ಕೃಷಿ ಸಾಲ ಮರುಪಾವತಿ ಅವಧಿ ವಿಸ್ತರಣೆಗೆ ಆಗ್ರಹ


Team Udayavani, Apr 28, 2020, 5:15 PM IST

ಕೃಷಿ ಸಾಲ ಮರುಪಾವತಿ ಅವಧಿ ವಿಸ್ತರಣೆಗೆ ಆಗ್ರಹ

ಸಾಂದರ್ಭಿಕ ಚಿತ್ರ

ಮೈಸೂರು: ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾ ಕೃಷಿ ಸಾಲ ಮರುಪಾವತಿಗೆ 3 ತಿಂಗಳ ಬಡ್ಡಿ ವಿನಾಯಿತಿ ನೀಡಿ, ಮೇ 31ರ ತನಕ ಸಾಲ ಮರುಪಾವತಿ ಅವಧಿ ವಿಸ್ತರಣೆ ಮಾಡಿರುವ ಆದೇಶವನ್ನು ಪುನರ್‌ ಪರಿಶೀಲಿಸಿ 2021ರ ಮಾರ್ಚ್‌ 31ರವರೆಗೆ ಬಡ್ಡಿ ವಿನಾಯಿತಿ ನೀಡಿ, ಸಾಲ ನವೀಕರಣ ಮಾಡಿ ಅವಧಿ ವಿಸ್ತರಣೆ ಮಾಡಬೇಕು ಎಂದು ರಾಜ್ಯ ರೈತ ಸಂಘ ಟನೆಗಳ ಒಕ್ಕೂಟದ ರಾಜ್ಯಧ್ಯಕ್ಷ ಕುರುಬೂರು ಶಾಂತ ಕುಮಾರ್‌ ಒತ್ತಾಯಿಸಿದ್ದಾರೆ.

ಲಾಕ್‌ಡೌನಿಂದ ರೈತರು ಸಂಕಷ್ಟ ಎದು ರಿಸುವಂತಾಗಿದ್ದು, ಆಹಾರ ಧಾನ್ಯ ಬೆಳೆದ ರೈತರ ಉತ್ಪನ್ನಗಳಿಗೆ ಶೇ. 50ರಷ್ಟು ಬೆಲೆ ಕುಸಿದಿದೆ. ಭತ್ತ, ಮೆಕ್ಕೆಜೋಳ, ಹತ್ತಿ, ಕಡಲೆ, ತೊಗರಿ ಮತ್ತಿತರ ಬೆಳೆಗಳು, ಹಣ್ಣು, ತರಕಾರಿ ಬೆಳೆದ ರೈತರುಗಳಿಗೆ ಮಾರುಕಟ್ಟೆ, ಖರೀದಿದಾರರು ಇಲ್ಲದೆ ಶೇ.40ರಷ್ಟು ಉತ್ಪನ್ನಗಳು ಹಾಳಾಗಿದೆ. ರಾಜ್ಯದಲ್ಲಿ ಬೆಳೆದ ದ್ರಾಕ್ಷಿ, ಕರ್ಬುಜ, ಕಲ್ಲಂಗಡಿ, ಬಾಳೆ, ಪಪ್ಪಾಯ, ಟೊಮೋಟೊ ಬೆಳೆಗಳನ್ನು ಕೆಲವು ರೈತರು ಜಮೀನಿನಲ್ಲಿಯೇ ಉಳುಮೆ ಮಾಡಿ ನಾಶಮಾಡಿದ್ದಾರೆ. ಮತ್ತೆ ಕೆಲ ವರು ರಸ್ತೆಬದಿಯಲ್ಲಿ ಸುರಿದರು. ಇದರಿಂದ ಶೇ.40ರಷ್ಟು ಹಣ್ಣು, ತರಕಾರಿಗಳು ಉಪಯೋಗಕ್ಕೆ ಬಾರದಂತಾಗಿದೆ. ಇದರಿಂದ ರೈತರಿಗೆ 1 ಲಕ್ಷ ಕೋಟಿಗೂ ಹೆಚ್ಚು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ ಎಂದರು. ಕಬ್ಬು ಬೆಳೆದ ರೈತರಿಗೆ 4-5
ತಿಂಗಳಾದರೂ ಸಕ್ಕರೆ ಕಾರ್ಖಾನೆಗಳು ಹಣ ಪಾವತಿಸಿಲ್ಲ. ಹೀಗಾಗಿ ಸಾಲ ಮರು ಪಾವತಿ ಅಸಾಧ್ಯವಾಗಿದೆ. ಸಕ್ಕರೆ ಬೆಲೆ ಕುಸಿದಿದೆ ಹೊರದೇಶಕ್ಕೆ ರಫ್ತು ಆಗುತ್ತಿಲ್ಲ ಎಂದು ಕಾರ್ಖಾನೆಗಳ ಮಾಲೀಕರು ಸಬೂಬು ಹೇಳುತ್ತಿದ್ದಾರೆ.

ರಾಜ್ಯದ ರೈತರಿಗೆ ಸುಮಾರು 3,500 ಕೋಟಿ ಕಬ್ಬಿನ ಹಣ ಬಾಕಿ ಬರಬೇಕಾಗಿದೆ ರೈತರು ಪಡೆದ ಎಲ್ಲಾ ರೀತಿಯ ಕೃಷಿ ಸಾಲಗಳಿಗೆ ಬಡ್ಡಿ ವಿನಾಯಿತಿ ನೀಡಿ 2021ರ
ಮಾರ್ಚ್‌ 31ರ ವರೆಗೆ ಮರುಪಾವತಿ ಗಡುವು ವಿಸ್ತರಣೆ ಮಾಡಬೇಕು ಎಂದು ಕೇಂದ್ರ ಹಣಕಾಸು ಸಚಿವರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.