ಉಡುಪಿ ಜಿಲ್ಲೆ : ಸಹಜ ಸ್ಥಿತಿಯತ್ತ ಜನಜೀವನ

ಬೆಳಗ್ಗೆ 7ರಿಂದ 11ರ ವರೆಗೆ ಅನುಮತಿ ಇರುವ ಅಂಗಡಿಗಳು ಕಾರ್ಯಾಚರಣೆ

Team Udayavani, Apr 28, 2020, 5:17 AM IST

ಉಡುಪಿ ಜಿಲ್ಲೆ : ಸಹಜ ಸ್ಥಿತಿಯತ್ತ ಜನಜೀವನ

ಸಾಂದರ್ಭಿಕ ಚಿತ್ರ.

ಉಡುಪಿ: ಉಡುಪಿ ಜಿಲ್ಲೆಯು ಹಸುರು ವಲಯ ಎಂದು ಘೋಷಣೆಯಾಗುವ ಮೊದಲೇ ಸೋಮವಾರ ಬೆಳಗ್ಗೆ ಪೇಟೆಯಲ್ಲಿ ಎಂದಿನಂತೆ ಜನಸಂದಣಿ ಕಂಡುಬಂತು. ಬಸ್‌ಗಳ ಸಂಚಾರ ಮಾತ್ರ ಇರಲಿಲ್ಲ.

ಬೆಳಗ್ಗೆ 7ರಿಂದ 11ರ ವರೆಗೆ ಅನುಮತಿ
ಇರುವ ಅಂಗಡಿಗಳು ಕಾರ್ಯಾ ಚರಿಸುತ್ತಿವೆ. ಪಕ್ಕದ ದ.ಕ. ಜಿಲ್ಲೆಯಲ್ಲಿ ಕೋವಿಡ್‌-19 ಪ್ರಕರಣಗಳು ದಿನೇ ದಿನೆ ಏರುತ್ತಿದೆ. ಈ ನಡುವೆ ಉಡುಪಿ ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳು ಇಲ್ಲ ಒಮ್ಮೆಲೇ ಎಲ್ಲ ನಿರ್ಬಂಧಗಳನ್ನು ತೆರವುಗೊಳಿಸಿದರೆ ಮತ್ತೆ ಪ್ರಕರಣಗಳು ಉದ್ಭವವಾದರೆ ಯಾರು ಹೊಣೆ ಎಂಬ ಪ್ರಶ್ನೆ ಈಗ ಜಿಲ್ಲೆಯಲ್ಲಿ ಕೇಳಿಬರುತ್ತಿದೆ.

ಬೆಳ್ಳಂಬೆಳಗ್ಗೆ
ವಾಹನಗಳ ದಟ್ಟಣೆ
ಜಿಲ್ಲೆಯಲ್ಲಿ ಕೋವಿಡ್‌-19 ಪ್ರಕರಣ ಗಳು ಇರುವ ಸಂದರ್ಭದಲ್ಲಿಯೂ ಜನರು ಅಗತ್ಯ ವಸ್ತುಗಳ ಖರೀದಿಗೆಂದು ರಸ್ತೆಗಿಳಿಯುತ್ತಿದ್ದರು. ಈಗ ಆ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದೆ. ಅಂಗಡಿಗಳೆಲ್ಲ ತೆರೆದು ವ್ಯಾಪಾರ ನಡೆಸುತ್ತಿದೆ. ಸಾಮಾಜಿಕ ಅಂತರಗಳೂ ಪಾಲನೆಯಾಗುತ್ತಿಲ್ಲ. ಈ ನಡುವೆ ಕೆಲವೆಡೆ ಆಟೋ ರಿಕ್ಷಾಗಳು ಕೂಡ ರಸ್ತೆಗಿಳಿದಿವೆ. ತುರ್ತು ವೈದ್ಯಕೀಯ ಕಾರಣಗಳಿದ್ದರೆ ರೋಗಿಗಳನ್ನು ಆಟೋಗಳಲ್ಲಿ ಸಾಗಿಸಬಹುದಾಗಿದೆ. ಆದರೆ ಪ್ರಯಾಣಿಕರನ್ನು ಕುಳ್ಳಿರಿಸಿಕೊಂಡು ಹೋಗುವ ಆಟೋರಿಕ್ಷಾಗಳನ್ನು ಪೊಲೀಸರು ವಿಚಾರಿಸುತ್ತಿದ್ದಾರೆ.

ಕೆಲವು ಬಂದ್‌… ಹಲವು ಓಪನ್‌
ಚಿತ್ರಮಂದಿರಗಳು, ಮದ್ಯದಂಗಡಿಗಳು, ಕ್ಷೌರದಂಗಡಿಗಳು, ಜುವೆಲರಿ ಶಾಪ್‌ ಗಳು, ಹೊಟೇಲ್‌, ರೆಸ್ಟೋರೆಂಟ್‌ಗಳು ಸಹಿತ ಕೆಲವು ಉದ್ದಿಮೆಗಳು ನಡೆಯುತ್ತಿಲ್ಲ. ಅಗತ್ಯ ವಸ್ತುಗಳ ಅಂಗಡಿಗಳು ಬೆಳಗ್ಗೆ 7ರಿಂದ 11ರ ವರೆಗೆ ವ್ಯಾಪಾರ ನಡೆಸಬೇಕೆಂದಿದ್ದರೂ ಕೆಲವರು ಮಾತ್ರ 11ರ ಅನಂತರವೂ ವ್ಯಾಪಾರ ನಡೆಸುತ್ತಿದ್ದಾರೆ. ಇಂತಹವರಿಗೆ ಪೊಲೀಸರು ಎಚ್ಚರಿಕೆ ನೀಡುತ್ತಿದ್ದಾರೆ.

ಬೇಕಿದೆ ಸ್ವಯಂ ಜಾಗೃತಿ
ಜಿಲ್ಲೆಯಲ್ಲಿ ಯಾವುದೇ ಕೋವಿಡ್‌ -19 ಪ್ರಕರಣ ಇಲ್ಲ ಎಂದು ಅನಾವಶ್ಯಕವಾಗಿ ಓಡಾಡುವ ಮುನ್ನ ನಾಗರಿಕರು ಸಾಕಷ್ಟು ಬಾರಿ ಯೋಚಿಸಿಕೊಳ್ಳಬೇಕಾಗುತ್ತದೆ. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು. ಹೊರಗೆ ಹೋಗುವ ಸಂದರ್ಭ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಹೇಳಿದರೂ ಇದನ್ನು ಪಾಲಿಸದಿರುವುದು ಕಂಡುಬರುತ್ತಿದೆ. ಅಪಾಯ ಬಂದ ಬಳಿಕ ಎಚ್ಚರಗೊಳ್ಳುವುದಕ್ಕಿಂತ ಮೊದಲೇ ಜಾಗೃತೆ ವಹಿಸುವುದು ಉತ್ತಮ.

ಹೊರಜಿಲ್ಲೆಗಳಿಂದ ಆಗಮಿಸುವವರಿಗೆ ಕ್ವಾರಂಟೈನ್‌
ಜಿಲ್ಲೆಯ ಹೊರಗೆ ತೆರಳಲು‌ ಹಾಗೂ ಜಿಲ್ಲೆಯೊಳಗೆ ವಿನಾ ಕಾರಣ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ತುರ್ತು ಕೆಲಸಕ್ಕೆ ತೆರಳುವವರು ಜಿಲ್ಲಾಡಳಿತದ ಅನುಮತಿ ಪಡೆದರೆ ಅಗತ್ಯವಿದ್ದರೆ ಮಾತ್ರ ಪಾಸ್‌ಗಳನ್ನು ಒದಗಿಸಲಾಗುವುದು. ಹೊರಜಿಲ್ಲೆಯಿಂದ ಬರುವವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತದೆ.
-ಸದಾಶಿವ ಪ್ರಭು,
ಅಪರ ಜಿಲ್ಲಾಧಿಕಾರಿಗಳು, ಉಡುಪಿ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.