜಿಲ್ಲಾಧಿಕಾರಿಗಳು,
ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಅವಕಾಶ ಕೊಡಬಾರದು. ಬೆಳಗಾವಿ ಮುಂತಾದ ಸೋಂಕು ಪೀಡಿತ ಜಿಲ್ಲೆಗಳಿಂದಲೂ ಗೂಡು ತರುವವರ ಸಂಖ್ಯೆ
ಅಧಿಕವಾಗುತ್ತಿದೆ. ಗ್ರೀನ್‌ ಜೋನ್‌ನಲ್ಲಿರುವ ರಾಮನಗರ ಹಳದಿ, ಕೆಂಪು ಜೋನ್‌ಗಳಿಗೆ ಹೋಗುವುದು ಬೇಡ ಎಂದು ಕಳಕಳಿ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.